• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಿಂದುತ್ವ ಪ್ರಚಾರದ ಪತ್ರಿಕೆ ವಿತರಣೆ: ತನಿಖೆ ಆರಂಭಿಸಿದ IRCTC

ಫೈಝ್ by ಫೈಝ್
April 24, 2022
in ದೇಶ
0
ಹಿಂದುತ್ವ ಪ್ರಚಾರದ ಪತ್ರಿಕೆ ವಿತರಣೆ: ತನಿಖೆ ಆರಂಭಿಸಿದ IRCTC
Share on WhatsAppShare on FacebookShare on Telegram

ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರಿಗೆ ಹಿಂದುತ್ವ ಪ್ರಚಾರದ ಪತ್ರಿಕೆಯನ್ನು ಅನಧಿಕೃತವಾಗಿ ವಿತರಿಸಿರುವುದು ಬೆಳಕಿಗೆ ಬಂದ ನಂತರ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ ಶುಕ್ರವಾರ ವಿಚಾರಣೆ ಆರಂಭಿಸಿದೆ.

ADVERTISEMENT

ಪ್ರತಿ ಇನ್ನೊಂದು ಸೀಟಿನಲ್ಲಿ ʼದಿ ಆರ್ಯವರ್ತ ಎಕ್ಸ್‌ಪ್ರೆಸ್‌ʼ ಪತ್ರಿಕೆಯನ್ನು ಇಡಲಾಗಿತ್ತು ಎಂದು ರೈಲು ಯಾತ್ರಿಕರೊಬ್ಬರು ಟ್ವಿಟರಿನಲ್ಲಿ ಮಾಹಿತಿ ಹಂಚಿಕೊಂಡ ಮೇಲೆ ಈ ವಿಷಯ ಗಮನಕ್ಕೆ ಬಂದಿದೆ.  

ಪತ್ರಿಕೆಯಲ್ಲಿ “ಇಸ್ಲಾಮಿಕ್ ಆಳ್ವಿಕೆಯಡಿಯಲ್ಲಿ ಹಿಂದೂಗಳು, ಸಿಖ್ ಮತ್ತು ಬೌದ್ಧರ ನರಮೇಧವನ್ನು ಗುರುತಿಸಬೇಕಾಗಿದೆ”, “ಸಿಐಎ ಏಜೆಂಟ್, ಕಾಂಗ್ರೆಸ್ ಮಹಿಳೆ ಇಲ್ಹಾನ್ [ಒಮರ್] POK [ಪಾಕಿಸ್ತಾನ-ಆಕ್ರಮಿತ ಕಾಶ್ಮೀರ] ಗೆ ಭೇಟಿ ನೀಡಿದ್ದಾರೆ” ಮತ್ತು “ಔರಂಗಜೇಬ್ ಅವರನ್ನು ಹಿಟ್ಲರ್ ನಂತಹ ಹತ್ಯಾಕಾಂಡದ ರುವಾರಿ ಎಂದು ಶಾಶ್ವತವಾಗಿ ಮುದ್ರೆಯೊತ್ತಬೇಕು” ಎಂಬಂತಹ ವಿವಾದಾತ್ಮಕ ಲೇಖನಗಳು ಲೇಖಕರ ಹೆಸರುಗಳನ್ನು ಹೊಂದಿಲ್ಲದೆ ಪ್ರಕಟಿಸಲಾಗಿದೆ.

 “ಇಂದು ಬೆಳಿಗ್ಗೆ ನಾನು ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ಹತ್ತಿದೆ, ಉಳಿದೆಲ್ಲ ಆಸನಗಳಲ್ಲಿ ಪ್ರೊಪಗಾಂಡ ಪತ್ರಿಕೆ ಆರ್ಯವರ್ತ್ ಎಕ್ಸ್‌ಪ್ರೆಸ್ ಅನ್ನು ಇತಿಸಲಾಗಿತ್ತು” ಎಂದು ಪ್ರಯಾಣಿಕರಾದ ಗೋಪಿಕಾ ಬಾಶಿ ಟ್ವೀಟ್‌ ಮಾಡಿದ್ದಾರೆ. “ಅದರ ಬಗ್ಗೆ ಎಂದೂ ಕೇಳಿರಲಿಲ್ಲ. ರೈಲ್ವೇ ಇಲಾಖೆ ಇದನ್ನು ಹೇಗೆ ಅನುಮತಿಸುತ್ತಿದ್ದಾರೆ?” ಎಂದು ಅವರು ಪ್ರಶ್ನಿಸಿದ್ದರು.

This morning I boarded the Bangalore-Chennai Shatabdi Express only to be greeted by this blatantly propagandist publication on every other seat- The Aryavarth Express. Had never even heard of it. How is @IRCTCofficial allowing this??? pic.twitter.com/vJq7areg8u

— Gopika Bashi (@gopikabashi) April 22, 2022

ಪತ್ರಿಕೆಯ ವೆಬ್‌ಸೈಟ್‌ನಲ್ಲಿ “ಕೋವಿಡ್ ಬಗ್ಗೆ ಅಪಾಯಕಾರಿಯಾದ ತಪ್ಪು ಮಾಹಿತಿ” ಇದೆ ಎಂದು ಪತ್ರಕರ್ತೆ ರೋಹಿಣಿ ಮೋಹನ್ ಗಮನ ಸೆಳೆದಿದ್ದಾರೆ. ಈ ಪತ್ರಿಕೆಯನ್ನು ಬೆಂಗಳೂರಿನಿಂದ ಪ್ರಕಟನೆ ಮಾಡಲಾಗುತ್ತಿದೆ ಎಂದು scroll.in ವರದಿ ಮಾಡಿದೆ.

IRCTC ಭಾರತೀಯ ರೈಲ್ವೆಗಾಗಿ ಆಹಾರ, ಆನ್‌ಲೈನ್ ಟಿಕೆಟಿಂಗ್ ಮತ್ತು ಅಡುಗೆ ಸೇವೆಗಳನ್ನು ನಿರ್ವಹಿಸಲು ಅಧಿಕಾರ ಹೊಂದಿರುವ ಏಕೈಕ ಕಂಪನಿಯಾಗಿದೆ.ರೈಲುಗಳಲ್ಲಿ ವಿತರಿಸಲು ಅನುಮೋದಿಸಲಾದ ಪ್ರಕಟಣೆಗಳಲ್ಲಿ ಪತ್ರಿಕೆ ಇಲ್ಲ ಎಂದು ಕಂಪನಿಯ ವಕ್ತಾರ ಆನಂದ್ ಝಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.”ನಾವು ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ ಮತ್ತು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಝಾ ತಿಳಿಸಿದ್ದಾರೆ. ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಂದ ತನಿಖೆ ನಡೆಸಲಾಗುತ್ತಿದೆ ಎಂದು ಚೆನ್ನೈನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.

ರೈಲು ಬೆಂಗಳೂರು ವಿಭಾಗಕ್ಕೆ ಸೇರಿದ್ದು ಮತ್ತು ಅಲ್ಲಿ ಘಟನೆ ಸಂಭವಿಸಿದೆ ಎಂದು ನಾವು ಎಲ್ಲರಿಗೂ ತಿಳಿಸಲು ಬಯಸುತ್ತೇವೆ. ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಭರವಸೆ ಇದೆ ಎಂದು ಚೆನ್ನೈ  ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

The latest update is that @drmsbc is investigating the issue on how an unauthorised newspaper found its way into the train. We like to inform everyone that the train belongs to Bengaluru division and the incident happened there. We are sure they would take appropriate action. https://t.co/jaOTF2nOTE

— DRM Chennai (@DrmChennai) April 22, 2022

ಹೀಗೊಂದು ಪತ್ರಿಕೆ ರೈಲಿನಲ್ಲಿ ಸಿಕ್ಕಿದ್ದು ಹೇಗೆ ಎಂದು ಕಾಂಗ್ರೆಸ್ ಸಂಸದ ಬಿ.ಮಾಣಿಕಂ ಟ್ಯಾಗೋರ್ ಪ್ರಶ್ನಿಸಿದ್ದಾರೆ.  ಅಲ್ಲದೆ, ಈ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಐಆರ್‌ಸಿಟಿಸಿ ಚಂದಾದಾರರಾಗಿರುವ ಪತ್ರಿಕೆಗಳ ಪಟ್ಟಿಗೆ ಆರ್ಯವರ್ತ್ ಎಕ್ಸ್‌ಪ್ರೆಸ್ ಹೇಗೆ ಸೇರಿದೆ ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಕೂಡಾ ಪ್ರಶ್ನಿಸಿದ್ದಾರೆ.

Tags: BJPCongress PartyPassenger flags blatantly propagandist newspaper distributed on train IRCTC initiates probeನರೇಂದ್ರ ಮೋದಿಬಿಜೆಪಿ
Previous Post

ಮಸೀದಿಯಂತೆ ಹೆಚ್ಚು ಶಬ್ದ ಮಾಡದಂತೆ ದೇವಸ್ಥಾನಗಳಿಗೆ ಎಚ್ಚರಿಕೆ ! 

Next Post

ಮುಸ್ಲಿಮರ ವಿರುದ್ಧದ ನರಮೇಧದ ಕರೆಗಳ ವಿರುದ್ಧ  ಸುಪ್ರೀಂ ಕೋರ್ಟ್‌ ಮೊರೆ ಹೋದ ನಿವೃತ್ತ ಯೋಧರು

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ಮುಸ್ಲಿಮರ ವಿರುದ್ಧದ ನರಮೇಧದ ಕರೆಗಳ ವಿರುದ್ಧ  ಸುಪ್ರೀಂ ಕೋರ್ಟ್‌ ಮೊರೆ ಹೋದ ನಿವೃತ್ತ ಯೋಧರು

ಮುಸ್ಲಿಮರ ವಿರುದ್ಧದ ನರಮೇಧದ ಕರೆಗಳ ವಿರುದ್ಧ  ಸುಪ್ರೀಂ ಕೋರ್ಟ್‌ ಮೊರೆ ಹೋದ ನಿವೃತ್ತ ಯೋಧರು

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada