• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ಯುದ್ಧ ಮಾಡಿದ್ರೆ ನಾವೂ ರೆಡಿ ಎಂದ ಪಾಕಿಸ್ತಾನ..!

ಕೃಷ್ಣ ಮಣಿ by ಕೃಷ್ಣ ಮಣಿ
April 29, 2025
in Top Story, ದೇಶ, ಶೋಧ
0
ಭಾರತ ಯುದ್ಧ ಮಾಡಿದ್ರೆ ನಾವೂ ರೆಡಿ ಎಂದ ಪಾಕಿಸ್ತಾನ..!
Share on WhatsAppShare on FacebookShare on Telegram

ಭಾರತ ಯುದ್ಧ ಘೋಷಿಸುವ ಸಾಧ್ಯತೆ ಇರುವುದರಿಂದ ಪಾಕಿಸ್ತಾನವು ದಕ್ಷಿಣ ವಲಯದಲ್ಲಿ ಚೀನಾದ J-10 ಮತ್ತು JF-17 ಮಾದರಿಗಳು ಹಾಗೂ F-16ಗಳನ್ನು ಒಳಗೊಂಡಂತೆ ಹಲವಾರು ಸುಧಾರಿತ ಫೈಟರ್ ಜೆಟ್‌ಗಳನ್ನು ನಿಯೋಜನೆ ಮಾಡಿದೆ. ಪಾಕಿಸ್ತಾನವು ತನ್ನ ಪ್ರಮುಖ ಜೀವನಾಡಿ ಎಂದು ಪರಿಗಣಿಸುವ ಕರಾಚಿ ಬಂದರು ಸೇರಿದಂತೆ ಪ್ರಮುಖ ಕಾರ್ಯತಂತ್ರದ ಸ್ಥಳಗಳ ಮೇಲೆ ಸಂಭವನೀಯ ದಾಳಿಯ ನಿರೀಕ್ಷೆಯಲ್ಲಿ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪಾಕಿಸ್ತಾನವು ಗಡಿಯಲ್ಲಿ ಸೈನಿಕರ ಚಲನೆಯನ್ನು ಹೆಚ್ಚಿಸಿದೆ, ರಕ್ಷಣಾತ್ಮಕ ಸ್ಥಾನಗಳನ್ನು ಬಲಪಡಿಸಲು ಮಿಲಿಟರಿ ಟ್ರಕ್‌ಗಳನ್ನು ಇರಿಸಿದೆ. ಇದು ಭಾರತದ ಮಿಲಿಟರಿ ಕ್ರಮಗಳ ಬಗ್ಗೆ ಪಾಕಿಸ್ತಾನದ ಎಚ್ಚರಿಕೆಯನ್ನು ಸೂಚಿಸುತ್ತದೆ.

ADVERTISEMENT
Satish Jarkiholi : ಡಿಕೆ ಶಿವಕುಮಾರ್ ಗೆ ವಾರ್ನಿಂಗ್ ಕೊಟ್ರಾ ಸತೀಶ್ ಜಾರಿಕೊಳ್ಳಿ #pratidhvani

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಎನ್‌ಕ್ರಿಪ್ಟ್ ಮಾಡಲಾದ ಅಪ್ಲಿಕೇಶನ್‌ಗಳ ಮೂಲಕ ಉಗ್ರರೊಂದಿಗೆ ಸಂವಹನ ನಡೆಸಲಾಗಿದೆ ಎನ್ನಲಾಗಿದೆ. ಈ ರೀತಿಯ ಸಂಭಾಷಣೆ ನಡೆಸುವ ಮೂಲಕ 10ಕ್ಕೂ ಹೆಚ್ಚು ಸ್ಥಳೀಯ ಕಾರ್ಯಕರ್ತರು, ಉಗ್ರರಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಯು ದಾಳಿಯ ಸಮಯದಲ್ಲಿ 10ಕ್ಕೂ ಹೆಚ್ಚು ಕಾಶ್ಮೀರಿ ಭೂಗತ ದಾಳಿಕೋರರೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂದು ಎನ್​ಐಎ ಬಹಿರಂಗಪಡಿಸಿದೆ.

ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಮುಖ್ಯಸ್ಥರ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾದ ಅನಿಲ್ ಚೌಹಾಣ್ ಜೊತೆ ರಾಜನಾಥ್ ಸಿಂಗ್ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮೂರು ಸೇನೆಗಳ ಸಾಮರ್ಥ್ಯದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ಪಡೆದುಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧ ಸೇನೆ ಯಾವ ರೀತಿ ಸಿದ್ಧವಾಗಿದೆ, ಮುಂದೆ ಏನಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಮರ್ಥರು. ಪಾಕಿಸ್ತಾನದ ಬಳಿ ಏನೆಲ್ಲಾ ವ್ಯವಸ್ಥೆ ಇದೆ ಎಂಬ ಸಂಪೂರ್ಣ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮುಹಮ್ಮದ್ ಆಸಿಫ್, ನೆರೆಯ ಭಾರತದ ಮಿಲಿಟರಿ ಆಕ್ರಮಣ ಸನ್ನಿಹಿತವಾಗಿದೆ ಅಂತ ಹೇಳಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿರುವ ಖ್ವಾಜಾ, ನೆರೆಯ ಭಾರತದ ಮಿಲಿಟರಿ ಆಕ್ರಮಣ ಸನ್ನಿಹಿತವಾಗಿದೆ. ಇಸ್ಲಾಮಾಬಾದ್ ತನ್ನ ಪಡೆಗಳನ್ನು ಬಲಪಡಿಸಿದೆ. ನಮ್ಮ ಪಡೆಗಳನ್ನು ಬಲಪಡಿಸಿದ್ದೇವೆ. ಏಕೆಂದರೆ ಅದು ಈಗ ಸನ್ನಿಹಿತವಾಗಿದೆ. ಆದ್ದರಿಂದ ಆ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಸೇನೆ ದಾಳಿಯ ಸಾಧ್ಯತೆಯ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದಿದ್ದಾರೆ.

Tags: Indiaindia pak warIndia Pakistanindia pakistan conflictindia pakistan warindia pakistan war live todayindia pakistan war newsindia vs pakistanindia vs pakistan warindia vs pakistan war |india vs pakistan war 2025india vs pakistan war beginsindia vs pakistan war declareindia vs pakistan war liveindia vs pakistan war live todayindia vs pakistan war live updatesindia vs pakistan war soonpakistan vs india war
Previous Post

ಪಾಕ್​ನಲ್ಲಿ ಯುದ್ಧಕ್ಕೆ ಹೆದರಿ ರಾಜೀನಾಮೆ ಕೊಡ್ತಿದ್ದಾರಾ ಸೈನಿಕರು..?

Next Post

ತಮಿಳುನಾಡಿನಲ್ಲಿ ಚುನಾವಣಾ ವರ್ಷಕ್ಕೆ ಸ್ಟಾಲಿನ್​ ರಣತಂತ್ರ..

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ತಮಿಳುನಾಡಿನಲ್ಲಿ ಚುನಾವಣಾ ವರ್ಷಕ್ಕೆ ಸ್ಟಾಲಿನ್​ ರಣತಂತ್ರ..

ತಮಿಳುನಾಡಿನಲ್ಲಿ ಚುನಾವಣಾ ವರ್ಷಕ್ಕೆ ಸ್ಟಾಲಿನ್​ ರಣತಂತ್ರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada