• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆಜಾನ್‌ ಪ್ರೈಮ್‌ ಓಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ಪಾರು ಪಾರ್ವತಿ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
April 8, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ. ಪ್ರೇಂನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದ ಸಿನಿಮಾ ಪಾರು ಪಾರ್ವತಿ(paru Parvathi). ಬಿಗ್ ಬಾಸ್ ಮತ್ತು ನಾಗಿಣಿ ಸೀರಿಯಲ್‌ ಖ್ಯಾತಿಯ ದೀಪಿಕಾ ದಾಸ್(Deepika Das), ಪೂನಂ ಸರ್ ನಾಯಕ್ (Poonam Sar Nayak) ಹಾಗೂ ಫವಾಜ್ ಅಶ್ರಫ್ (Pavaj Ashraf) ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರ ಚಿತ್ರಮಂದಿರಗಳ ಬಳಿಕ ಇದೀಗ ಓಟಿಟಿಗೆ (April 4) ಆಗಮಿಸಿದೆ.

ADVERTISEMENT

ಜನವರಿ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಈ ಸಿನಿಮಾ ಇದೀಗ ಅಮೆಜಾನ್‌ ಪ್ರೈಂ ವಿಡಿಯೋ ಓಟಿಟಿಯಲ್ಲಿ ಸ್ಟ್ರೀಮಿಂಗ್‌ (Amazon Prime OTT) ಆರಂಭಿಸಿದೆ. ಆರಂಭದಲ್ಲಿ ಈ ಚಿತ್ರದ ಟ್ರೇಲರ್‌ಅನ್ನು ನಟ ಕಿಚ್ಚ ಸುದೀಪ್‌ (Kiccha Sudheep) ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಹಾರೈಸಿದ್ದರು. ಅದಾದ ಬಳಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಮೆಚ್ಚುಗೆಯೂ ಸಿಕ್ಕಿತ್ತು. ಇದೀಗ ಓಟಿಟಿಯಲ್ಲಿ ಕಣ್ತುಂಬಿಕೊಳ್ಳುವ ಸಮಯ ಬಂದಿದೆ.

ಪ್ರವಾಸ ಕಥನದ ಹಿನ್ನೆಲೆಯ “#ಪಾರು ಪಾರ್ವತಿ” ಸಿನಿಮಾವನ್ನು ಬೆಂಗಳೂರು(Bangalore), ಗೋವಾ(Goa), ಮಹಾರಾಷ್ಟ್ರ(Maharastra), ರಾಜಸ್ಥಾನ(Rajasthan) ಹಾಗೂ ಉತ್ತರಕಾಂಡ್(Uttarakand) ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಬಿನ್ ರಾಜೇಶ್ ಛಾಯಾಗ್ರಹಣ, ಆರ್ ಹರಿ ಸಂಗೀತ (R Hari Musiq) ನಿರ್ದೇಶನ ಹಾಗೂ ಸಿ.ಕೆ.ಕುಮಾರ ಅವರ ಸಂಕಲನ “#ಪಾರು ಪಾರ್ವತಿ” ಚಿತ್ರಕ್ಕಿದೆ.

Tags: Amazon PrimeDeepika dasOTTParu ParvathiPavaj Ashraf)Poonam Sir NayakRohith Keerthi
Previous Post

ರವಿ ಬಸ್ರೂರ್ ಸಾಹಸಕ್ಕೆ ಹೊಂಬಾಳೆ ಫಿಲಂಸ್ ಸಹಕಾರ..!!

Next Post

ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ – ಚೆಲುವರಾಯಸ್ವಾಮಿ ಸವಾಲಿಗೆ HDK ಪ್ರತಿ ಸವಾಲ್! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ – ಚೆಲುವರಾಯಸ್ವಾಮಿ ಸವಾಲಿಗೆ HDK ಪ್ರತಿ ಸವಾಲ್! 

ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ - ಚೆಲುವರಾಯಸ್ವಾಮಿ ಸವಾಲಿಗೆ HDK ಪ್ರತಿ ಸವಾಲ್! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada