• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಾಕ್​ ನಂಬಿಕೆಗೆ ಅರ್ಹವಲ್ಲ.. ಮೋದಿ ಟ್ರಂಪ್​ ಮಾತು ಕೇಳೋದು ತಪ್ಪು’

ಕೃಷ್ಣ ಮಣಿ by ಕೃಷ್ಣ ಮಣಿ
May 11, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಪಾಕ್​ ನಂಬಿಕೆಗೆ ಅರ್ಹವಲ್ಲ.. ಮೋದಿ ಟ್ರಂಪ್​ ಮಾತು ಕೇಳೋದು ತಪ್ಪು’
Share on WhatsAppShare on FacebookShare on Telegram

ADVERTISEMENT

ಪಾಕಿಸ್ತಾನವನ್ನ ನಂಬಿಲಿಕ್ಕೆ ಆಗಲ್ಲ, ಕದನ ವಿರಾಮ ಉಲ್ಲಂಘನೆ ಮಾಡೋದು ಅವರಿಗೆ ಹೊಸದಲ್ಲ ಎಂದು ಮೈಸೂರಿನ ನಂಜನಗೂಡಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಪಾಕಿಸ್ತಾನ ಮೊದಲಿನಿಂದಲೂ ಪ್ರಚೋದನೆ ಮಾಡುತ್ತಾನೇ ಬಂದಿದೆ. ನಮ್ಮ ದೇಶ ಯಾವಗಲೂ ಪ್ರಚೋದನೆ ಮಾಡಿಲ್ಲ. ದೇಶದ ಹಿತಾಸಕ್ತಿಗಾಗಿ ಕೇಂದ್ರ ಸರ್ಕಾರ ಯಾವ ನಿರ್ಧಾರ ತೆಗೆದುಕೊಂಡರು ನಮ್ಮ ಸಹಕಾರ ಇದೆ. ಭಯೋತ್ಪಾದನೆ ಎಲ್ಲೂ ಬೆಳೆಯಬಾರದು ಅದನ್ನ ಬೇರು ಸಮೇತ ಕಿತ್ತಾಕ್ಬೇಕು. ಪಾಕಿಸ್ತಾನದ ವಿಚಾರದಲ್ಲಿ ಈಗ ಕೇಂದ್ರ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ನೋಡೋಣ, ನಮ್ಮ ಸಹಕಾರ ಇದ್ದೇ ಇದೆ ಎಂದಿದ್ದಾರೆ.

ಕೇಂದ್ರ ರಾಜಕೀಯ ಮಾಡುತ್ತಿದ್ಯಾ ಅದೆಲ್ಲಾ ನಮಗೆ ಗೊತ್ತಿಲ್ಲ. ನಾವಂತೂ ಯಾವ ರಾಜಕೀಯ ಮಾಡುತ್ತಿಲ್ಲ. ನಮಗೆ ಮೊದಲು ದೇಶ ಮುಖ್ಯ, ದೇಶದ ಜನ ಮುಖ್ಯ. ದೇಶದ ಹಿತಾಸಕ್ತಿ, ನಾಗರೀಕರ ಹಿತಾಸಕ್ತಿಗಾಗಿ ನಮ್ಮ ಸಹಕಾರ ಇದೆ. ಪಾಕಿಸ್ತಾನ ಮೊದಲಿನಿಂದಲೂ ನಿಯಮಗಳನ್ನ ಮೀರುತ್ತಲೇ ಬಂದಿದೆ. ಪಾಕಿಸ್ತಾನವನ್ನ ನಂಬೋಕೆ ಆಗಲ್ಲ ಎಂದು ಐಟಿ-ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ನಂಜನಗೂಡಿನಲ್ಲಿ ಹೇಳಿಕೆ ನೀಡಿದ್ದಾರೆ.

ರಾಮನಗದಲ್ಲಿ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪಾಕಿಸ್ತಾನ ಕದನ ವಿರಾಮ ಘೋಷಣೆ ಬಳಿಕ ಮರುದಾಳಿ ಮಾಡಿದ ವಿಚಾರ, ಪಾಕಿಸ್ತಾನ ಪದೇ ಪದೇ ಚೇಷ್ಟೆ ಮಾಡ್ತಿದೆ. ಅವರೇ ನಮ್ಮ ಮೇಲೆ ದಾಳಿ ಮಾಡ್ತಿದ್ದಾರೆ. ಈಗಾಗಲೇ ನಮ್ಮ ಸೇನೆ ಪಾಠ ಕಲಿಸುವ ಕೆಲಸ ಮಾಡಿದೆ. ಇನ್ನು ಕಲಿಸಿದರೆ ಒಳ್ಳೆಯದು ಅನಿಸುತ್ತದೆ. ಎಲ್ಲ ಪಕ್ಷಗಳು ಸಹ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಬೇಕಿದೆ ಎಂದು ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

DK Shivakumar:  8 ಸಲ ಗೆದ್ದಿರೋ ನಾನೂ ಪರ್ಮನೆಂಟ್ ಅಲ್ಲ ಡಿಕೆ ಶಿವಕುಮಾರ್..! #narendramodi #congress

ಪಾಕಿಸ್ತಾನ ಹಾಗೂ ಭಾರತ ನಡುವೆ ನಡೆಯುತ್ತಿದ್ದ ಸಂಘರ್ಷ ನಿಲ್ಲಿಸಿ ಮತ್ತೆ ಶುರು ಮಾಡಿದ ವಿಚಾರವಾಗಿ ಬೆಳಗಾವಿಯ ಹುಕ್ಕೇರಿಯಲ್ಲಿ ಸಭಾಪತಿ ಬಸವರಾಜ ಹೋರಟ್ಟಿ ಪ್ರತಿಕ್ರಿಯೆ ನೀಡಿದ್ದು, ಭಾರತ ಯುದ್ಧವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದಿತ್ತು. ಈ ಯುದ್ಧದಲ್ಲಿ ಪಾಕಿಸ್ತಾನವನ್ನ ನಾಶ ಮಾಡಬೇಕು. ಯಾರದೋ ಮಾತು ಕೇಳಿ ಯುದ್ಧ ನಿಲ್ಲಿಸಬಾರದಿತ್ತು. ಕದನ ವಿರಾಮದ ನಂತರ ಮತ್ತೆ ದಾಳಿ ಮಾಡಿದ್ದಾರೆ. ಬೇರೆಯವರ ಮಾತು ಕೇಳಿ ಪಾಕಿಸ್ತಾನದ ಜೊತೆ ನಡೆಸುತ್ತಿರುವ ಯುದ್ಧ ಕೈ ಬಿಡುವುದು ತಪ್ಪು ಎಂದಿದ್ದಾರೆ.

ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ, ಅವರು ಎಂದಿಗೂ ನಮಗೆ ಒಳ್ಳೆಯದು ಮಾಡಲ್ಲ. ಪಾಕ್ ಹಾಗೂ ಭಾರತದ ನಡುವೆ ಯುದ್ಧ ಸಂಧಾನದಲ್ಲಿ ಟ್ರಂಪ್ ಮಧ್ಯಸ್ಥಿಕೆ ವಹಿಸಿದ ವಿಚಾರವಾಗಿ ಮಾತನಾಡಿದ್ದು, ಮಧ್ಯಸ್ಥಿಕೆ ವಹಿಸೋದಕ್ಕೆ ಟ್ರಂಪ್ ಯಾರು.!? ಅಮೆರಿಕದ ವಿಚಾರದಲ್ಲಿ ನಾವು ಏನಾದ್ರೂ ಹೇಳಿದ್ರೆ ಅವರು ಕೇಳ್ತಾರಾ..!? ಮೋದಿಯವರು ಕಠಿಣ ಹಾಗೂ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಯುದ್ಧದ ವಿಚಾರದಲ್ಲಿ ಟ್ರಂಪ್ ಮಾತು ಕೇಳಿದ್ದು ತಪ್ಪು ಎನ್ನುವ ಮೂಲಕ ಮೋದಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಬಸವರಾಜ ಹೋರಟ್ಟಿ. ‌ಭಯೋತ್ಪಾದಕರ ವಿಚಾರದಲ್ಲಿ ಎಲ್ಲಾ ದೇಶಗಳು ಶೃಂಗ ಸಭೆಯನ್ನ ನಡೆಸಿ, ಭಯೋತ್ಪಾದಕರನ್ನ ನಾಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Tags: ind pakind pak newsind pak warind vs pakind vs pak war liveIndiaindia air strike on pakistanindia attack pakindia attack pakistanindia attacks pakistanIndia Pakistanindia pakistan conflictindia pakistan newsindia pakistan tensionindia pakistan tensionsindia pakistan warindia pakistan war newsindia vs pakistanindia vs pakistan newsindia vs pakistan warpakistan vs indiawar between india and pakistan
Previous Post

“ಪೀಟರ್” ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ

Next Post

ಮೋದಿ ಬಂದ ಮೇಲೆ ಭಯೋತ್ಪಾದನೆ ಗಡಿಯಲ್ಲಿ ನಿಂತಿದೆ – ಜೋಶಿ

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

June 12, 2025

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
Next Post
ಮೋದಿ ಬಂದ ಮೇಲೆ ಭಯೋತ್ಪಾದನೆ ಗಡಿಯಲ್ಲಿ ನಿಂತಿದೆ – ಜೋಶಿ

ಮೋದಿ ಬಂದ ಮೇಲೆ ಭಯೋತ್ಪಾದನೆ ಗಡಿಯಲ್ಲಿ ನಿಂತಿದೆ - ಜೋಶಿ

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada