• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿರುಪತಿ ಲಡ್ಡು ವಿವಾದ – ನಟ ಪ್ರಕಾಶ್ ರಾಜ್‌ಗೆ ವಾರ್ನಿಂಗ್ ನೀಡಿದ ಪವನ್ ಕಲ್ಯಾಣ್ !

ಪ್ರತಿಧ್ವನಿ by ಪ್ರತಿಧ್ವನಿ
September 25, 2024
in Top Story, ಇದೀಗ, ರಾಜಕೀಯ
0
ತಿರುಪತಿ ಲಡ್ಡು ವಿವಾದ – ನಟ ಪ್ರಕಾಶ್ ರಾಜ್‌ಗೆ ವಾರ್ನಿಂಗ್ ನೀಡಿದ ಪವನ್ ಕಲ್ಯಾಣ್ !
Share on WhatsAppShare on FacebookShare on Telegram

ತಿರುಪತಿ ಲಡ್ಡು (Tirupati laddu) ವಿವಾದ ದೇಶಾದ್ಯಂತ ಭಾರೀ ವಿವಾದವನ್ನೇ ಸೃಷ್ಟಿಸಿದೆ. ಇದರ ಜೊತೆಗೆ ಲಡ್ಡು ವಿವಾದ ರಾಜಕೀಯ ಟಾಕ್ ವಾರ್ ತಿರುವು ಪಡೆದಿದೆ. ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ (Pawan kalyan) ಮತ್ತು ನಟ ಪ್ರಕಾಶ್ ರಾಜ್ (Prakash raj) ನಡುವೆ ಸನಾತನ ಸಂಘರ್ಷ ಮತ್ತಷ್ಟು ಜೋರಾಗಿದೆ.

ADVERTISEMENT

ಡಿಸಿಎಂ ಪವನ್ ಕಲ್ಯಾಣ್, ದೇವಾಯಲಗಳ ರಕ್ಷಣೆಗೆ ರಾಷ್ಟ್ರಮಟ್ಟದಲ್ಲಿ ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪನೆ ಅಗತ್ಯ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ನಟ ಪ್ರಕಾಶ್ ರಾಜ್, ನಿಮ್ಮ ಲೋಕಲ್‌ ವಿಚಾರವನ್ನು (Loal isuues) ರಾಷ್ಟ್ರಮಟ್ಟದಲ್ಲಿ ದೊಡ್ಡದ್ಯಾಕೆ ಮಾಡ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

ಇದಕ್ಕೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದು, ಸನಾತನ ಧರ್ಮದ (Sanatan dharm) ವಿಚಾರದಲ್ಲಿ ಮಾತನಾಡುವಾಗ ನೂರು ಬಾರಿ ಯೋಚಿಸಿ ಎಂದು ವಾರ್ನಿಂಗ್ ಮಾಡಿದ್ದಾರೆ. ಇನ್ನು ತನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಸೆಪ್ಟೆಂಬರ್ 30ರ ಬಳಿಕ ನಿಮ್ಮ ಎಲ್ಲ ಪ್ರಶ್ನೆಗೂ ಉತ್ತರ ಕೊಡ್ತೀನಿ ಎಂದಿದ್ದಾರೆ.

Tags: ಡಿಸಿಎಂ ಪವನ್ ಕಲ್ಯಾಣತಿರುಪತಿ ಲಡ್ಡುತಿರುಪತಿ ಲಡ್ಡು ವಿವಾದಪವನ್ ಕಲ್ಯಾಣಪ್ರಕಾಶ್ ರಾಜ್
Previous Post

DBOSS ಎಂದ ದರ್ಶನ್ ಫ್ಯಾನ್ಸ್ ಗೆ ನಟ ಮುರಳಿ ಕೊಟ್ಟ ರಿಯಾಕ್ಷನ್..!

Next Post

ಕ್ರೈಸ್ತ ಮಿಷನರಿಗಳ ವಿರುದ್ಧ SIT ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೆ ʼಸುಪ್ರೀಂʼ ತರಾಟೆ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಕ್ರೈಸ್ತ ಮಿಷನರಿಗಳ ವಿರುದ್ಧ SIT ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೆ ʼಸುಪ್ರೀಂʼ ತರಾಟೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada