• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್..

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕ್ರೀಡೆ, ದೇಶ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿ(Champions Trophy) ಟೂರ್ನಿಗೂ ಮುನ್ನವೇ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Australia Captain Pat Cummins) ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ.

ADVERTISEMENT

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ (Boarder Gavaskar Test Series) ವೇಳೆ ಗಾಯಗೊಂಡಿದ್ದ ಕಮಿನ್ಸ್ ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ, ಸ್ಕ್ಯಾನಿಂಗ್ ರಿಪೋರ್ಟ್ ಬಂದ ಬಳಿಕ ಪ್ಯಾಟ್ ಕಮಿನ್ಸ್ ಯಾವ ರೀತಿಯ ಚಿಕಿತ್ಸೆ ಪಡೆಯಬೇಕು ಎಂಬುದು ನಿರ್ಧಾರವಾಗಲಿದೆ ಎಂದು ಆಸ್ಟ್ರೇಲಿಯಾದ ಆಯ್ಕೆಗಾರರ ​​ಅಧ್ಯಕ್ಷ ಜಾರ್ಜ್ ಬೈಲಿ ದೃಢಪಡಿಸಿದ್ದಾರೆ.

CM Chandrababu Naidu: ತಿರುಪತಿ ಕಾಲ್ತುಳಿತ ದುರಂತ ಪರಿಶೀಲಿಸಿದ ಸಿಎಂ ಚಂದ್ರಬಾಬು ನಾಯ್ಡು..! #Tirupathi #ttd

ಒಂದು ವೇಳೆ ಪ್ಯಾಟ್ ಕಮಿನ್ಸ್ ಸರ್ಜರಿಗೆ ಒಳಗಾದರೆ, ಒಂದು ತಿಂಗಳೊಳಗೆ ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೆ ಅವರು ಅಲಭ್ಯರಾಗಬಹುದು. ಇದು ಆಸ್ಟ್ರೇಲಿಯಾ ತಂಡದ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡವು ಎಲ್ಲಾ ಟೂರ್ನಿಗಳಲ್ಲೂ ಯಶಸ್ಸು ಸಾಧಿಸಿದೆ. ಅದು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಆಗಿರಬಹುದು ಅಥವಾ ಏಕದಿನ ವಿಶ್ವಕಪ್ ಆಗಿರಬಹುದು. ಇದಲ್ಲದೆ ಇತ್ತೀಚೆಗೆ ಮುಗಿದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಗಿರಬಹುದು.

ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಕಮಿನ್ಸ್ ಹೊರಗುಳಿದರೆ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳಬಹುದು.

Tags: cumminscummins captaincycummins iplcummins strategycummins tacticspar cumminspat cumminspat cummins 50pat cummins and mitchell marshpat cummins bowlingpat cummins catchpat cummins cricketpat cummins debutpat cummins fast bowlingpat cummins fastest fiftypat cummins in indiapat cummins interviewpat cummins iplpat cummins kallispat cummins kkrpat cummins silent the crowdsilence pat cummins
Previous Post

India extends ex-B’desh PM Sheikh Hasina’s visa amid extradition call by Dhaka, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ಅವಧಿ ವಿಸ್ತರಿಸಿದ ಭಾರತ

Next Post

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada