Latest Post

ಮೊಟ್ಟ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಗೆ CPM ಕರೆ: ʻಅಸ್ತಿತ್ವದ ಪ್ರಶ್ನೆʼ ಎಂದ ಬಿಜೆಪಿ !

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತೀಯ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಸ್ವಾತಂತ್ರ್ಯ ದಿನಾಚರಣೆಯಂದು ದೇಶದ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ರಾಷ್ಟ್ರೀಯ...

Read moreDetails

ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ಕರೋನಾ ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರ ಮುದ್ರಿಸುವುದನ್ನು ಸರ್ಕಾರವು ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದೆ. ಜನರಲ್ಲಿ ಕರೋನಾ ಕುರಿತು ‘ಜಾಗೃತಿ’ ಮೂಡಿಸುವ ಸಲುವಾಗಿ ಪ್ರಧಾನಿ ಮೋದಿಯ ಚಿತ್ರ ಹಾಗೂ ಅವರ ಹೇಳಿಕೆಯನ್ನು ಮುದ್ರಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.  ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೋ ಬಳಸುವುದು ಸ್ವ-ಪ್ರಚಾರ ಗಿಟ್ಟಿಸಿಕೊಳ್ಳುವ ತಂತ್ರ ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು. ಚುನಾವಣೆಗಳ ಸಮಯದಲ್ಲಿ ಪ್ರಚಾರ ಮಾಡುವ ಸಲುವಾಗಿ ಜಾರಿಗೆ ತಂದ ರಾಜಕೀಯ ತಂತ್ರ ಎಂದು ಜರೆದಿದ್ದವು. ಪಂಜಾಬ್, ಜಾರ್ಖಂಡ್ ಛತ್ತೀಸ್ ಘಡ ರಾಜ್ಯಗಳು ತಮ್ಮ ರಾಜ್ಯದಲ್ಲಿ ನೀಡಿದ ಪ್ರಮಾಣಪತ್ರದಿಂದ ಪ್ರಧಾನಿಯವರ ಭಾವಚಿತ್ರವನ್ನು ಅಳಿಸಿದ್ದವು ಕೂಡಾ.  ಈ ವಿಚಾರದ ಕುರಿತಾಗಿ ರಾಜ್ಯ ಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವೆಯಾಗಿರುವ ಭಾರತಿ ಪ್ರವೀಣ್ ಪವಾರ್ ಅವರು, ಲಸಿಕೆಯ ನಂತರವೂ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಂದೇಶ ನೀಡುವ ಸಲುವಾಗಿ ಪ್ರಧಾನಿಯವರ ಮಾತುಗಳು ಹಾಗೂ ಅವರ ಭಾವಚಿತ್ರವನ್ನು ಬಳಸಿಕೊಳ್ಳಲಾಗಿದೆ, ಎಂದು ಹೇಳಿದ್ದಾರೆ.  “ಕರೋನಾ ಸೋಂಕು ಹರಡುತ್ತಿರುವ ವೇಗವನ್ನು ಕುಂಠಿತಗೊಳಿಸಲು ಮಾರ್ಗಸೂಚಿಗಳ ಪಾಲನೆ ಅತ್ಯಗತ್ಯ. ಈ ಮಾರ್ಗಸೂಚಿನಗಳ ಪಾಲನೆಯನ್ನು ಮಾಡುವಂತೆ ಜನರಿಗೆ ಪುನರ್‌ಮನನ ಮಾಡುವ ಸಲುವಾಗಿ ಪ್ರಧಾನ ಮಂತ್ರಿಯವರ ಭಾವ ಚಿತ್ರ ಹಾಗೂ ಅವರು ಹೇಳಿರುವಂತಹ ಮಾತುಗಳನ್ನು ಮುದ್ರಿಸಲಾಗುತ್ತಿದೆ. ಇದು ಸಾರ್ವಜನಿಕೆ ಹಿತಕ್ಕಾಗಿ ಮಾಡುತ್ತಿರುವಂತದ್ದು,” ಎಂದು ಹೇಳಿದ್ದಾರೆ.  ಈ ರೀತಿ ಜನರಲ್ಲಿ ಅರಿವು ಮೂಡಿಸುವುದು ಸರ್ಕಾರದ ‘ನೈತಿಕ ಕರ್ತವ್ಯ’ ಎಂದು ಭಾರತಿ ಅವರು ಹೇಳಿದ್ದಾರೆ. ಇದರಿಂದಾಗಿ ಜನರಲ್ಲಿ ಶೀಘ್ರವಾಗಿ ಹಾಗೂ ಅತ್ಯಂತ ಪರಿಣಾಮಕಾರಿಯಾಗಿ ಕೋವಿಡ್ ಮಾರ್ಗಸೂಚಿಗಳ ಕುರಿತು ಸಂದೇಶ ತಲುಪುತ್ತದೆ ಎಂದು ಉತ್ತರದಲ್ಲಿ ಹೇಳಲಾಗಿದೆ. 

Read moreDetails

ಕಳೆದ 5 ದಿನದಲ್ಲಿ ನಗರದಲ್ಲಿ 242 ಮಕ್ಕಳಿಗೆ ಸೋಂಕು: ಅತ್ತಿಬೆಲೆ ಗಡಿಯಲ್ಲಿ ಕರೋನಾ ಪರೀಕ್ಷೆಗಿಳಿದ ಜಿಲ್ಲಾಡಳಿತ.!!

ಕರೋನಾ ಮೂರನೇ ಅಲೆ ಭೀತಿ ತಲೆದೂರಿರುವಾಗಲೇ ನಗರದ ಮಕ್ಕಳಲ್ಲಿ ಸೋಂಕು ಹೆಚ್ಚಾಗ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನುವ ತಜ್ಞರ ಅಭಿಪ್ರಾಯ ನಿಜವಾಗ್ತಿದ್ಯಾ ಅನ್ನೋ ಅನುಮಾನ ಮೂಡಲರಾಂಭಿಸಿದೆ....

Read moreDetails

ಕಪಿಲ್ ಸಿಬಲ್ ಔತಣಕೂಟವು ಗಾಂಧಿ ಪರಿವಾರಕ್ಕೆ ಎಚ್ಚರಿಕೆಯ ಕರೆಗಂಟೆಯೇ?

ವಿರೋಧ ಪಕ್ಷಗಳು ಒಂದಾಗಬೇಕು ಎಂಬ ಕೂಗು ಎದ್ದಿರುವ ಮಧ್ಯೆಯೇ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಸೋಮವಾರ ಆಯೋಜಿಸಿದ್ದ ಔತಣಕೂಟವು 2024 ರಲ್ಲಿ ಲೋಕಸಭಾ ಚುನಾವಣೆಗೆ...

Read moreDetails
Page 7827 of 9181 1 7,826 7,827 7,828 9,181

Welcome Back!

Login to your account below

Retrieve your password

Please enter your username or email address to reset your password.

error: Content is protected !!