• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೆಟ್ರೋಲ್, ಡಿಸೇಲ್ ದರ ಏರಿಕೆ: ಕೆಲವು ರಾಜ್ಯಗಳಲ್ಲಿ 100 ರೂ ತಲುಪಿದ ಪೆಟ್ರೋಲ್ ದರ

Any Mind by Any Mind
June 4, 2021
in ದೇಶ
0
ಪೆಟ್ರೋಲ್, ಡಿಸೇಲ್ ದರ ಏರಿಕೆ: ಕೆಲವು ರಾಜ್ಯಗಳಲ್ಲಿ 100 ರೂ ತಲುಪಿದ ಪೆಟ್ರೋಲ್ ದರ
Share on WhatsAppShare on FacebookShare on Telegram

ಪೆಟ್ರೋಲ್, ಡಿಸೇಲ್ ಬೆಲೆ ಇಂದೂ ದೇಶಾದ್ಯಂತ ಏರಿಕೆ ಕಂಡಿದೆ. ಲೀಟರ್ ಪೆಟ್ರೋಲ್ ದರದಲ್ಲಿ 27 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 28 ಪೈಸೆ ಹೆಚ್ಚಳ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿದೆ.

ADVERTISEMENT

ದೆಹಲಿಯಲ್ಲಿ, ಪೆಟ್ರೋಲ್ ಸಾರ್ವಕಾಲಿಕ ಗರಿಷ್ಠ 94.76 ರೂ.ಗೆ ತಲುಪಿದ್ದರೆ, ಡೀಸೆಲ್ 85.66 ರೂ ಗೆ ತಲುಪಿದೆ. ಮೇ ತಿಂಗಳ ಪ್ರಾರಂಭದಿಂದ ಈವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ 18 ಬಾರಿ ಏರಿಕೆ ಕಂಡಿದೆ. ಪ್ರತಿ ಲೀಟರ್ ಪೆಟ್ರೋಲ್ನಲ್ಲಿ 4.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರದಲ್ಲಿ 4.93 ರೂಪಾಯಿಯಷ್ಟು ಹೆಚ್ಚಳವಾಗಿದೆ.

ಮುಂಬೈನಲ್ಲಿ 100.98 ರೂ, ಜೈಪುರದಲ್ಲಿ 100.94 ರೂ, ಬೆಂಗಳೂರಿನಲ್ಲಿ 97.92 ರೂ, ಹೈದರಾಬಾದ್ನಲ್ಲಿ 98.48 ರೂ, ತಿರುವನಂತಪುರದಲ್ಲಿ 96.47 ರೂ, ಚೆನ್ನೈನಲ್ಲಿ 96.23 ರೂ, ಕೊಲ್ಕತ್ತಾದಲ್ಲಿ 94.76 ರೂ. ಇದೆ. ಡಿಸೇಲ್‌ ದರ ಪ್ರತಿ ಲೀಟರ್‌ಗೆ ಚೆನ್ನೈನಲ್ಲಿ 90.38 ರೂ, ಮುಂಬೈನಲ್ಲಿ 92.99 ರೂ, ಬೆಂಗಳೂರಿನಲ್ಲಿ 90.81 ರೂ, ಹೈದರಾಬಾದ್ನಲ್ಲಿ 93.38 ರೂ. ತಲುಪಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ ಸೇರಿಸಿದ ನಂತರ ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಇದರ ಆಧಾರದ ಮೇಲೆ ಪ್ರತಿದಿನ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ.

ದೇಶದಲ್ಲಿ ಕರೋನಾ ಸಂಕಷ್ಟದ ಮಧ್ಯೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ತಂದಿದೆ. ಏಕೆಂದರೆ ಕೋವಿಡ್ ನಿಯಂತ್ರಣದ ಸಲುವಾಗಿ ಲಾಕ್ಡೌನ್ ವಿಧಿಸಿದ ಹಿನ್ನೆಲೆ ಕೆಲಸವಿಲ್ಲದೆ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ದಿನಸಿ ಸಾಮಾನು ಸೇರಿದಂತೆ ಇತರೆ ದೈನಂದಿನ ವಸ್ತುಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆಯಿದ್ದು, ಇದರಿಂದ ಜನಸಾಮಾನ್ಯರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ.

Previous Post

ಸಂಕಷ್ಟ ಕಾಲದಲ್ಲೂ ಹೊಣೆಗೇಡಿತನವೇ ?

Next Post

ವ್ಯಕ್ತಿಯೊಬ್ಬರ ಸ್ವಪ್ರತಿಷ್ಠೆಯ ‘ಅಹಂ’ಗಿಂತ ದೇಶ ದೊಡ್ಡದು

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ವ್ಯಕ್ತಿಯೊಬ್ಬರ ಸ್ವಪ್ರತಿಷ್ಠೆಯ ‘ಅಹಂ’ಗಿಂತ ದೇಶ ದೊಡ್ಡದು

ವ್ಯಕ್ತಿಯೊಬ್ಬರ ಸ್ವಪ್ರತಿಷ್ಠೆಯ 'ಅಹಂ'ಗಿಂತ ದೇಶ ದೊಡ್ಡದು

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada