• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕೊನೆಯ 2 ಎಸೆತದಲ್ಲಿ ತವಾಟಿಯಾ ಸಿಕ್ಸರ್: ಗುಜರಾತ್ ಗೆ ರೋಚಕ ಜಯ

Any Mind by Any Mind
April 8, 2022
in ಕ್ರೀಡೆ
0
ಕೊನೆಯ 2 ಎಸೆತದಲ್ಲಿ ತವಾಟಿಯಾ ಸಿಕ್ಸರ್: ಗುಜರಾತ್ ಗೆ ರೋಚಕ ಜಯ
Share on WhatsAppShare on FacebookShare on Telegram

ಶತಕ ವಂಚಿತ ಶುಭಮನ್ ಗಿಲ್ ಹೋರಾಟ ಹಾಗೂ ತವಾಟಿಯಾ ಕೊನೆಯ 2 ಎಸೆತಗಳಲ್ಲಿ ಸಿಡಿಸಿದ ಸಿಕ್ಸರ್ ಗಳ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ 6 ವಿಕೆಟ್ ಜಯಭೇರಿ ಬಾರಿಸಿತು.

ADVERTISEMENT

ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಒಡ್ಡಿದ 190 ರನ್ ಗಳ ಕಠಿಣ ಗುರಿ ಬೆಂಬತ್ತಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 190 ರನ್ ಗಳಿಸಿತು. ಈ ಮೂಲಕ ಗುಜರಾತ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ಪಡೆಯಿತು.

ಗುಜರಾತ್ ತಂಡ ಆರಂಭಿಕ ಆಘಾತಕ್ಕೆ ಒಳಗಾದರೂ ಗಿಲ್ ಮತ್ತು ಸಾಯಿ ಸುದರ್ಶನ್ 2ನೇ ವಿಕೆಟ್ ಗೆ 101 ರನ್ ಜೊತೆಯಾಟ ನಿಭಾಯಿಸಿದರು. ಸುದರ್ಶನ್ 30 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 35 ರನ್ ಗಳಿಸಿ ಔಟಾದರು.

ಗಿಲ್ 59 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 96 ರನ್ ಗಳಿಸಿದ್ದಾಗ ರಬಡಾ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ 4 ರನ್ ಗಳಿಂದ ಶತಕ ವಂಚಿತರಾದರು. ಕೊನೆಯ ಓವರ್ ನಲ್ಲಿ 18 ರನ್ ಗಳಿಸಬೇಕಾದ ಒತ್ತಡವಿದ್ದಾಗ 27 ರನ್ ಗಳಿಸಿದ್ದ ಹಾರ್ದಿಕ್ ಪಾಂಡ್ಯ ಔಟಾದರು.

ಕೊನೆಯ 2 ಎಸೆತಗಳಲ್ಲಿ 12 ರನ್ ಗಳಿಸಬೇಕಾದ ಅಸಾಧ್ಯ ಗುರಿ ಮುಂದಿದ್ದಾಗ ರಾಹುಲ್ ತವಾಟಿಯಾ ಒಡಿಯಾನ್ ಸ್ಮಿತ್ ಎಸೆತದಲ್ಲಿ ಸತತ 2 ಸಿಕ್ಸರ್ ಸಿಡಿಸಿದ ತವಾಟಿಯಾ ಗುಜರಾತ್ ಗೆ ರೋಚಕ ಜಯ ತಂದುಕೊಟ್ಟರು.

Previous Post

ಇಮ್ರಾನ್ ಖಾನ್ ‘ಬೌಲಿಂಗ್’ಗೆ ವಿಕೆಟ್ ಬಿದ್ದರೂ ‘ನೋಬಾಲ್’ ತೀರ್ಪುಕೊಟ್ಟ ಪಾಕ್ ಸುಪ್ರೀಂಕೋರ್ಟ್!

Next Post

ಸಾಹಿತಿ ಕುಂವೀ, ಮಾಜಿ ಸಿಎಂ ಸಿದ್ದರಾಮಯ್ಯ, HDK ಸೇರಿ 61+ ಚಿತಂಕರಿಗೆ ಕೊಲೆ ಬೆದರಿಕೆ : ಈ ಕುರಿತು ಸಾಹಿತಿಗಳು ಹೇಳೊದೇನು?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಸಾಹಿತಿ ಕುಂವೀ, ಮಾಜಿ ಸಿಎಂ ಸಿದ್ದರಾಮಯ್ಯ, HDK ಸೇರಿ 61+ ಚಿತಂಕರಿಗೆ ಕೊಲೆ ಬೆದರಿಕೆ : ಈ ಕುರಿತು ಸಾಹಿತಿಗಳು ಹೇಳೊದೇನು?

ಸಾಹಿತಿ ಕುಂವೀ, ಮಾಜಿ ಸಿಎಂ ಸಿದ್ದರಾಮಯ್ಯ, HDK ಸೇರಿ 61+ ಚಿತಂಕರಿಗೆ ಕೊಲೆ ಬೆದರಿಕೆ : ಈ ಕುರಿತು ಸಾಹಿತಿಗಳು ಹೇಳೊದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada