• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

ನಚಿಕೇತು by ನಚಿಕೇತು
August 21, 2022
in ವಿದೇಶ
0
ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್
Share on WhatsAppShare on FacebookShare on Telegram

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಇಡೀ ಜಗತ್ತಿನ ಮುಂದೆ ನಗೆಪಾಟಲಕ್ಕೀಡಾಗಿದ್ದಾರೆ. ತಮ್ಮದೇ ರಾಯಭಾರಿ ಕಚೇರಿಯಿಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ರೋಲ್ ಆಗಿದ್ದಾರೆ. ಱಪ್ ಸಾಂಗ್ ಮೂಲಕ  ಸಂಬಳ ಕೊಡದೇ ಹೇಗೆ ಕೆಲಸ ಮಾಡಬೇಕೆಂದು ನಿರೀಕ್ಷಿಸುತ್ತೀರಿ ಅಂತಾ ಪಾಕ್ ಪ್ರಧಾನಿಯನ್ನ ಲೇವಡಿ  ಮಾಡಲಾಗಿದೆ.

ADVERTISEMENT

ಇಮ್ರಾನ್‌ ಖಾನ್‌ರವರೇ, ಕಳೆದ 3 ತಿಂಗಳಿಂದ ಸಂಬಳ ಪಡೆಯದೆ ನಿಮಗಾಗಿ ಕೆಲಸ ಮಾಡುತ್ತಿದ್ದೇವೆ. ಇನ್ನೆಷ್ಟು ದಿನ ನಾವು ಹೀಗೆ  ಕೆಲಸ ಮಾಡ್ತೀವಂತಾ ನಿರೀಕ್ಷೆ ಮಾಡ್ತೀರಿ? ಶುಲ್ಕ ಕಟ್ಟದ ಕಾರಣಕ್ಕೆ ನಮ್ಮ ಮಕ್ಕಳನ್ನು ಶಾಲೆಯಿಂದ ಹೊರ ಹಾಕಲಾಗಿದೆ. ಇದೇನಾ ನಿಮ್ಮ #NayaPakistan, ಅರ್ಥಾತ್ ಹೊಸ ಪಾಕಿಸ್ತಾನ? ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ರನ್ನ ಖುದ್ದು ಪಾಕ್ ರಾಯಭಾರಿ ಕಚೇರಿಯೇ ಹೀಗೆ ಟ್ರೋಲ್ ಮಾಡಿದೆ. ಇನ್ನೆಷ್ಟು ದಿನ ಸಂಬಳ ಕೊಡದೇ ದುಡಿಸಿಕೊಳ್ತೀರಿ ಅಂತಾ  ಸರ್ಬಿಯಾದ ಪಾಕ್ ರಾಯಭಾರಿ ಕಚೇರಿಯ ಅಧಿಕೃತ ಟ್ವಿಟ್ಟರ್ನಲ್ಲಿ ಲೇವಡಿ ಮಾಡಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಖುದ್ದು ಪಾಕ್ ಪ್ರಧಾನಿ ಇಮ್ರಾನ್ ಖಾನ್, ದೇಶವನ್ನು ನಡೆಸಲು ಸರ್ಕಾರದ ಬಳಿ ಹಣವಿಲ್ಲ ಅಂತಾ ಹೇಳಿದ್ದರು. ಸದ್ಯ ಪಾಕಿಸ್ತಾನದಲ್ಲಿ ಜನ ತಮ್ಮ ಮಾಸಿಕ ಖರ್ಚು ನಿಭಾಯಿಸಲು ಕೂಡ ಪರದಾಡ್ತಿದ್ದಾರಂತೆ. ಹೀಗಾಗಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಪಾಕ್ ನಾಗರೀಕರು ತೀರ ಕೋಪಗೊಂಡಿದ್ದಾರೆ ಎನ್ನಲಾಗ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ತಮ್ಮ ರಾಯಭಾರಿ  ಕಚೇರಿಯಿಂದಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ರೋಲ್ ಆಗಿದ್ದಾರೆ.

ಸೆರ್ಬಿಯಾದ ಪಾಕ್ ರಾಯಭಾರಿ ಕಚೇರಿಯ ಅಧಿಕೃತ ಟ್ವಿಟ್ಟರ್ನಲ್ಲಿ ಪಾಕ್ ಪ್ರಧಾನಿಯನ್ನ ಅಣುಕಿಸಲಾಗಿದೆ. ರ್ಯಾಪ್ ಸಾಂಗ್ವೊಂದನ್ನ ಪೋಸ್ಟ್ ಮಾಡಿ ಮೂರು ತಿಂಗಳು ಸಂಬಳ ಕೊಡದೆ ದುಡಿಸಿಕೊಳ್ತಿರೋದಕ್ಕೆ ಲೇವಡಿ ಮಾಡಲಾಗಿದೆ.

ಇಮ್ರಾನ್‌ ಖಾನ್‌ರವರೇ, ಹಣದುಬ್ಬರದ ಹಿಂದಿನ ಎಲ್ಲಾ ದಾಖಲೆಗಳನ್ನೂ ನೀವು ಮುರಿದಿದ್ದೀರಿ. ಕಳೆದ 3 ತಿಂಗಳಿಂದ ಸಂಬಳ ಪಡೆಯದೆ ನಾವು ನಿಮಗಾಗಿ ಕೆಲಸ ಮಾಡುತ್ತಿದ್ದೇವೆ. ಇನ್ನೆಷ್ಟು ದಿನಗಳು ನಾವು ಹೀಗೆ ಸಂಬಳ ಪಡೆಯದೇ ಕೆಲಸ ಮಾಡಬೇಕು ಎಂದು ಪಾಕ್ ರಾಯಭಾರಿ ಕಚೇರಿ ಇಮ್ರಾನ್ ಖಾನ್ ವಿರುದ್ಧ ಆಕ್ರೋಶ ಹೊರಹಾಕಿದೆ.

ಪಾಕ್ ರಾಯಭಾರಿ ಕಚೇರಿಯಿಂದಲೇ ಇಂಥದ್ದೊಂದು ವಿಡಿಯೋ ಹೊರ ಬೀಳ್ತಿದ್ದಂತೆ, ಎಲ್ಲೆಡೆ ಈ ವಿಡಿಯೋ ವೈರಲ್ ಆಯ್ತು. ಆದ್ರೆ ವಿಡಿಯೋ ವೈರಲ್ ಆದ ಕೆಲವೇ ಗಂಟೆಯೊಳಗೆ ವಿಡಿಯೋವನ್ನ ಡಿಲೀಟ್ ಕೂಡ ಮಾಡಲಾಯ್ತು. ಸರ್ಬಿಯಾದ ಪಾಕ್ ರಾಯಭಾರಿ ಕಚೇರಿಯ ಟ್ವಿಟರ್ ಖಾತೆಯಲ್ಲೇ ಈ ಅಕೌಂಟ್ ಹ್ಯಾಕ್ ಮಾಡಲಾಗಿತ್ತು ಅಂತಾ ಸ್ಪಷ್ಟನೆಯನ್ನೂ ನೀಡಲಾಯ್ತು.

ಏನೇ ಹೇಳಿ, ಪಾಕ್ ರಾಯಭಾರಿ ಕಚೇರಿಯ ಈ ಒಂದು ವಿಡಿಯೋದಿಂದ ಪಾಕಿಸ್ತಾನ ಮತ್ತೊಮ್ಮೆ ಜಗತ್ತಿನ ಎದುರು ನಗೆಪಾಟಲಕ್ಕಿಡಾಗಿದೆ. ಪಾಕ್ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಕುಸಿದಿದೆ ಅಂತಾ ಜಗತ್ತಿನ ಎದುರು ಬಟಾಬಯಲಾಗಿದೆ. Health maintenance organizations (HMO), or HMOs, drugstore-catalog.com offer basic coverage for medical care (dental, vision, prescriptions, and some long-term care).

Tags: pakistan-embassy-serbia-tweet-about-salary-issue
Previous Post

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

Next Post

ಉತ್ತರಪ್ರದೇಶದ ಲಕ್ನೋದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದ ಯುವಕರ ಮೇಲೆ ಲಾಠಿ ಚಾರ್ಜ್ !

Related Posts

Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

by ಪ್ರತಿಧ್ವನಿ
June 25, 2025
0

ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು....

Read moreDetails

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

June 24, 2025

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

June 24, 2025

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?

June 23, 2025
Next Post
ಉತ್ತರಪ್ರದೇಶದ ಲಕ್ನೋದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದ ಯುವಕರ ಮೇಲೆ ಲಾಠಿ ಚಾರ್ಜ್ !

ಉತ್ತರಪ್ರದೇಶದ ಲಕ್ನೋದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದ ಯುವಕರ ಮೇಲೆ ಲಾಠಿ ಚಾರ್ಜ್ !

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada