• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಪ್ಪಾಯ ಎಲೆಗಳಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿದೆ ಎಂಬ ಮಾಹಿತಿ ಇಲ್ಲಿದೆ.!

Rachita by Rachita
October 17, 2024
in Top Story, ಜೀವನದ ಶೈಲಿ
0
ಪಪ್ಪಾಯ ಎಲೆಗಳಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿದೆ ಎಂಬ ಮಾಹಿತಿ ಇಲ್ಲಿದೆ.!
Share on WhatsAppShare on FacebookShare on Telegram

ಪಪ್ಪಾಯ ಹಣ್ಣನ್ನ ಪ್ರತಿಯೊಬ್ಬರು ಕೂಡ ತುಂಬಾನೇ ಇಷ್ಟಪಟ್ಟು ತಿನ್ನುತ್ತಾರೆ. ಎಲ್ಲಾ ಸೀಸನ್ ನಲ್ಲಿಯು ಕೂಡ ಈ ಹಣ್ಣು ನಮಗೆ ದೊರೆಯುತ್ತದೆ.ಇನ್ನು ಪಪಾಯದಲ್ಲಿ ವಿಟಮಿನ್ ಸಿ ಹಾಗು ವಿಟಮಿನ್ ಎ ಆಂಟಿಆಕ್ಸಿಡೆಂಟ್ ಗಳು ಮತ್ತು ಪಪ್ಪಾಯಿ ನಂತಹ ಕಿಣ್ವಗಳಂತ ಪೋಷಕಾಂಶಗಳಿರುವುದರಿಂದ ನಮ್ಮ ದೇಹಕ್ಕೆ ತುಂಬಾನೇ ಒಳ್ಳೆಯದು.

ADVERTISEMENT

ಪಪಾಯ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು, ಅದೇ ರೀತಿ ಪಪ್ಪಾಯಿ ಮರದ ಎಲೆಗಳು ಕೂಡ ತುಂಬಾನೇ ಒಳ್ಳೆಯದು. ಇದರಲ್ಲಿರುವಂತಹ ಅಂಶಗಳು ದೇಹಕ್ಕೆ ಸೇರಿದ್ರೆ ಆರೋಗ್ಯ ಲಾಭಗಳು ಹೆಚ್ಚು ಸಿಕ್ಕಂತಾಗುತ್ತದೆ.

ಜೀರ್ಣಕ್ರಿಗೆ ಉತ್ತಮ 

ಪಪಾಯ ಎಲೆಗಳ ಟೀಯನ್ನ ಮಾಡಿಕೊಂಡು ಸೇವಿಸುವುದರಿಂದ, ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಮುಖ್ಯವಾಗಿ ಜೀರ್ಣಕ್ರಿಯೆ ಸಮಸ್ಯೆಯನ್ನು ದೂರ ಮಾಡುತ್ತದೆ. ಅತಿಸಾರ, ಹೊಟ್ಟೆ ಉಬ್ಬರ,ಮಲಬದ್ಧತೆ ತೊಂದರೆಗಳಿಂದ ಮುಕ್ತಿ ಸಿಗುತ್ತದೆ..

ಉರಿಯೂತ ನಿವಾರಕ

ದೇಹದಲ್ಲಿ ನೋವುಗಳು ಕಾಣಿಸಿಕೊಂಡಾಗ, ಕೆಲವರಿಗೊಂದು ಕೀಲು ನೋವು, ಹೊಟ್ಟೆ ನೋವು, ಸೊಂಟ ನೋವು ಈ ರೀತಿಯ ಸಮಸ್ಯೆಗಳು ಆಗಾಗ ಕಾಡುತ್ತಾನೆ ಇರುತ್ತದೇ. ಇಂಥವರು ಪಪಾಯ ಎಳೆ ಟೀ ಅಥವಾ ಜ್ಯೂಸ್ ಕುಡಿಯುವುದರಿಂದ ನೋವುಗಳಿಂದ ನಿವಾರಣೆ ಪಡೆಯಬಹುದು, ಉರಿಯೂತ ನಿವಾರಕ ಅಂತನೂ ಹೇಳಬಹುದು.

ಕ್ಯಾನ್ಸರ್ ವಿರೋಧಿ

ಪಪಾಯದಲ್ಲಿ ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು ಹೆಚ್ಚಿವೆ ಯಾವುದೇ ರೀತಿಯ ಕ್ಯಾನ್ಸರ್ ಅನ್ನ ತಡೆಗಟ್ಟುತ್ತದೆ ಮುಖ್ಯವಾಗಿ ದೇಹದಲ್ಲಿರುವಂತಹ ಡೆಡ್ ಸೆಲ್ಸ್ ಅನ್ನ ನಿವಾರಣೆ ಮಾಡುತ್ತದೆ. ಹಾಗೂ ಕ್ಯಾನ್ಸರ್ ಇಂದ ದೂರವಿಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ

ಪಾಪಾಯಿ ಎಲೆಯಲ್ಲಿ ಇರುವಂತಹ ವಿಟಮಿನ್ ಅಂಶಗಳು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ. ಜೊತೆಗೆ ದೇಹದಲ್ಲಿ ಇರುವಂತಹ ಬ್ಯಾಕ್ಟೀರಿಯಗಳ ವಿರುದ್ಧ ಹೋರಾಡಿ ಯಾವ ಸೋಂಕುಗಳು ಕೂಡ ಅನಾರೋಗ್ಯಕ್ಕೆ ನಮ್ಮನ್ನು ಈಡು ಮಾಡದೆ ಇರುವ ರೀತಿ ಕಾಪಾಡುತ್ತದೆ ಹಾಗೂ ಅನಾರೋಗ್ಯದಿಂದ ಬೇಗನೆ ಚೇತರಿಸಿಕೊಳ್ಳುವಂತೆ ಮಾಡುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಸೌಮ್ಯಾರೆಡ್ಡಿ ಪದಗ್ರಹಣ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಭಾಷಣ

Next Post

ಪೆಟ್ರೋಲ್ ಟ್ಯಾಂಕರ್ ಪಲ್ಟಿ 153 ಕ್ಕೂ ಹೆಚ್ಚು ಸಾವು, ಡಜನ್ಗಟ್ಟಲೆ ಜನರಿಗೆ ಗಾಯ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post

ಪೆಟ್ರೋಲ್ ಟ್ಯಾಂಕರ್ ಪಲ್ಟಿ 153 ಕ್ಕೂ ಹೆಚ್ಚು ಸಾವು, ಡಜನ್ಗಟ್ಟಲೆ ಜನರಿಗೆ ಗಾಯ

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada