ಪೀಣ್ಯ ಮೇಲ್ಸೇತುವೆ ಕಾಮಗಾರಿ ಕಳಪೆ ಗುಣಮಟ್ಟವಾಗಿದ್ದು ಸದ್ಯದ ಮಟ್ಟಿಗೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಈ ಮಧ್ಯೆ ಇಲ್ಲಿ ಕಾರು, ಬೈಕ್ ಹಾಗೂ ಆಟೋಗಳಿಗೆ ಓಡಾಅಲು ಅವಕಾಶ ನೀಡಲಾಗಿದೆ. ದುರಸ್ತಿ ಕಾರ್ಯ ಸಂಪೂರ್ಣವಾಗಿ ಮುಗಿಯದ ಕಾರಣ ಮುಂದಿನ ದಿನಗಳಲ್ಲಿ ಈ ಮೇಲ್ಸೇತುವೆಯನ್ನು ಹೊಡೆದುಹಾಕಿ ಹೊಸದಾಗಿ ಕಟ್ಟಬೇಕು ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕಿದೆ.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails



