• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪೀರಿಯಡ್ಸ್ ಸಮಯದಲ್ಲಿ ಕಾಡುವ ಹೊಟ್ಟೆ ನೋವಿಗೆ ಇಲ್ಲಿದೆ ಸೂಪರ್ ಟಿಪ್ಸ್

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ವಿಶೇಷ
0
ಪೀರಿಯಡ್ಸ್ ಸಮಯದಲ್ಲಿ ಕಾಡುವ ಹೊಟ್ಟೆ ನೋವಿಗೆ ಇಲ್ಲಿದೆ ಸೂಪರ್ ಟಿಪ್ಸ್
Share on WhatsAppShare on FacebookShare on Telegram

ಹೆಣ್ಣು ಮಕ್ಕಳಿಗೆ ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವು ಕಾಣಿಸಿಕೊಳ್ಳುವಂತದ್ದು ಸಹಜ. ಅದು ಕೂಡ ಹೊಟ್ಟೆ ಕೆಳಭಾಗದಲ್ಲಿ ಅಥವಾ ಕಿಬ್ಬೊಟ್ಟೆಯಲ್ಲಿ ನೋವು ಇರುತ್ತದೆ ..ಈ ನೋವು  ಪ್ರತಿಯೊಬ್ಬರಿಗೂ ಇರುತ್ತೆ . ಆದರೆ ಕೆಲವರಿಗೆ ಆ ನೋವಿನ ತೀವ್ರತೆ ಹೆಚ್ಚಿರುತ್ತೆ ಒಂದಿಷ್ಟು ಹೆಣ್ಣು ಮಕ್ಕಳಿಗೆ ಮೊದಲೆರಡು ದಿನಗಳಲ್ಲಿ ಮಾತ್ರ ನೋವು ಕಾಣಿಸಿಕೊಳ್ಳುತ್ತದೆ ಆದರೆ ಕೆಲವರಿಗೆ ಐದು ದಿನಗಳ ಕಾಲ ನೋವಿರುವಂಥದ್ದು ಕೂಡ ಇದೆ..

ADVERTISEMENT

ಆದ್ರೆ ಹೆಣ್ಣು ಮಕ್ಕಳು ನೋವನ್ನ ತಡೆದುಕೊಳ್ಳಲಾಗದೆ ಮಾತ್ರೆಗಳನ್ನು ಸೇವನೆ ಮಾಡ್ತಾರೆ. ಆದರೆ ಮಾತ್ರೆಗಳನ್ನ ತೊಗೊಳೋದ್ರಿಂದ ಮುಂದಿನ ದಿನಗಳಲ್ಲಿ ಅದು ಆರೋಗ್ಯದ ಮೇಲೆ ಅಡ್ಡ ಪರಿಣಾಮವನ್ನು ಬೀರುತ್ತದೆ. ಹಾಗೂ ಹಾರ್ಮೋನ್ ಇಂಬಾಲೆನ್ಸ್ ಆಗುವಂತಹ ಚಾನ್ಸಸ್ ಕೂಡ ಇರುತ್ತದೆ..ನೈಸರ್ಗಿಕವಾಗಿ ಹಾಗೂ ಮನೆಯಲ್ಲಿಯೇ ಮುಟ್ಟಿನ ನೋವಿಗೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಅನ್ನೋದರ ಡೀಟೇಲ್ಸ್ ಇಲ್ಲಿದೆ..

ಎಳನೀರು

ಮುಟ್ಟಿನ ಸಮಯದಲ್ಲಿ ಎಳನೀರನ್ನು ಕುಡಿಯುವುದು ಉತ್ತಮ . ಎಳನೀರಿನಲ್ಲಿ ಪೋಷಕಾಂಶಗಳು , ವಿಟಮಿನ್ಸ್ ಹಾಗೂ ಮಿನರಲ್ಸ್ ಅಂಶ ಜಾಸ್ತಿ ಇರೋದ್ರಿಂದ ನೋವಿನ ನಿವಾರಣೆಗೆ ಸಹಾಯವಾಗುತ್ತದೆ.. ಪಿರಿಯಡ್ಸ್ ಡಿಲೆ  ಹಾಗೂ ಮೆನ್ಸ್ಟ್ರಲ್ ಬ್ಲಡ್  ಕ್ಲಾಟ್ ನಿವಾರಣೆಗೂ ಕೂಡ ಎಳನೀರು ಸಹಕಾರಿ.. ಹಾಗಾಗಿ ಪಿರೇಡ್ಸ್ ಸಂದರ್ಭದಲ್ಲಿ ದಿನಕ್ಕೊಂದು ಎಳನೀರನ್ನು ಕುಡಿಯುವಂಥದ್ದು ಉತ್ತಮ.

ಮೆಂತ್ಯ 

ಮೆಂತ್ಯೆಯಲ್ಲಿ ಉರಿಯುತದ ಗುಣಲಕ್ಷಣಗಳು ಹೆಚ್ಚಿದ್ದು ಇದು ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲದೆ ಮುಟ್ಟಿನ ಸಂಬಂಧಿತ ಬೇರೆ ಸಮಸ್ಯೆಗಳನ್ನ ನಿವಾರಣೆ ಮಾಡಲು ಸಹಾಯಕಾರಿ ..ಮೆಂತೆಯಲ್ಲಿ ಆಲ್ಕಲಾಯ್ಡ್ ಗಳ ಅಂಶ ಇರೋದ್ರಿಂದ ಇದು ನೋವನ್ನ ನಿವಾರಿಸುತ್ತದೆ ಎಂದು ಸಾಕಷ್ಟು ಸಂಶೋಧನೆಗಳು ಕೂಡ ತಿಳಿಸಿಕೊತ್ತಿವೆ ಹಾಗೆ ಈ  ಸಮಯದಲ್ಲಿ ಆಗುವಂತಹ ಆಯಾಸ , ವಾಕರಿಕೆ ಎಲ್ಲವನ್ನೂ ಕಡಿಮೆ ಮಾಡುತ್ತದೆ. ಮೆಂತ್ಯ ಅನ್ನ ನೀರಿನಲ್ಲಿ ಕುದಿಸಿ ಆ ನೀರನ್ನು ಕುಡಿಯುವುದು ಉಪಕಾರಿ.

ಮುಟ್ಟಿದರೆ ಮುನಿ 

ಇದನ್ನ ಟಚ್ ಮಿ ನಾಟ್ ಗಿಡ ಅಂತಾನೂ ಹೇಳ್ತಾರೆ ಇದು ಹಳ್ಳಿಗಳಲ್ಲಿ ಹೆಚ್ಚಾಗಿ ಸಿಗುತ್ತೆ. ಈ ಗಿಡದ ಎಲೆಗಳನ್ನ ಹಾಗೂ ಬೇರನ್ನ ನೀರಿನಲ್ಲಿ ಚೆನ್ನಾಗಿ ಕುದಿಸಿ ಆ ನೀರನ್ನು ಕುಡಿಯುವುದರಿಂದ ಹೊಟ್ಟೆ ನೋವು ಬೇಗನೆ ಕಡಿಮೆ ಆಗುತ್ತೆ ..

ಇದೆಲ್ಲದರ ಜೊತೆಗೆ ಬೆಚ್ಚಗಿನ ನೀರನ್ನು ಹೆಚ್ಚಾಗಿ ಕುಡಿಬೇಕು . ಇದರಿಂದ ಹೊಟ್ಟೆ ನೋವು ಕಡಿಮೆಯತ್ತೆ ಹಾಗೂ ಬ್ಲಡ್ ಫ್ಲೋ ಕೂಡ ಪ್ರಾಪರ್ ಆಗಿರುತ್ತೆ..

Tags: ಎಳನೀರುಕ್ರಾಂಪ್ಪಿರಿಯಡ್ಸ್ಸುಸ್ತುಹರ್ಟ್ಹೊಟ್ಟೆನೋವು
Previous Post

ಹೊಸಬರ ಎಲ್ಟು ಮುತ್ತಾ ಟೈಟಲ್ ಪೋಸ್ಟರ್ ರಿಲೀಸ್ !ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು

Next Post

ಕಾಂಗ್ರೆಸ್ ಹುಟ್ಟಿದ್ದೇ ಸುಳ್ಳಿನಿಂದ: ಬಸವರಾಜ ಬೊಮ್ಮಾಯಿ ! ಸಿಎಂಗೆ ಸೋಲಿನ ಕಾಡ್ತಿದೆ ಎಂದ ಬಸವರಾಜ ಬೊಮ್ಮಾಯಿ

Related Posts

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ, ನಾನೇ ಅಧ್ಯಕ್ಷನಾಗಿರುತ್ತೇನೆಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ...

Read moreDetails
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
Next Post
ಕಾಂಗ್ರೆಸ್ ಹುಟ್ಟಿದ್ದೇ ಸುಳ್ಳಿನಿಂದ: ಬಸವರಾಜ ಬೊಮ್ಮಾಯಿ ! ಸಿಎಂಗೆ ಸೋಲಿನ ಕಾಡ್ತಿದೆ ಎಂದ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಹುಟ್ಟಿದ್ದೇ ಸುಳ್ಳಿನಿಂದ: ಬಸವರಾಜ ಬೊಮ್ಮಾಯಿ ! ಸಿಎಂಗೆ ಸೋಲಿನ ಕಾಡ್ತಿದೆ ಎಂದ ಬಸವರಾಜ ಬೊಮ್ಮಾಯಿ

Please login to join discussion

Recent News

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada