• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುತೂಹಲ ಮೂಡಿಸಿದ ಖರ್ಗೆ-ಪರಂ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
July 24, 2022
in ಕರ್ನಾಟಕ, ರಾಜಕೀಯ
0
ಕುತೂಹಲ ಮೂಡಿಸಿದ ಖರ್ಗೆ-ಪರಂ ಭೇಟಿ
Share on WhatsAppShare on FacebookShare on Telegram

2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು 10 ತಿಂಗಳುಗಳು ಬಾಕಿ ಇರುವ ಸಮಯದಲ್ಲಿ ಕಾಂಗ್ರೆಸ್ನಲ್ಲಿ ಈಗಾಗಲೇ ಸಿಎಂ ಗಾದಿಗೆ ಪ್ರಬಲ ಪೈಪೋಟಿ ಏರ್ಪಟ್ಟಿದೆ.

ADVERTISEMENT

ಈ ಮಧ್ಯೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಡಿಸಿಎಂ ಡಾ || ಜಿ.ಪರಮೇಶ್ವರ್ ಭೇಟಿ ಕುತೂಹಲ ಮೂಡಿಸಿದೆ.

ಭಾನುವಾರ ಬೆಳ್ಳಗ್ಗೆ ಖರ್ಗೆ ನಿವಾಸಕ್ಕೆ ಆಗಮಿಸಿದ ಪರಮೇಶ್ವರ್ ಸುಮಾರು ಅರ್ಧ ಗಂಟರಗೂ ಹೆಚ್ಚು ಕಾಲ ಉಇಭಯ ನಾಯಕರು ಚರ್ಚೆ ನಡೆಸಿದ್ದಾರೆ. ಖರ್ಗೆ ಅವರಿಗೆ ಜನುಮದಿನದ ಶುಭಾಶಯ ಕೋರುವ ಸಲುವಾಗಿ ಇಬ್ಬರು ನಾಯಕರು ಬಾಗಿಲು ಹಾಕಿಕೊಂಡು ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ನಮ್ಮ ಹೈಕಮಾಂಡ್ ಮೈಸೂರು, ಬೆಂಗಳೂರು ಅಥವಾ ಕಲಬುರ್ಗಿಯಲ್ಲಿ ಇಲ್ಲ ಅದು ದೆಹಲಿಯಲ್ಲಿ ಇದೆ ನಾನು ಮುಖ್ಯಮಂತ್ರಿಯಾಗುವುದನ್ನು ನೀವು ಹೈಕಮಾಂಡ್ ಬಳಿ ಕೇಳಿಕೊಂಡು ಬಂದು ಹೇಳಬೇಕಷ್ಟೇ ಎಂದಿದ್ದಾರೆ.

ಬಿಜೆಪಿ ನಿನ್ನೆ ಮೊನ್ನೆ ಹುಟ್ಟಿರುವ ಪಕ್ಷ ನಮ್ಮ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ ಯಾವ ಸಮಯದಲ್ಲಿ ಏನು ನಿರ್ಣಯ ಕೈಗೊಳ್ಳಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ನಮ್ಮ ಪಕ್ಷದ ಬಗ್ಗೆ ಬಿಜೆಪಿಗೆ ಯಾಕೆ ಚಿಂತೆ. ಇವರನ್ನು ನೋಡಿ ನಾವು ಶಿಸ್ತು ಕಲಿಯಾಬೇಕಾ ಆರೇಳು ರಾಜ್ಯಗಳಲ್ಲಿ ಜನಾದೇಶ ನಮ್ಮ ಪರವಾಗಿದ್ದರು ಸಹ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದವರು ಇಂಥವರಿಂದ ನಾವು ಪಾಠ ಕಲಿಯುವ ಅವಶ್ಯಕತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ಬಳಿಕ ಮಾತನಾಡಿದ ಪರಮೇಶ್ವರ್ ನಾನು ಖರ್ಗೆಯವರಿಗೆ ಜನುಮ ದಿನದ ಶುಭಾಶಯ ಕೋರಲು ಬಂದಿದೆ ಅದರ ಹೊರತಾಗಿ ಬೇರೆ ಯಾವುದೇ ವಿಚಾರವನ್ನ ಚರ್ಚಿಸಿಲ್ಲ. ಪಕ್ಷವನ್ನು ಮೊದಲು ಅಧಿಕಾರಕ್ಕೆ ತರೋಣ ಆ ನಂತರ ಕೇಂದ್ರದಿಂದ ವೀಕ್ಷಕರು ಬಂದು ಶಾಸಕರ ಅಭಿಪ್ರಾಯವನ್ನ ಸಂಗ್ರಹಿಸಿ ನಂತರ ಮುಖ್ಯಮಂತ್ರಿ ಯಾರೆಂಬುದನ್ನು ಘೋಷಣೆ ಮಾಡುತ್ತಾರೆ ಇದು ನಮ್ಮ ಪಕ್ಷದ ವಾಡಿಕೆ ಎಂದಿದ್ದಾರೆ.

Previous Post

ಮಮತಾ ಬ್ಯಾನರ್ಜಿಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ

Next Post

ಬಿಜೆಪಿ ರಾಷ್ಟ್ರಧ್ಯಕ್ಷ ಹಾಗೂ ಹರಿಯಾಣ ಸಿಎಂ ಭೇಟಿ ಮಾಡಿದ ಉಚ್ಚಾಟಿತ ಕಾಂಗ್ರೆಸ್ ಶಾಸಕ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬಿಜೆಪಿ ರಾಷ್ಟ್ರಧ್ಯಕ್ಷ ಹಾಗೂ ಹರಿಯಾಣ ಸಿಎಂ ಭೇಟಿ ಮಾಡಿದ ಉಚ್ಚಾಟಿತ ಕಾಂಗ್ರೆಸ್ ಶಾಸಕ

ಬಿಜೆಪಿ ರಾಷ್ಟ್ರಧ್ಯಕ್ಷ ಹಾಗೂ ಹರಿಯಾಣ ಸಿಎಂ ಭೇಟಿ ಮಾಡಿದ ಉಚ್ಚಾಟಿತ ಕಾಂಗ್ರೆಸ್ ಶಾಸಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada