Latest Post

2021ರ ಅಂತ್ಯದ ವೇಳೆಗೆ ಇರಾಕಿನಿಂದ ಅಮೆರಿಕ ತನ್ನ ಸೈನ್ಯ ಹಿಂತೆಗೆದುಕೊಳ್ಳಲಿದೆ: ಜೊ ಬೈಡೆನ್

ಆಗಸ್ಟ್ ಅಂತ್ಯದ ವೇಳೆಗೆ ಅಫ್ಘಾನಿಸ್ತಾನದಿಂದ ಅಮೆರಿಕದ ಸೈನ್ಯವನ್ನು ಹಿಂದೆಗೆಯುವ ನಿರ್ಧಾರ ಪ್ರಕಟಿಸಿದ ಕೆಲವೇ ದಿನಗಳಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಮತ್ತು ಇರಾಕಿನ ಪ್ರಧಾನಿ ಮುಸ್ತಫಾ ಅಲ್-ಖಾದಿಮಿ...

Read moreDetails

ಪೆಗಾಸಸ್ ವಿವಾದ: ಮಾಹಿತಿ ತಂತ್ರಜ್ಞಾನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಬಿಜೆಪಿ ಪಟ್ಟು

ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಶಶಿ ತರೂರ್ ಅವರನ್ನು ಪದಚ್ಯುತಗೊಳಿಸಬೇಕೆಂದು ಬಿಜೆಪಿ ಸಂಸದರು ಪಟ್ಟು ಹಿಡಿದ್ದಾರೆ. ಪೆಗಾಸಸ್ ಕುರಿತಾಗಿ ಸ್ಥಾಯಿ ಸಮಿತಿಯಲ್ಲಿ ಚರ್ಚೆ ನಡೆಸಬೇಕೆಂದು ಅವರು ಹೇಳಿದ್ದೇ ಬಿಜೆಪಿಯ ಅಸಮಾಧಾನಕ್ಕೆ ಕಾರಣವಾಗಿದೆ.  ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರದಂದು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಸ್ಥಾಯಿ ಸಮಿತಿಯಲ್ಲಿರುವ 30 ಸದಸ್ಯರಲ್ಲಿ 17  ಸದಸ್ಯರು, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಶಿ ತರೂರ್ ಮೇಲೆ ನಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.  “ಅವರು ಸ್ಥಾಯಿ ಸಮಿತಿಯ ಸಭೆಯಲ್ಲಿ ಚರ್ಚಿಸುವುದನ್ನು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಚರ್ಚಿಸಬಹುದು. ಇಷ್ಟಾಗಿಯೂ ಅವರು ಪೆಗಾಸಸ್ ಬಗ್ಗೆ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಬೇಕು ಎಂದಿದ್ದಾರೆ,” ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.  ಜುಲೈ 26ರಂದು ಈ ಸಮಿತಿಯ ಸಭೆಯಿಂದ ಬಿಜೆಪಿ ಸದಸ್ಯರು ಹೊರ ನಡೆದಿದ್ದರು. ಸದನ ನಡೆಯುತ್ತಿರುವಾಗಲೇ ಸ್ಥಾಯಿ ಸಮಿತಿಯಲ್ಲಿ ಪೆಗಾಸಸ್ ವಿಚಾರವನ್ನು ಚರ್ಚಿಸುವುದು ನಿಯಮಬಾಹಿರ ಎಂದು ಹೇಳಿದ್ದರು. ಬಹುತೇಕ ಬಿಜೆಪಿ ಸಂಸದರನ್ನು ಒಳಗೊಂಡಿರುವ ಈ ಸಮಿತಿಯಲ್ಲಿ ಸಂಸದೆ ಸುಮಲತಾ, ಕಾರ್ತಿ ಚಿದಂಬರಂ, ಟಿಡಿಪಿ ಹಾಗೂ ಡಿಎಂಕೆಯ ಸಂಸದರೂ ಇದ್ದಾರೆ. 

Read moreDetails

ಕೋವಿಡ್-19: ಅನಾಥರಾದ ಮಕ್ಕಳ ಶಿಕ್ಷಣ ಮುಂದುವರಿದಿರುವುದನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ಕಳೆದ ಮಾರ್ಚ್‌ನಿಂದ COVID-19 ಸಾಂಕ್ರಾಮಿಕ ಸಮಯದಲ್ಲಿ ಅನಾಥರಾದ ಅಥವಾ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಅದೇ ಶಾಲೆಯಲ್ಲಿ ಶಿಕ್ಷಣ ಮುಂದುವರಿಸಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ...

Read moreDetails

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ: ನೂತನ ಸಿಎಂ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಸಲಹೆ

ರಾಜ್ಯದ ನೂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಲು...

Read moreDetails

ಪ್ರಾಮಾಣಿಕ-ಜನಪರ ಆಡಳಿತ ನನ್ನ ಗುರಿ: ಅಧಿಕಾರಿಗಳ ಜೊತೆ ನಡೆಸಿದ ಮೊದಲ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಾಕೀತು!

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ್ ಬೊಮ್ಮಾಯಿ ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು, ದಕ್ಷ- ಪ್ರಾಮಾಣಿಕ-ಜನಪರ ಆಡಳಿತ ನನ್ನ ಗುರಿ, ಖರ್ಚು ಕಡಿಮೆ ಮಾಡಿ,...

Read moreDetails
Page 7870 of 9184 1 7,869 7,870 7,871 9,184

Welcome Back!

Login to your account below

Retrieve your password

Please enter your username or email address to reset your password.

error: Content is protected !!