• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗ್ಯಾರೆಂಟಿ ಯೋಜನೆಗೆ ಅಲೆದಾಡಿ ಹೆಣ್ಣು ಮಕ್ಕಳ ಚಪ್ಪಲಿ ಸವೆಯುತ್ತಿವೆ : ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in ಕರ್ನಾಟಕ, ದೇಶ, ರಾಜಕೀಯ
0
ಗ್ಯಾರೆಂಟಿ ಯೋಜನೆಗೆ ಅಲೆದಾಡಿ ಹೆಣ್ಣು ಮಕ್ಕಳ ಚಪ್ಪಲಿ ಸವೆಯುತ್ತಿವೆ : ಬೊಮ್ಮಾಯಿ
Share on WhatsAppShare on FacebookShare on Telegram

ಬಲಿಷ್ಠ ದೇಶ ಕಟ್ಟುವ ಪ್ರಧಾನಿ ಮೋದಿಯವರ ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ

ADVERTISEMENT

*ಬಲಿಷ್ಠ ದೇಶ ಕಟ್ಟುವ ಪ್ರಧಾನಿ ಮೋದಿಯವರ ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ* *ಗ್ಯಾರೆಂಟಿ ಯೋಜನೆಗೆ ಅಲೆದಾಡಿ ಹೆಣ್ಣು ಮಕ್ಕಳ ಚಪ್ಪಲಿ ಸವೆಯುತ್ತಿವೆ : ಬಸವರಾಜ ಬೊಮ್ಮಾಯಿ* ಹಾವೇರಿ : ಮುಂದಿನ ಐದು ವರ್ಷ ದೇಶ ಯಾರು ನಡೆಸಬೇಕು ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷ ದೇಶವನ್ನು ಬಲಿಷ್ಠ ಮಾಡಿದ್ದಾರೆ. ನರೇಂದ್ರ ಮೋದಿಯವರು ಆರ್ಥಿಕವಾಗಿ ಸಾಮಾಜಿಕವಾಗಿ ದೇಶ ಬಲಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದಲೂ ಪ್ರಧಾನಮಂತ್ರಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಎಲ್ಲಿ ನೋಡಿದಲ್ಲಿ ದೇಶದಲ್ಲಿ ಭಯೋತ್ಪಾದನೆ ಇರುತ್ತಿತ್ರು. ಈಗ ಎಲ್ಲವೂ ನಿಂತಿದೆ ಎಂದು ಹೆಳಿದರು. ಪ್ರಧಾನಿ ಮೋದಿಯವರು ಕಳೆದ ಹತ್ತು ವರ್ಷದಲ್ಲಿ 12 ಲಕ್ಷ ಶೌಚಾಲಯಗಳು 4 ಲಕ್ಷ ಮನೆಗಳನ್ನು ನಿರ್ಮಿಸಿದ್ದಾರೆ. ಮನೆ ಮನೆಗೆ ನಲ್ಲಿ ನೀರು ನೀಡಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷದಿಂದ ಯಾರೂ ಈ ಕೆಲಸ ಮಾಡಿಲ್ಲ.

ಮೋದಿಯವರು ಎಲ್ಲರ ಮನೆಗೆ ನೀರು ಕೊಟ್ಟರು. ದೇಶದ ಎಲ್ಲರಿಗೂ ಕೊರೊನಾ ಸಮಯದಲ್ಲಿ ಲಸಿಕೆ ನೀಡಿದರು. ಇದರಿಂದ ಎಲ್ಲರೂ ಆರೋಗ್ಯವಾಗಿದ್ದೇವೆ. ಕಾಂಗ್ರೆಸ್ ನವರು ಯಾರೂ ಲಸಿಕೆ ತೆಗೆದುಕೊಳ್ಳಬೇಡಿ, ಮಕ್ಕಳಾಗುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರೇ, ರಾತ್ರಿ ಹೋಗಿ ಲಸಿಕೆ ಹಾಕಿಸಿಕೊಂಡು ಬಂದರು ಎಂದರು. ಕಾಂಗ್ರೆಸ್ ನವರು ಹುಟ್ಟಿದ್ದೇ ಸುಳ್ಳಿನಿಂದ ಈಗ ಗ್ಯಾರೆಂಟಿ ಯೋಜನೆಗಳನ್ನು ಕೊಡುವಲ್ಲಿಯೂ ಸುಳ್ಳು ಹೇಳುತ್ತಿದ್ದಾರೆ. ಎಲ್ಲರಿಗೂ ಗ್ಯಾರೆಂಟಿ ಯೋಜನೆಗಳು ಸಿಗುತ್ತಿಲ್ಲ. ಕೇವಲ ಶೇಕಡಾ ಇಪ್ಪತೈದರಷ್ಟು ಜನರಿಗೆ ಮಾತ್ರ ಗ್ಯಾರೆಂಟಿ ಯೋಜನೆಗಳು ತಲುಪುತ್ತಿವೆ. ಅದೂ ಹೆಣ್ಣು ಮಕ್ಕಳು ಸರ್ಕಾರಿ ಕಚೇರಿಗೆ ತಿರುಗಾಡಿ ಚಪ್ಪಲಿ ಸವೆಸಿಕೊಳ್ಳುತ್ತಿದ್ದಾರೆ. ಕುಡಿಯಲು ನೀರು, ಅಕ್ಕಿ ಕೊಟ್ಟಿರುವ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಕ್ಞತೆ ಹೇಳಲು ಬಿಜೆಪಿಗೆ ಮತದಾನದ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ನಾನು ಕ್ಷೇತ್ರದ ಸಂಸದನಾಗಿಯಷ್ಟೇ ಅಲ್ಲ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಹಾಜರಿದ್ದರು.ಹಾವೇರಿ : ಮುಂದಿನ ಐದು ವರ್ಷ ದೇಶ ಯಾರು ನಡೆಸಬೇಕು ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷ ದೇಶವನ್ನು ಬಲಿಷ್ಠ ಮಾಡಿದ್ದಾರೆ. ನರೇಂದ್ರ ಮೋದಿಯವರು ಆರ್ಥಿಕವಾಗಿ ಸಾಮಾಜಿಕವಾಗಿ ದೇಶ ಬಲಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದಲೂ ಪ್ರಧಾನಮಂತ್ರಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಎಲ್ಲಿ ನೋಡಿದಲ್ಲಿ ದೇಶದಲ್ಲಿ ಭಯೋತ್ಪಾದನೆ ಇರುತ್ತಿತ್ರು. ಈಗ ಎಲ್ಲವೂ ನಿಂತಿದೆ ಎಂದು ಹೆಳಿದರು.
ಪ್ರಧಾನಿ ಮೋದಿಯವರು ಕಳೆದ ಹತ್ತು ವರ್ಷದಲ್ಲಿ 12 ಲಕ್ಷ ಶೌಚಾಲಯಗಳು 4 ಲಕ್ಷ ಮನೆಗಳನ್ನು ನಿರ್ಮಿಸಿದ್ದಾರೆ. ಮನೆ ಮನೆಗೆ ನಲ್ಲಿ ನೀರು ನೀಡಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷದಿಂದ ಯಾರೂ ಈ ಕೆಲಸ ಮಾಡಿಲ್ಲ. ಮೋದಿಯವರು ಎಲ್ಲರ ಮನೆಗೆ ನೀರು ಕೊಟ್ಟರು. ದೇಶದ ಎಲ್ಲರಿಗೂ ಕೊರೊನಾ ಸಮಯದಲ್ಲಿ ಲಸಿಕೆ ನೀಡಿದರು. ಇದರಿಂದ ಎಲ್ಲರೂ ಆರೋಗ್ಯವಾಗಿದ್ದೇವೆ. ಕಾಂಗ್ರೆಸ್ ನವರು ಯಾರೂ ಲಸಿಕೆ ತೆಗೆದುಕೊಳ್ಳಬೇಡಿ, ಮಕ್ಕಳಾಗುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರೇ, ರಾತ್ರಿ ಹೋಗಿ ಲಸಿಕೆ ಹಾಕಿಸಿಕೊಂಡು ಬಂದರು ಎಂದರು.
ಕಾಂಗ್ರೆಸ್ ನವರು ಹುಟ್ಟಿದ್ದೇ ಸುಳ್ಳಿನಿಂದ ಈಗ ಗ್ಯಾರೆಂಟಿ ಯೋಜನೆಗಳನ್ನು ಕೊಡುವಲ್ಲಿಯೂ ಸುಳ್ಳು ಹೇಳುತ್ತಿದ್ದಾರೆ. ಎಲ್ಲರಿಗೂ ಗ್ಯಾರೆಂಟಿ ಯೋಜನೆಗಳು ಸಿಗುತ್ತಿಲ್ಲ. ಕೇವಲ ಶೇಕಡಾ ಇಪ್ಪತೈದರಷ್ಟು ಜನರಿಗೆ ಮಾತ್ರ ಗ್ಯಾರೆಂಟಿ ಯೋಜನೆಗಳು ತಲುಪುತ್ತಿವೆ. ಅದೂ ಹೆಣ್ಣು ಮಕ್ಕಳು ಸರ್ಕಾರಿ ಕಚೇರಿಗೆ ತಿರುಗಾಡಿ ಚಪ್ಪಲಿ ಸವೆಸಿಕೊಳ್ಳುತ್ತಿದ್ದಾರೆ.

The Prime Minister, Shri Narendra Modi interacting with ‘Divyang’ children during the distribution of aids & assistive devices to them, at Varanasi, Uttar Pradesh on January 22, 2016.


ಕುಡಿಯಲು ನೀರು, ಅಕ್ಕಿ ಕೊಟ್ಟಿರುವ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಕ್ಞತೆ ಹೇಳಲು ಬಿಜೆಪಿಗೆ ಮತದಾನದ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ನಾನು ಕ್ಷೇತ್ರದ ಸಂಸದನಾಗಿಯಷ್ಟೇ ಅಲ್ಲ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಹಾಜರಿದ್ದರು.

Tags: basavarajabommaiBhagyalakshmibjpleadercongressCongress PartyDKShivakumarGuaranteeschemeLoksabhaelectionsSidarammaaihWorkingclasswomenYuvanidhiನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ತೇಜಸ್ವಿಯನ್ನು ಸೋಲಿಸಲು ಕರೆ ಕೊಟ್ಟ ಸಿದ್ದರಾಮಯ್ಯ.. ಕಾರಣ ಗೊತ್ತಾ..?

Next Post

ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada