• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಕ್ರೀಡೆ
0
ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್
Share on WhatsAppShare on FacebookShare on Telegram

ಪಾಕಿಸ್ತಾನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ.

ADVERTISEMENT

ಈ ಮೂಲಕ ಭಾರತ ತಂಡವು ಲೀಗ್ ನಲ್ಲಿ ಸತತ ಎರಡನೇ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನ್ ತಂಡ ಮೂರನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಸೋಲು ಪಾಕ್ ಗೆ ಭಾರೀ ಆಘಾತವನ್ನೇ ನೀಡಿದೆ. ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವ ಆತಂಕದಲ್ಲಿ ಪಾಕ್ ತಂಡ ಇದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 19 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಉತ್ತಮ ಆರಂಭದ ಹೊರತಾಗಿಯೂ ಸತತ ವಿಕೆಟ್ ಗಳನ್ನು ಕಳೆದುಕೊಳ್ಳುತ್ತಾ ಭಾರತದ ಕರಾರುವಾಕ್ ಬೌಲಿಂಗ್ ದಾಳಿಗೆ ಸಿಲುಕಿ 6 ರನ್ ಗಳ ಸೋಲು ಕಂಡಿತು. ಬುಮ್ರಾ ಮೂರು ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಹಾರ್ದಿಕ್ ಎರಡು ವಿಕೆಟ್, ಅರ್ಷದೀಪ್ ಮತ್ತು ಅಕ್ಷರ್ ತಲಾ ಒಂದು ವಿಕೆಟ್ ಕಬಳಿಸಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡಕ್ಕೆ 20 ಓವರ್ ಕೂಡ ಆಡಲು ಆಗಲಿಲ್ಲ. 19 ಓವರ್ ಎದುರಿಸಿ ಎಲ್ಲ ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತು. ರಿಷಬ್ ಪಂತ್ 42 ರನ್ ಗಳಿಸಿದರೆ, ಅಕ್ಷರ್ ಪಟೇಲ್ 20 ರನ್ ಮತ್ತು ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿದರು. ವಿರಾಟ್ ಕೊಹ್ಲಿ 4, ಸೂರ್ಯಕುಮಾರ್ ಯಾದವ್ 7, ಶಿವಂ ದುಬೆ 3 ರನ್ ಗಳಿಸಿ ಔಟ್ ಆದರು. ಹೀಗಾಗಿ ತಂಡದ ಸ್ಕೋರ್ ಏರಲಿಲ್ಲ.

ಭಾರತ ನೀಡಿದ್ದ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ನಾಯಕ ಬಾಬರ್ ಹಾಗೂ ರಿಜ್ವಾನ್ ಮೊದಲ ವಿಕೆಟ್ ಗೆ 26 ರನ್ ಗಳ ಜೊತೆಯಾಟ ನೀಡಿದ್ದರು. ಈ ಸಂದರ್ಭದಲ್ಲಿ ಶಿವಂ ದುಬೆ, ರಿಜ್ವಾನ್ ಅವರ ಕ್ಯಾಚ್ ಕೈಚೆಲ್ಲಿದರು. ಇದು ಪಾಕ್ ಗೆ ನೆರವಾಯಿತು. ನಂತರ ಬುಮ್ರಾ, ಬಾಬರ್ ವಿಕೆಟ್ ಉರುಳಿಸುವ ಮೂಲಕ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಆನಂತರ ಪಾಕ್ ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಭಾರತದ ಬೌಲರ್ ಗಳು ಕರಾರುವಾಕ್ ದಾಳಿ ನಡೆಸಿದರು. ಪರಿಣಾಮವಾಗಿ 7 ವಿಕೆಟ್ ಕಳೆದುಕೊಂಡು 6 ರನ್ ಗಳಿಂದ ಸೋಲು ಕಂಡಿತು.

Tags: CricketICCIndiaPakistan
Previous Post

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ

Next Post

ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada