• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಲೂಚಿಸ್ತಾನದಿಂದ ಭಾರತದ ಗಡಿಗೆ ಬಂದ ಪಾಕಿಸ್ತಾನ ಸೇನೆ – ಯುದ್ಧಕ್ಕೆ ಸನ್ನದ್ಧವಾಯ್ತಾ ಪಾಪಿ ಪಾಕ್..? 

Chetan by Chetan
April 29, 2025
in Top Story, ಇದೀಗ, ಕ್ರೀಡೆ, ದೇಶ, ವಿದೇಶ
0
ಬಲೂಚಿಸ್ತಾನದಿಂದ ಭಾರತದ ಗಡಿಗೆ ಬಂದ ಪಾಕಿಸ್ತಾನ ಸೇನೆ – ಯುದ್ಧಕ್ಕೆ ಸನ್ನದ್ಧವಾಯ್ತಾ ಪಾಪಿ ಪಾಕ್..? 
Share on WhatsAppShare on FacebookShare on Telegram

ಪಾಕಿಸ್ತಾನದ ಬಲೂಚಿಸ್ತಾನ (Balochistam) ಪ್ರದೇಶದಿಂದ ಪಾಕಿಸ್ತಾನದ ಸೇನೆ ಭಾರತದ ಗಡಿಯತ್ತ (India border) ಸಾಗಿಬಂದಿದೆ. ಪಾಕ್ ಮತ್ತು ಭಾರತದ ಗಡಿ ಭಾಗಕ್ಕೆ ಪಾಕ್ ಸೇನೆಯನ್ನು (Pakistan army) ಸ್ಥಳಾಂತರ ಮಾಡಲಾಗಿದೆ. 

ADVERTISEMENT

ಈಗಾಗಲೇ ಭಾರತದ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ, ಅತ್ತ ಪಾಕಿಸ್ತಾನ ಕೂಡ ಹೆಚ್ಚಿನ ಸೇನೆ ಜಮಾವಣೆ ಮಾಡಲು ಮಾಡಲು ಮುಂದಾಗಿದೆ.ಹೀಗಾಗಿ ಪಿಓಕೆಯ 540 ಕಿಲೋ ಮೀಟರ್ ಗಡಿಯ ಉದ್ದಕ್ಕೂ ಹೆಚ್ಚಿನ ಸೇನೆ ನಿಯೋಜನೆ ಮಾಡಲಾಗಿದೆ. 

ಸದ್ಯ ಈ ಬೆಳವಣಿಗೆ ಗಮನಿಸಿದ್ರೆ ಪಾಕಿಸ್ತಾನ ಯುದ್ದಕ್ಕೆ ಸಕಲ ಸಿದ್ದತೆ ನಡೆಸುತ್ತಿರುವಂತೆ ಬಾಸವಾಗುತ್ತಿದೆ.ಇಂದು ಪಾಕ್ ಪ್ರಧಾನಿ ನವಾಜ್ ಷರೀಫ್ ಮಹತ್ವದ ಸಭೆ ನಡೆಸಲಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಸಿಂಧೂ ನದಿ ನೀರು ಒಪ್ಪಂದಕ್ಕೆ ಎಳ್ಳು ನೀರು ಬಿಟ್ಟಿದ್ದು, ಈ ಬಗ್ಗೆ ಪಾಕಿಸ್ತಾನ ತನ್ನ ಮುಂದಿನ ನಿರ್ಧಾರ ಮಾಡಲು ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. 

Tags: ಪಹಲ್ಗಾಮ್ ದಾಳಿಪಾಕಿಸ್ತಾನ ಸೇನೆಬಲೂಚಿಸ್ತಾನ್ಭಾರತ ಪಾಕಿಸ್ತಾನ ಯುದ್ಧಭಾರತ ಸೇನೆ
Previous Post

ತಲೆ ಇಲ್ಲದ ಮೋದಿ ಫೋಟೋ ಪೋಸ್ಟ್ ಮಾಡ್ತಾ ಕಾಂಗ್ರೆಸ್ ..? ಪಹಲ್ಗಾಮ್ ದಾಳಿಯಲ್ಲೂ ರಾಜಕೀಯ ..? 

Next Post

ನಿಮ್ಮ ಗೊಡ್ಡು ಬೆದರಿಕೆಗೆಲ್ಲಾ ಹೆದರಲ್ಲ ..! ಡಿಕೆ ವಾರ್ನಿಂಗ್ ಗೆ ಆರ್.ಅಶೋಕ್ ಕೌಂಟರ್ 

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
Next Post
ನಿಮ್ಮ ಗೊಡ್ಡು ಬೆದರಿಕೆಗೆಲ್ಲಾ ಹೆದರಲ್ಲ ..! ಡಿಕೆ ವಾರ್ನಿಂಗ್ ಗೆ ಆರ್.ಅಶೋಕ್ ಕೌಂಟರ್ 

ನಿಮ್ಮ ಗೊಡ್ಡು ಬೆದರಿಕೆಗೆಲ್ಲಾ ಹೆದರಲ್ಲ ..! ಡಿಕೆ ವಾರ್ನಿಂಗ್ ಗೆ ಆರ್.ಅಶೋಕ್ ಕೌಂಟರ್ 

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada