• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಂಚಮಸಾಲಿ ಮೀಸಲಾತಿ ಫೈಟ್‌‌.. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರ ಒಗ್ಗಟ್ಟು ಛಿದ್ರ ಛಿದ್ರ..

ಪ್ರತಿಧ್ವನಿ by ಪ್ರತಿಧ್ವನಿ
December 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಪಂಚಮಸಾಲಿ ಮೀಸಲಾತಿ ಆಗ್ರಹಿಸಿ ಬಿಜೆಪಿ ಸರ್ಕಾರದಲ್ಲಿ ಹೋರಾಟ ಶುರುವಾಗಿತ್ತು. ಕಾಂಗ್ರೆಸ್‌ – ಬಿಜೆಪಿ ಒಟ್ಟಾಗಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದರು. ಕಾಂಗ್ರೆಸ್‌ ಸರ್ಕಾರದಲ್ಲೂ ಹೋರಾಟ ಮುಂದುವರಿದಿದೆ. ಆದರೆ ಲಿಂಗಾಯತರ ನಡುವಿನ ಒಗ್ಗಟ್ಟು ಮಾತ್ರ ಛಿದ್ರ ಛಿದ್ರವಾಗಿದೆ. ಕಾಂಗ್ರೆಸ್‌‌ ಉದ್ದೇಶ ಪೂರ್ವಕವಾಗಿ ಪಗ್ಗಟ್ಟು ಮುರಿಯುವ ಕೆಲಸ ಮಾಡಿತೋ ಅಥವಾ ಸಮಯ ಸಂದರ್ಭ ಆ ರೀತಿ ಆಗುವಂತೆ ಮಾಡಿತೋ ಅನ್ನೋದು ಕಗ್ಗಂಟಾಗಿದೆ.

ADVERTISEMENT

ಬೆಳಗಾವಿಯಲ್ಲಿ ಶಾಸಕ ವಿಜಯಯಾನಂದ ಕಾಶಪ್ಪನವರ್ ಮಾತನಾಡಿ, ಒಬ್ಬ ವ್ಯಕ್ತಿಯಿಂದ ಸಮಾಜಕ್ಕೆ ಸಮಸ್ಯೆ ಆಗ್ತಿದೆ ಅನ್ನೋ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ್ದು, ಸ್ವಾಮೀಜಿಯನ್ನ ಪೀಠಕ್ಕೆ ಕುಳ್ಳಿರಿಸಿದ್ದು ಯಾರು..? ಎಂದು ಪ್ರಶ್ನೆ ಮಾಡಿದ್ದಾರೆ. ನಮ್ಮ ತಂದೆಯವರು 1990ರಿಂದ ಮೀಸಲಾತಿ ಕೇಳಿದ್ರು. ಸ್ವಾಮೀಜಿಗೆ ಬಿಜೆಪಿಯ ಗಾಳಿ ತಾಕಿದ್ದಕ್ಕೆ ಹೀಗೆ ಮಾಡಿದ್ದಾರೆ. ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಜ್‌ ಮಾಡೋ‌ ಹಾಗೆ ಆಯ್ತು. ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು ಆರ್‌ಎಸ್‌ಎಸ್‌ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರವೋಕ್ ಮಾಡಿದ್ದು ಸ್ವಾಮೀಜಿ ಎಂದಿದ್ದಾರೆ.

ಸಮಾಜವನ್ನ ಕಟ್ಟುವ ಕೆಲಸ ನಮಗೆ ಗೊತ್ತಿದೆ ಎಂದಿರುವ ವಿಜಯಾನಂದ ಕಾಶಪ್ಪನವರ್‌, ಚುನಾವಣೆಗೆ ನಾನು ಮುಂದೆಯೂ ನಿಲ್ತೇನೆ ಗೆಲ್ತೇನೆ, ತಾಖತ್ ಇದ್ದರೆ ಯಾರು ಬರ್ತಿರೋ ಬನ್ನಿ ಎಂದಿದ್ದಾರೆ. ಸ್ವಾಮೀಜಿಗ ಗೌರವ ಕೊಡ್ತೇನೆ. 712 ಕಿಮೀ ಹೋರಾಟ ಮಾಡಿದ್ದೇವೆ. ಪ್ರತಿಭಟನೆ ವೇಳೆ ಒಂದಾದರೂ ಗಲಾಟೆ ಆಯ್ತಾ..? ಉದ್ದೇಶ ಪೂರ್ವಕವಾಗಿ ಈಗ ಗಲಾಟೆ ಮಾಡಿಸಿದ್ದಾರೆ. ಗಾಯಾಳುಗಳನ್ನ ಯಾರು ನೋಡ್ಕೊತ್ತಾರೆ ಎಂದು ಪ್ರಶ್ನಿಸಿದ್ದಾರೆ. ಸ್ವಾಮೀಜಿ ನೋಡ್ಕೋತಾರ..? ಮುಖಂಡರು ನೋಡ್ಕೊತಾರ..? ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ, ಅದನ್ನ ತೆಗಿಯಬೇಕು. ಸ್ವಾಮೀಜಿ ತೀರ್ಮಾನ ಒಂದೇ ಅಲ್ಲ, ಸಮಾಜ ಇದೆ, ನಾವು 12 ಜನ ಶಾಸಕರು ಇದ್ದೇವೆ ಎಂದಿದ್ದಾರೆ.

ಬಿಜೆಪಿ ಪಾರ್ಟಿಯ ವೇದಿಕೆಗೆ ಹೋಗಿ ಸ್ವಾಮೀಜಿ ಭಾಷಣ ಮಾಡ್ತಾರೆ ಎಂದು ಕಿಡಿಕಾರಿರುವ ಕಾಶಪ್ಪನವರ್‌, ನಾವು ಮೀಸಲಾತಿ ಕೊಡಿಸೇ ಕೊಡ್ತೇವೆ. ಸಂವಿಧಾನ ವಿರೋಧಿ ಆಗುತ್ತೆ ಎನ್ನುವ ಸಿಎಂ‌ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಇದೆ.

ಹೇಗೆ ಸಿಎಂ ಕೊಡೊದಕ್ಕೆ ಆಗುತ್ತೆ..? ಸಿಎಂ‌ ಸುಗ್ರಿವಾಜ್ಞೆ ಹೊರಡಿಸಲು ಆಗಲ್ಲ.ನಾನು ಸದನದಲ್ಲಿ ಮಾತಾಡಿದರೆ, ಸಭಾಪತಿಗಳ ಮೇಲೆ ಹಲ್ಲೆ ಮಾಡಲು ಬಿಜೆಪಿಯವರು ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಒಟ್ಟಾರೆ ಇದೇ ವಿಜಯಾನಂದ ಕಾಶಪ್ಪನವರ್‌ ಬಿಜೆಪಿ ಸರ್ಕಾರದಲ್ಲಿ ಮುಂದಾಳತ್ವ ವಹಿಸಿಕೊಂಡು ಹೋರಾಟ ರೂಪಿಸಿದ್ದರು.

ಆಗ ಬಿಜೆಪಿ ನಾಯಕರಾಗಿದ್ದ ಯತ್ನಾಳ್‌ ಸೇರಿದಂತೆ ಹಲವರು ಬೆಂಬಲಿಸಿದ್ದರು.ಇದೀಗ ವಿಜಯಾನಂದ ಕಾಶೃಪ್ಪನವರ್‌, ಯೂ ಟರ್ನ್‌ ತೆಗೆದುಕೊಂಡಿದ್ದಾರೆ. ಒಗ್ಗಟ್ಟು ಮುರಿದಿದ್ದು ಯಾರು..? ಸರ್ಕಾರವಾ..? ಅನ್ನೋ ಬಗ್ಗೆ ಪ್ರಶ್ನೆ ಎದ್ದಿದೆ.

Tags: 12 MLAs.712 kmBJP GovernmentCM's statementCongress-BJP had foughtLingayat unity.Panchmasali reservation fight.u turn
Previous Post

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ದೇವೇಗೌಡರ ಆಕ್ರೋಶ

Next Post

ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್‌..!!

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post

ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್‌..!!

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada