Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

ಚಂದನ್‌ ಕುಮಾರ್

ಚಂದನ್‌ ಕುಮಾರ್

July 21, 2021
Share on FacebookShare on Twitter

ಭಾರತದಲ್ಲಿ ನೂರಾರು ಜನರ ಮೊಬೈಲ್‌ ಸಂಖ್ಯೆಯನ್ನು ಪೆಗಾಸಸ್ ಸ್ಪೈವೇರ್ ಮಾಡಿ ಆಡಳಿತ ಸರ್ಕಾರಕ್ಕೆ ಸರಬರಾಜು ಮಾಡಿವೆ ಎಂಬ ಆರೋಪವನ್ನು ಜುಲೈ 28 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿಯು ಕೈಗೆತ್ತಿಕೊಳ್ಳಲಿದೆ.

ಹೆಚ್ಚು ಓದಿದ ಸ್ಟೋರಿಗಳು

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ದೇಶದಲ್ಲಿ ಕರೋನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರದಿಂದ ಮಾರ್ಗಸೂಚಿ

ಸ್ಥಾಯಿ ಸಮಿತಿಯು “ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆ” ಕುರಿತು ಚರ್ಚಿಸಲಿದ್ದು ಈ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ಸಚಿವಾಲಯ ಮತ್ತು ಸಂವಹನ ಸಚಿವಾಲಯದ ಪ್ರತಿನಿಧಿಗಳನ್ನು ಕರೆದು ಈ ವಿಷಯದ ಬಗ್ಗೆ ಕೇಳಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲಿನ ಪೆಗಾಸಸ್ ಸ್ಪೈವೇರ್ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಮತ್ತು ರಾಜಕಾರಣಿಗಳ ಮೇಲೆ ಕಣ್ಣಿಡಲು ಬಳಸಲಾಗಿದ್ದು ಈ ಗೌಪ್ಯ ಮಾಹಿತಿಯನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುತ್ತದೆ ಎಂಬ ಮಾಧ್ಯಮಗಳ ವರದಿಗಳನ್ನು ಉಲ್ಲೇಖಿಸಿ ಕಳೆದ ಎರಡು ದಿನಗಳಿಂದ ಸಂಸತ್ತನ ಆಧಿವೇಶನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇತರ ವಿರೋಧ ಪಕ್ಷದ ರಾಜಕಾರಣಿಗಳು, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್, ಇಬ್ಬರು ಕೇಂದ್ರ ಸಚಿವರು, ತೃಣಮೂಲ ಕಾಂಗ್ರೆಸ್ ಮುಖಂಡ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಸುಮಾರು 40 ಪತ್ರಕರ್ತರ ಸಂಖ್ಯೆಯನ್ನು “ಪೆಗಾಸಸ್ ಸ್ಪೈವೇರ್ ” ಮಾಡಿದೆ ಎಂದು ದಿ ವೈರ್, ವಾಷಿಂಗ್ಟನ್ ಪೋಸ್ಟ್ ಮತ್ತು ಇತರ ಖಾಸಗಿ ಮಾಧ್ಯಮಗಳು ಬಹಿರಂಗಪಡಿಸಿದ್ದಾರೆ. ಆದರೆ ಸೋರಿಕೆಯಾದ ಡೇಟಾಬೇಸ್‌ನಲ್ಲಿ ಕಂಡುಬರುವ ಎಲ್ಲಾ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.

ಸ್ನೂಪಿಂಗ್‌ನಲ್ಲಿ ಯಾವುದೇ ಪಾತ್ರವಿಲ್ಲ ಎಂದು ಹೇಳುವ ಮೂಲಕ ಆರೋಪವನ್ನು ಸರ್ಕಾರ ನಿರಾಕರಿಸಿದೆ. ಬೇಹುಗಾರಿಕೆ ವರದಿಗಳಲ್ಲಿ ಯಾವುದೇ ಅಂಶವಿಲ್ಲ ಮತ್ತ “ಅನಧಿಕೃತ ಕಣ್ಗಾವಲು ಸಂಭವಿಸುವುದಿಲ್ಲ.” ಎಂದು ಹೊಸ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸತ್ತಿನಲ್ಲಿ ಸೋಮವಾರ ಹೇಳಿದ್ದಾರೆ.

ಪೆಗಾಸಸ್ ಬಹಿರಂಗಪಡಿಸುವುದು “ಗಂಭೀರ ರಾಷ್ಟ್ರೀಯ ಭದ್ರತಾ ಕಾಳಜಿಯ” ವಿಷಯವಾಗಿದೆ ಮತ್ತು ಇದರ ಬಗ್ಗೆ ಸರ್ಕಾರ ವಿವರಣೆ ನೀಡುವ ಅಗತ್ಯವಿದೆ ಎಂದು ಶಶಿ ತರೂರ್ ಹೇಳಿದ್ದಾರೆ.

“ಭಾರತದಲ್ಲಿ ಪರೀಕ್ಷಿಸಿದ ಫೋನ್‌ಗಳು ಪೆಗಾಸಸ್‌ನ ಆಕ್ರಮಣವನ್ನು ಹೊಂದಿದ್ದವು ಎಂಬುದು ಸಾಬೀತಾಗಿದೆ. ಈ ಮಾಹಿತಿಯನ್ನು ಆಡಳಿತ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆಯಾದ್ದರಿಂದ, ಯಾವ ಸರ್ಕಾರವನ್ನು ಪ್ರಶ್ನಿಸುವುದು? ಭಾರತ ಸರ್ಕಾರ ಇದನ್ನು ಮಾಡಿಲ್ಲ ಎಂದು ಹೇಳಿದರೆ, ಬೇರೆ ಯಾವ ಸರ್ಕಾರ ಇದನ್ನು ಮಾಡಿದೆ? ಇದು ಹೆಚ್ಚು ಗಂಭೀರವಾದ ರಾಷ್ಟ್ರೀಯ ಭದ್ರತಾ ಕಾಳಜಿಯಾಗಿದೆ “ಎಂದು ಶಶಿ ತರೂರ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಚೀನೀ ಸ್ಮಾರ್ಟ್‌ಫೋನ್‌ಗಳಿಗೆ ಸಾಲು ಸಾಲು ಕಂಟಕ: ರಿಲಯನ್ಸ್‌ ಜಿಯೋಗೆ ರತ್ನಗಂಬಳಿ?
ದೇಶ

ಚೀನೀ ಸ್ಮಾರ್ಟ್‌ಫೋನ್‌ಗಳಿಗೆ ಸಾಲು ಸಾಲು ಕಂಟಕ: ರಿಲಯನ್ಸ್‌ ಜಿಯೋಗೆ ರತ್ನಗಂಬಳಿ?

by Shivakumar A
August 9, 2022
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ
ದೇಶ

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

by ಪ್ರತಿಧ್ವನಿ
August 13, 2022
ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌
ಕರ್ನಾಟಕ

ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌

by ಪ್ರತಿಧ್ವನಿ
August 7, 2022
ತಿಹಾರ್‌, ಪರಪ್ಪನ ಅಗ್ರಹಾರ ಜೈಲಿಗೆ ಹೋದವರು ಇವರ ನಾಯಕರು? ಈಶ್ವರಪ್ಪ ವ್ಯಂಗ್ಯ
ವಿಡಿಯೋ

ತಿಹಾರ್‌, ಪರಪ್ಪನ ಅಗ್ರಹಾರ ಜೈಲಿಗೆ ಹೋದವರು ಇವರ ನಾಯಕರು? ಈಶ್ವರಪ್ಪ ವ್ಯಂಗ್ಯ

by ಪ್ರತಿಧ್ವನಿ
August 10, 2022
ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಮತಗಳ ಮೇಲೆ ಕೇಂದ್ರೀಕರಿಸುತ್ತದೆ : ಸಚಿವ ಬಿ.ಸಿ.ನಾಗೇಶ್
ಕರ್ನಾಟಕ

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಟ್ವೀಟ್ ಮೂಲಕ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

by ಪ್ರತಿಧ್ವನಿ
August 12, 2022
Next Post
2023 ವಿಧಾನಸಭೆ ಚುನಾವಣೆಗೆ ಅಡಿಪಾಯ; ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ಮೆಗಾ ಪ್ಲಾನ್

2023 ವಿಧಾನಸಭೆ ಚುನಾವಣೆಗೆ ಅಡಿಪಾಯ; ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ಮೆಗಾ ಪ್ಲಾನ್

ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!

ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!

KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist