![](https://pratidhvani.com/wp-content/uploads/2024/05/c36ffbdb086d361f1874f19c2c659fbd1688545868981614_original-1024x768.jpg)
ಪೆನ್ಡ್ರೈವ್ ಪ್ರಕರಣದಲ್ಲಿ(Pen drive Case) ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(D G Parameshwar) ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ನಾವು ಅದನ್ನೇ ಮಾಡುತ್ತಿದ್ದೇವೆ. ಅಲ್ವಾ?
ಪ್ರಜ್ವಲ್ ಅವರ ಪಾತ್ರ ಏನಿದೆ?
![](https://pratidhvani.com/wp-content/uploads/2024/05/gparameshwar2-1714373701-1024x576.jpg)
ತನಿಖೆ (Investigation) ಮಾಡಬೇಕೆಂದೆ ಮಾಡುತ್ತಿರುವುದು. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವುದು ಅಲ್ಲ. ಯಾರಾದ್ದೋ ಹೆಸರು ಹೇಳುವುದು ಅಲ್ಲ. ತನಿಖೆ ಅದ ಮೇಲೆ ನಿರ್ದಿಷ್ಟವಾಗಿ ಹೇಳಬಹುದು. ತನಿಖೆ ಮೊದಲೇ ಹೆಸರು ಹೇಳುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ