• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಭೀಕರ ಪ್ರವಾಹಕ್ಕೆ 1000ಕ್ಕೂ ಅಧಿಕ ಸಾವು; ಪಾಕಿಸ್ತಾನದಲ್ಲಿ ಹೈಅಲರ್ಟ್

Any Mind by Any Mind
August 28, 2022
in ವಿದೇಶ
0
ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ
Share on WhatsAppShare on FacebookShare on Telegram

ಭಾರೀ ಮಳೆಯಿಂದ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಸಾವಿರಕ್ಕೂ ಅಧಿಕ ಜನರು ಮೃತಪಟ್ಟು, 10 ಸಾವಿರಕ್ಕೂ ಅಧಿಕ ನಾಗರಿಕರು ಸ್ಥಳಾಂತರಗೊಳಿಸಲಾಗಿದೆ.

ADVERTISEMENT

ಉತ್ತರ ಪಾಕಿಸ್ತಾನದ ಖೈಬರ್ ಪಂಕ್ತುಕುವಾ ಪ್ರದೇಶದ ಕಾಬೂಲ್ ನದಿ ರಾತ್ರೋರಾತ್ರಿ ತುಂಬಿ ಹರಿದಿದ್ದರಿಂದ ಸೇತುವೆಗಳು ಮುಳುಗಡೆಯಾಗಿದ್ದು, ಹಲವಾರು ಜಿಲ್ಲೆಗಳು ಜಲಾವೃತಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ.

ಛರಸಡ ಜಿಲ್ಲೆಯೊಂದರಲ್ಲೇ ಸುಮಾರು 1,80,000 ಜನರು ಮನೆ ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು 3 ಕೋಟಿ ಜನರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಸೇನೆ ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಸಾಮಾನ್ಯಕ್ಕಿಂತ ಶೇ.784ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ಅಬ್ಬರದಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಹುಮಹಡಿ ಕಟ್ಟಡಗಳು ಸಮೇತ ಕುಸಿಯುತ್ತಿವೆ.

Previous Post

ಇದು ಕಾಂಗ್ರೆಸ್‌ ಪಕ್ಷದ ಐಕ್ಯತಾ ಯಾತ್ರೆ ಅಲ್ಲ : ಕನ್ಯಾಕುಮಾರಿ to ಕಾಶ್ಮೀರ್‌ ಪಾದಯಾತ್ರೆ ಕುರಿತು ಡಿಕೆಶಿ

Next Post

ದೇಶದಲ್ಲಿಂದು 9436 ಕೊರೊನಾ ಸೋಂಕು ಪತ್ತೆ, 30 ಸಾವು

Related Posts

ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0
ವಿದೇಶ

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

by ಪ್ರತಿಧ್ವನಿ
April 7, 2026
0

ಇರಾನ್ ಜೊತೆಗಿನ ಉದ್ವಿಗ್ನ ಪರಿಸ್ಥಿತಿ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ–ಪಾಕಿಸ್ತಾನ ಸಂಬಂಧಗಳ ಕುರಿತು ಹಳೆಯ ಹೇಳಿಕೆಯನ್ನು ಮತ್ತೆ ಮುಂದಿಟ್ಟಿದ್ದಾರೆ. ತಮ್ಮ ಮಧ್ಯಸ್ಥಿಕೆಯಿಂದಲೇ ಭಾರತ...

Read moreDetails
ಅಕ್ರಮ ವಲಸಿಗರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಗಡಿಪಾರು ಮಾಡಲು ಆರಂಬಿಸಿದ ಟ್ರಂಪ್..

ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ: “ಒಪ್ಪಂದವಿಲ್ಲದಿದ್ದರೆ ಈಡೀ ದೇಶವೇ ನಾಶ”

April 6, 2026
ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

April 4, 2026
ಮೋದಿಗೆ ಅಂಬಾನಿ, ಅದಾನಿಗಳ ಬ್ಯುಸಿನೆಸ್ ಮುಖ್ಯವಾದಾಗ ದೇಶ ಹೇಗೆ ಉದ್ಧಾರವಾದೀತು..?

ಮೋದಿಗೆ ಅಂಬಾನಿ, ಅದಾನಿಗಳ ಬ್ಯುಸಿನೆಸ್ ಮುಖ್ಯವಾದಾಗ ದೇಶ ಹೇಗೆ ಉದ್ಧಾರವಾದೀತು..?

March 31, 2026
ಡಾಲರ್ ಎದುರು ರೂಪಾಯಿ ಭಾರೀ ಕುಸಿತ: ಆರ್‌ಬಿಐ ತುರ್ತು ಕ್ರಮ

ಡಾಲರ್ ಎದುರು ರೂಪಾಯಿ ಭಾರೀ ಕುಸಿತ: ಆರ್‌ಬಿಐ ತುರ್ತು ಕ್ರಮ

March 30, 2026
Next Post
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!

ದೇಶದಲ್ಲಿಂದು 9436 ಕೊರೊನಾ ಸೋಂಕು ಪತ್ತೆ, 30 ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada