Latest Post

ಪೇಗಾಸಸ್: ಬಿಜೆಪಿಯ ಮಂತ್ರದೆದುರು ದಿಕ್ಕೆಟ್ಟು ಹೋಯಿತೆ ಪ್ರತಿಪಕ್ಷ ತಂತ್ರಗಾರಿಕೆ?

ಪೇಗಾಸಸ್ ಗೂಢಚಾರಿಕೆ ಮತ್ತು ಕೃಷಿ ಕಾಯ್ದೆ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಇದೀಗ ಚರ್ಚೆಗೆ ಒಪ್ಪದ ಸರ್ಕಾರದ...

Read moreDetails

ಸದ್ಯಕ್ಕಿಲ್ಲ ಟಫ್‌ ರೂಲ್ಸ್‌: ಆಗಸ್ಟ್‌ 15ರ ನಂತರ ದೇವಸ್ಥಾನ ಬಂದ್‌ ಆಗುವ ಸಾಧ್ಯತೆ!

ಕೋವಿಡ್ ತಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಯೋಜನೆಗಳ ಜಾರಿಗೆ ಮುಂದಾಗಿದೆ. ಈಗಾಗಲೇ ನಗರದಲ್ಲಿ ಮೂರನೇ ಕೊರೋನಾದ ಮುನ್ಸೂಚನೆ ರೀತಿಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಆರಂಭಿಕ ಹಂತದಲ್ಲೇ ಕೊರೋನಾ ಕಟ್ಟಿಹಾಕಿ ಮೂರನೇ ಅಲೆಯನ್ನು ತಡೆಯುವ ಲೆಕ್ಕಾಚಾರ ಬಿಬಿಎಂಪಿಯದ್ದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕಂದಾಯ ಸಚಿವ ಆರ್ ಅಶೋಕ್ ಸಭೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಂಡರು. ಆಗಸ್ಟ್ 15ರ ಬಳಿಕ ಹಲವು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಆರ್ ಅಶೋಕ್, ಈ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ದೇವಸ್ಥಾನಗಳಿಗೆ ಹೆಚ್ಚು ಜನ ಬರುವ ಸಾಧ್ಯತೆ ಇದೆ. ಹೀಗಾಗಿ ದೇವಸ್ಥಾನಗಳಿಗೆ ನಿರ್ಬಂಧ ಮಾಡುವ ಬಗ್ಗೆ ಹೆಚ್ಚಿನ ಗಮನ ಕೊಡಲಾಗುವುದು ಎಂದರು. ನಿರಂತರ ಹಬ್ಬ ಬರುವುದರಿಂದ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಿದೆ. ಈ ತಿಂಗಳು ಪೂರ್ತಿ ನಿಯಮ ತರುವ ಬಗ್ಗೆ ಆಡಳಿತ ಮಂಡಳಿಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಕೋವಿಡ್ ಹೆಚ್ಚಾಗಿ ಅಪಾರ್ಟ್ ಮೆಂಟ್ ಗಳಲ್ಲೇ ಕಂಡುಬರುತ್ತಿರುವುದರಿಂದ ಕೋವಿಡ್ ಸೋಂಕು ಕಂಡುಬರುವ ಅಪಾರ್ಟ್ ಮೆಂಟ್ ಗಳ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಿಸಲಾಗುವುದು. ಮಾರ್ಷಲ್ಸ್ ಕೂಡಾ ಭೇಟಿ ನೀಡಿ ಪರಿಶೀಲಿಸಬಹುದು. ಯಾರೂ ತಡೆಯುವಂತಿಲ್ಲ. ಜೊತೆಗೆ ಕೋವಿಡ್ ಸೋಂಕು ಕಂಡು ಬಂದ ಅಪಾರ್ಟ್ ಮೆಂಟ್ ನ ಎಲ್ಲಾರ ಆರೋಗ್ಯ ಪರಿಶೀಲಿಸಬೇಕು. ಆ ಒಂದು ಫ್ಲೋರ್ ಅನ್ನು  ಸೀಲ್ ಡೌನ್ ಮಾಡಲು...

Read moreDetails

SSLC RESULT: ಶೇ. 99.9 ಫಲಿತಾಂಶ, ಇಡೀ ರಾಜ್ಯದಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ಫೇಲ್!

ಕರೋನ ಎರಡನೇ ಅಲೆ ಆತಂಕದಲ್ಲೂ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆಯ ನಡೆಸಿದ್ದರು, ಈಗ ಅದರ ಫಲಿತಾಂಶ ಇಂದು ಪ್ರಕಟವಾಗಿದೆ....

Read moreDetails

ಅಮೆಜಾನ್, ಫ್ಲಿಪ್ ಕಾರ್ಟ್ ವಿರುದ್ಧದ CCI ತನಿಖೆಯನ್ನು ತಡೆಯಿಡಿಯಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಇ-ಕಾಮರ್ಸ್ ದೈತ್ಯ ಸಂಸ್ಥೆಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧದ ತನಿಖೆಯನ್ನು ತಡೆಯಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ, ಇಂತಹ ದೊಡ್ಡ ಸಂಸ್ಥೆಗಳು ಸ್ವಯಂಪ್ರೇರಣೆಯಿಂದ ಭಾರತದ ಸ್ಪರ್ಧಾ ಆಯೋಗದ...

Read moreDetails

ಪದಕ ಗೆದ್ದಾಗ ಮನಮೋಹನ್ ಸಿಂಗ್ ಕೂಡ ನನಗೆ ಕರೆ ಮಾಡಿ ಅಭಿನಂದಿಸಿದ್ದರು ಆದರೆ ಮೋದಿಯಂತೆ ನಟಿಸಲಿಲ್ಲ: ಬಾಕ್ಸರ್ ವಿಜೇಂದರ್ ಸಿಂಗ್

ಒಲಿಂಪಿಕ್ಸ್ ಪದಕ ವಿಜೇತ ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿಜೇಂದರ್ ಸಿಂಗ್ ಅವರು ಒಲಿಂಪಿಕ್ಸ್ ನಲ್ಲಿ‌ ನಾನು...

Read moreDetails
Page 7835 of 9181 1 7,834 7,835 7,836 9,181

Welcome Back!

Login to your account below

Retrieve your password

Please enter your username or email address to reset your password.

error: Content is protected !!