• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ!

Any Mind by Any Mind
September 19, 2022
in ವಿದೇಶ
0
ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ
Share on WhatsAppShare on FacebookShare on Telegram

ಇತ್ತೀಚೆಗೆ ಭಾರೀ ಮಳೆಯಿಂದ ತತ್ತರಿಸಿದ ಪಾಕಿಸ್ತಾನ ಇದೀಗ ಮತ್ತೊಂದು ಪ್ರವಾಹದ ಭೀತಿಗೆ ಸಿಲುಕಿದ್ದು, ಕಳೆದ ಬಾರಿಗಿಂತ ಈ ಬಾರಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ADVERTISEMENT

ಭಾರೀ ಮಳೆಯಿಂದಾಗಿ ಪಾಕಿಸ್ತಾನದ ಮೂರನೇ ಒಂದು ಭಾಗ ಭೂ ಪ್ರದೇಶ ಮುಳುಗಡೆ ಆಗಿದ್ದು, 1500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆದರೆ ಈ ಬಾರಿಯ ಪ್ರವಾಹ ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿದ್ದು, ಸಾವಿನ ಸಂಖ್ಯೆ ಕಳೆದ ಬಾರಿಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈಗಾಗಲೇ ಪಾಕಿಸ್ತಾನದ ಕೆಲವು ಭಾಗಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಅಲ್ಲದೇ ನೆರೆಯ ಭಾರತದಲ್ಲಿ ಕೂಡ ಮಳೆಯಾಗುತ್ತಿದ್ದು, ಇದರಿಂದ ಪಾಕಿಸ್ತಾನಕ್ಕೆ ಹರಿದು ಬರುವ ಪ್ರಮುಖ ನದಿಗಳ ಬಗ್ಗೆ ಗಮನ ಹರಿಸಲಾಗುತ್ತಿದೆ.

ಭದ್ರತಾ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ನದಿ ಪಾತ್ರದಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿದ್ದಾರೆ.

ಸದ್ಯಕ್ಕೆ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಆದರೆ ಹವಾಮಾನ ವೈಪರಿತ್ಯ ದೊಡ್ಡ ಸಮಸ್ಯೆ ತಂದಿದ್ದು, ಉತ್ತರ ಭಾರತದಲ್ಲಿ ಮಳೆಯಾದರೆ ಅಲ್ಲಿಂದ ಹರಿದು ಬರುವ ನೀರು ಪಾಕಿಸ್ತಾನದ ಸಂಕಷ್ಟ ಹೆಚ್ಚಿಸಲಿದೆ.

Previous Post

ಮಳೆಗೆ 127 ಮಂದಿ ಸಾವು, 45,465 ಮನೆಗೆ ಹಾನಿ: ಕಂದಾಯ ಸಚಿವ ಆರ್.ಅಶೋಕ್‌

Next Post

ನಾಳೆ ಸದನದಲ್ಲಿ ಹಗರಣ ಬಯಲಿಗೆ: ಎಚ್‌.ಡಿ. ಕುಮಾರಸ್ವಾಮಿ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
Next Post
ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ನಾಳೆ ಸದನದಲ್ಲಿ ಹಗರಣ ಬಯಲಿಗೆ: ಎಚ್‌.ಡಿ. ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada