ರಾಷ್ಟ್ರ ರಾಜಕೀಯದಲ್ಲಿ ಗರಿಗೆದರಿದ ಚಟುವಟಿಕೆ: ಶರದ್ ಪವಾರ್ ಭೇಟಿಯಾಗಲು ಹೊರಟ ಪ್ರಶಾಂತ್ ಕಿಶೋರ್.!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ತಾನು ಪೊಲಿಟಿಕಲ್ ಸ್ಟಾಟರ್ಜಿಸ್ಟ್ (ರಾಜಕೀಯ ಸಲಹೆಗಾರ) ಆಗಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿರುವ. ಈ ಬೆಳವಣಿಗೆಯಾದ ಬೆನ್ನಲ್ಲೇ ಈಗ ಪ್ರಶಾಂತ್ ಕಿಶೋರ್ ಅವರು ಶುಕ್ರವಾರ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ, ಬೆಳಿಗ್ಗೆ 11 ಗಂಟೆ ಸುಮಾರಿಗೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. ADVERTISEMENT ಮಾಹಿತಿಯ ಪ್ರಕಾರ, 2024 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಎದುರು ನಿಲ್ಲುವ … Continue reading ರಾಷ್ಟ್ರ ರಾಜಕೀಯದಲ್ಲಿ ಗರಿಗೆದರಿದ ಚಟುವಟಿಕೆ: ಶರದ್ ಪವಾರ್ ಭೇಟಿಯಾಗಲು ಹೊರಟ ಪ್ರಶಾಂತ್ ಕಿಶೋರ್.!