Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ!

ಪ್ರತಿಧ್ವನಿ

ಪ್ರತಿಧ್ವನಿ

September 19, 2022
Share on FacebookShare on Twitter

ಇತ್ತೀಚೆಗೆ ಭಾರೀ ಮಳೆಯಿಂದ ತತ್ತರಿಸಿದ ಪಾಕಿಸ್ತಾನ ಇದೀಗ ಮತ್ತೊಂದು ಪ್ರವಾಹದ ಭೀತಿಗೆ ಸಿಲುಕಿದ್ದು, ಕಳೆದ ಬಾರಿಗಿಂತ ಈ ಬಾರಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಹೆಚ್ಚು ಓದಿದ ಸ್ಟೋರಿಗಳು

ವಿಶ್ವಗುರುವಿಗೆ ಖಲಿಸ್ತಾನಿ ಮುಳ್ಳು: ಯಾರು ಈ ನಿಜ್ಜರ್? ಭಾರತ- ಕೆನಡಾ ಸಮಸ್ಯೆಯೇನು?

ಖಲಿಸ್ತಾನೀ ಪ್ರತ್ಯೇಕತಾವಾದಿ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯಿಂದ ಕೆನಡಾ ಹಿಂದೂಗಳಿಗೆ ಬೆದರಿಕೆ ಕರೆ

ಲೈವ್ ರಿಪೋರ್ಟಿಂಗ್ ವೇಳೆ ಪತ್ರಕರ್ತೆಯ ಜೊತೆ ಅನುಚಿತ ವರ್ತನೆ

ಭಾರೀ ಮಳೆಯಿಂದಾಗಿ ಪಾಕಿಸ್ತಾನದ ಮೂರನೇ ಒಂದು ಭಾಗ ಭೂ ಪ್ರದೇಶ ಮುಳುಗಡೆ ಆಗಿದ್ದು, 1500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆದರೆ ಈ ಬಾರಿಯ ಪ್ರವಾಹ ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿದ್ದು, ಸಾವಿನ ಸಂಖ್ಯೆ ಕಳೆದ ಬಾರಿಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈಗಾಗಲೇ ಪಾಕಿಸ್ತಾನದ ಕೆಲವು ಭಾಗಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಅಲ್ಲದೇ ನೆರೆಯ ಭಾರತದಲ್ಲಿ ಕೂಡ ಮಳೆಯಾಗುತ್ತಿದ್ದು, ಇದರಿಂದ ಪಾಕಿಸ್ತಾನಕ್ಕೆ ಹರಿದು ಬರುವ ಪ್ರಮುಖ ನದಿಗಳ ಬಗ್ಗೆ ಗಮನ ಹರಿಸಲಾಗುತ್ತಿದೆ.

ಭದ್ರತಾ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ನದಿ ಪಾತ್ರದಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿದ್ದಾರೆ.

ಸದ್ಯಕ್ಕೆ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಆದರೆ ಹವಾಮಾನ ವೈಪರಿತ್ಯ ದೊಡ್ಡ ಸಮಸ್ಯೆ ತಂದಿದ್ದು, ಉತ್ತರ ಭಾರತದಲ್ಲಿ ಮಳೆಯಾದರೆ ಅಲ್ಲಿಂದ ಹರಿದು ಬರುವ ನೀರು ಪಾಕಿಸ್ತಾನದ ಸಂಕಷ್ಟ ಹೆಚ್ಚಿಸಲಿದೆ.

RS 500
RS 1500

SCAN HERE

Pratidhvani Youtube

«
Prev
1
/
5515
Next
»
loading
play
Tamil Naduನಲ್ಲಿ Siddaramaiah ಫೋಟೋಗೆ ಹಾರ ಹಾಕಿ ಧರಣಿ | ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
play
Mandya : ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
«
Prev
1
/
5515
Next
»
loading

don't miss it !

“ರಾಜಕೀಯ ಭ್ರಷ್ಟಾಚಾರವೂ ಸಾಂಸ್ಥಿಕ ಬೇರುಗಳೂ”
ಅಂಕಣ

“ರಾಜಕೀಯ ಭ್ರಷ್ಟಾಚಾರವೂ ಸಾಂಸ್ಥಿಕ ಬೇರುಗಳೂ”

by ನಾ ದಿವಾಕರ
September 22, 2023
ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ
Top Story

ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 24, 2023
ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯ ಹಾಳಾಗುವುದು ನಿಶ್ಚಿತ: ಪ್ರಧಾನಿ ನರೇಂದ್ರ ಮೋದಿ
Top Story

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯ ಹಾಳಾಗುವುದು ನಿಶ್ಚಿತ: ಪ್ರಧಾನಿ ನರೇಂದ್ರ ಮೋದಿ

by ಪ್ರತಿಧ್ವನಿ
September 25, 2023
16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್
Top Story

16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್

by ಪ್ರತಿಧ್ವನಿ
September 21, 2023
ಕಾವೇರಿ ವಿವಾದದ ಕುರಿತಾಗಿ ಕಿಚ್ಚ ಸುದೀಪ್ ಟ್ವೀಟ್‌
Top Story

ಕಾವೇರಿ ವಿವಾದದ ಕುರಿತಾಗಿ ಕಿಚ್ಚ ಸುದೀಪ್ ಟ್ವೀಟ್‌

by ಪ್ರತಿಧ್ವನಿ
September 20, 2023
Next Post
ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ನಾಳೆ ಸದನದಲ್ಲಿ ಹಗರಣ ಬಯಲಿಗೆ: ಎಚ್‌.ಡಿ. ಕುಮಾರಸ್ವಾಮಿ

Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌ ಬಿಜೆಪಿಗೆ ಅಧಿಕೃತ ಸೇರ್ಪಡೆ

ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌ ಬಿಜೆಪಿಗೆ ಅಧಿಕೃತ ಸೇರ್ಪಡೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist