• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Paytm: ಪೇಟಿಎಂನಿಂದ PostPaid ಸಾಲ ವಿತರಣೆ ಕಡಿತ – Paytm ಷೇರು ಕುಸಿತ

Any Mind by Any Mind
December 7, 2023
in Top Story, ಇದೀಗ, ವಾಣಿಜ್ಯ
0
Paytm: ಪೇಟಿಎಂನಿಂದ PostPaid ಸಾಲ ವಿತರಣೆ ಕಡಿತ – Paytm ಷೇರು ಕುಸಿತ
Share on WhatsAppShare on FacebookShare on Telegram

ಪ್ರಮುಖ ಹಣಕಾಸು ಸಂಸ್ಥೆ Paytm ಪೋಸ್ಟ್‌ಪೇಯ್ಡ್‌ ಸಾಲ(Post Paid Loan)ದ ವಿತರಣೆ ಪ್ರಮಾಣವನ್ನು ಶೇಕಡಾ 50ರಷ್ಟು ಕಡಿತಗೊಳಿಸುವ ನಿರ್ಧಾರ ಪ್ರಕಟಿಸಿದೆ.

ADVERTISEMENT

ಈ ನಿರ್ಧಾರ ಪ್ರಕಟಿಸಿದ ಮರು ದಿನವೇ ಷೇರು ಮಾರುಕಟ್ಟೆಯಲ್ಲಿ ಪೇಟಿಎಂ ಷೇರು ಮೌಲ್ಯ ಶೇಕಡಾ 20ರಷ್ಟು ಕುಸಿತ ಕಂಡಿದೆ.

ಇವತ್ತು ಬೆಳಗ್ಗೆ ಷೇರು ಮಾರುಕಟ್ಟೆಯಲ್ಲಿ ದಿನದ ವ್ಯವಹಾರ ಆರಂಭ ಆದ ಬಳಿಕ ಪೇಟಿಎಂ ಷೇರು ಮೌಲ್ಯ 127 ರೂಪಾಯಿಯಷ್ಟು ಕುಸಿತ ಕಂಡಿದೆ.
ಪೋಸ್ಟ್‌ ಪೇಯ್ಡ್‌ ಸಾಲ ವಿತರಣೆ ಪ್ರಮಾಣ ಇಳಿಕೆಯಿಂದ ಲಾಭ ಕಡಿಮೆ ಆಗಲಿದೆ ಎಂಬ ಆತಂಕದಲ್ಲಿ ಷೇರು ಮೌಲ್ಯ ಕುಸಿದಿದೆ.

ಏನಿದು ಪೋಸ್ಟ್‌ಪೇಯ್ಡ್‌ ಸಾಲ ಯೋಜನೆ..?

Paytm Post Paid ಪೋಸ್ಟ್‌ಪೇಯ್ಡ್‌ ಸಾಲ ಯೋಜನೆ ಪ್ರಕಾರ ಪೇಟಿಎಂ ಬಳಕೆದಾರರು ಶಾಪಿಂಗ್‌ ಅಥವಾ ಟ್ರಾವೆಲಿಂಗ್‌ ಹೀಗೆ ಖರೀದಿ, ಬಿಲ್‌ ಪಾವತಿ, ರೀಚಾರ್ಜ್‌, ಟಿಕೆಟ್‌ ಬುಕ್ಕಿಂಗ್‌ ಮತ್ತು ಇತರೆ ಉದ್ದೇಶಗಳಿಗೆ 60 ಸಾವಿರ ರೂಪಾಯಿ ಸಾಲವನ್ನು ಪೇಟಿಎಂನಿಂದ ಪಡೆಯುವ ಅವಕಾಶವಿದೆ. ಈ ಸಾಲವನ್ನು ಪೇಟಿಎಂ Aditya Birla Finance Limited and Fullerton India Credit Company Limited ಮೂಲಕ ನೀಡುತ್ತದೆ.

ಈ ಸಾಲಕ್ಕೆ 30 ತಿಂಗಳವರೆಗೆ ಯಾವುದೇ ಬಡ್ಡಿ ಇರಲ್ಲ. ಆದರೆ ಸಾಲ ಪಡೆದು ಮುಂದಿನ ತಿಂಗಳ 7ನೇ ತಾರೀಕಿನ ಒಳಗಡೆ ಸಾಲದ ಮೊತ್ತವನ್ನು ಪಾವತಿ ಮಾಡ್ಬೇಕಾಗುತ್ತದೆ. ಸಾಲ ವಿಳಂಬ ಪಾವತಿಗೆ 750 ರೂಪಾಯಿ ದಂಡ ವಿಧಿಸಲು ಪೇಟಿಎಂಗೆ ಅವಕಾಶವಿದೆ. ಮತ್ತು ಸಾಲ ವಿತರಣೆ ಪ್ರಕ್ರಿಯೆಗೆ ಶೇಕಡಾ 3ರಷ್ಟು ಶುಲ್ಕ ವಿಧಿಸಲೂ ಪೇಟಿಎಂಗೆ ಅವಕಾಶವಿದೆ.

Previous Post

BREAKING: ಐದು ರಾಜ್ಯಗಳ ಚುನಾವಣೆ ವೇಳೆ ದಾಖಲೆ ಮೊತ್ತದ ಚುನಾವಣಾ ಬಾಂಡ್‌ ಮಾರಾಟ

Next Post

ಫೆಬ್ರವರಿಯಿಂದ ರಾಜ್ಯದಲ್ಲಿ ಏಕರೂಪದ DL, RC Smart Card

Related Posts

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
0

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ...

Read moreDetails
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಫೆಬ್ರವರಿಯಿಂದ ರಾಜ್ಯದಲ್ಲಿ ಏಕರೂಪದ DL, RC Smart Card

ಫೆಬ್ರವರಿಯಿಂದ ರಾಜ್ಯದಲ್ಲಿ ಏಕರೂಪದ DL, RC Smart Card

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada