![](https://pratidhvani.com/wp-content/uploads/2024/07/WhatsApp-Image-2024-07-05-at-16.26.28-753x1024.jpeg)
ಕೊಲೆ ಆರೋಪಿಗೆ 3 ಸಾವಿರ ಫೋನ್ ಪೇ ಮಾಡಿದ್ದ ಪವಿತ್ರಾ ಸ್ನೇಹಿತೆ ಸಮತಾಗೆ ಸಂಕಷ್ಟ…
![](https://pratidhvani.com/wp-content/uploads/2024/07/WhatsApp-Image-2024-07-05-at-16.26.29-752x1024.jpeg)
ರೇಣುಕಾಸ್ವಾಮಿ ಕೊಲೆ ಪ್ರಕರಣಲ್ಲಿ ಎ೧ ಆರೋಪಿ ಪವಿತ್ರಾ ಗೌಡ ಆಪ್ತೆ ಸಮತಾ @ ಸ್ಯಾಮ್ ಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು.
ಇದಕ್ಕೆ ಕಾರಣ ಏನು ..
ಪ್ರಕರಣ ಎ 9 ಆರೋಪಿ ಧನರಾಜ್ ಗೆ ಸಮಾತ ಫೋನ್ ಪೇ ಮೂಲಕ ಹಣ ಸಂದಾಯ ಮಾಡಿದ್ದಳು.
ಕೊಲೆ ಬಳಿಕ ಹಣ ಕೊಡಲು ಕಾರಣವೇನು? ಈ ಹಣವನ್ನು ಯಾಕೆ ಕೊಟ್ಟಿದ್ದಾಳೆ? ಈ ಹಣ ಕೊಡಲು ಪವಿತ್ರಾ ಹೇಳಿದ್ದಳಾ ಇಲ್ಲ ಸಮತಾಗೆ ಧನರಾಜ್ ಪರಿಚಯ ಇತ್ತಾ ಎಂಬುದು ಗೊತ್ತಾಗಬೇಕಿದೆ. ಧನರಾಜ್ ರೇಣುಕಾಸ್ವಾಮಿಗೆ ಎಲೆಕ್ಟ್ಟಿಕ್ ಶಾಕ್ ನೀಡಲು ಮೆಗ್ಗಾರ್ ತಂದಿದ್ದ. ಇದೇ ವಿಚಾರಕ್ಕೆ ಸಮತಾ ಫೋನ್ ಫೇ ನಿಂದ ಧನರಾಜ್ ಗೆ ಹಣ ನೀಡಲಾಗಿತ್ತ ಎಂದು ತಿಳಿದು ಕೊಳ್ಳಲು ನೋಟೀಸ್ ಜಾರಿ ಮಾಡಿದ್ದರು. ಸಮತಾ ನಾಳೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.