• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ

Any Mind by Any Mind
May 13, 2023
in ರಾಜಕೀಯ
0
ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್‌ ಗೆಲುವಿನ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ರು. ʻನಾನು ಪ್ರಚಾರ ಸಭೆಗಳಲ್ಲಿ ಹಾಗೂ ನಮ್ಮ ಹೈಕಮಾಂಡ್‌ ನವರ ಬಳಿ ಸುಮಾರು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ, ನನ್ನ ಮಾತು ನಿಜವಾಗಿದೆ. ಕಾಂಗ್ರೆಸ್‌ ಪಕ್ಷ ತನ್ನ ಸ್ವಂತ ಬಲದ ಮೇಲೆ ಸರ್ಕಾರ ಮಾಡಲಿದೆ ಎಂದು ಹೇಳಿದ್ದೆ, ಇದು ಕೂಡ ಸತ್ಯವಾಗಿದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು, ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು ಜನ ಕಾಯುತ್ತಿದ್ದರು. ಬಿಜೆಪಿಯವರ  ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ  ಅಂತ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದರು. ಬಳಿಕ ಮಾತ್ನಾಡಿದ ಅವರು, ʻನರೇಂದ್ರ ಮೋದಿ, ಅಮಿತ್‌ ಶಾ, ನಡ್ಡಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು 150 ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದರು, ಅಮಿತ್‌ ಶಾ ಅವರ ಬಳಿ ಗೃಹ ಖಾತೆ ಇದೆ, ಇಂಟಲಿಜೆನ್ಸ್‌ ಏಜೆನ್ಸಿಗಳು ಇವೆ, ಅವರಿಗೆ ಸೋಲುತ್ತೇವೆ ಎಂದು ಗೊತ್ತಿದ್ದೂ ಕೂಡ ಸುಳ್ಳು ಹೇಳುತ್ತಿದ್ದರು. ಹಣದ ಬಲದಿಂದ ಹೇಗಾದರೂ ಮಾಡಿ ಚುನಾವಣೆ ಗೆಲ್ಲಬೇಕು ಎಂದು ಪ್ರಯತ್ನಿಸಿದ್ದರು ಆದರೆ ಜನ ಬಿಜೆಪಿಯನ್ನು ಸೋಲಿಸಬೇಕು ಎಂದು ನಿರ್ಧಾರ ಮಾಡಿದ್ದರು ಅಂತ ಸಿದ್ದರಾಮಯ್ಯ ಹೇಳಿದ್ರು.

ADVERTISEMENT
Tags: BJPELECTION2023JDSKarnatakakarnatakaassemblyelectionPratidhvanipratidhvanidigitalpratidhvaninewssiddaramaiahstatement
Previous Post

ಗಾಂಧಿನಗರದಲ್ಲಿ ಅಲ್ಪ ಮತಗಳಿಂದ  ದಿನೇಶ್ ಗುಂಡೂರಾವ್ ಗೆಲುವು:  ಮರು ಎಣಿಕೆಗೆ ಮನವಿ

Next Post

ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
Next Post
ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

Please login to join discussion

Recent News

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ
Top Story

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada