• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in ರಾಜಕೀಯ
0
ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
Share on WhatsAppShare on FacebookShare on Telegram

ಟಾಂಗಾ, ಸೈಕಲ್ ಸವಾರಿ ಮಾಡಿ ಸರಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ನಾಯಕರು

ADVERTISEMENT

ಕೂಡಲೇ ತೆರಿಗೆ ಹೇರಿಕೆ ವಾಪಸ್ ಪಡೆಯಲು ಆಗ್ರಹ


ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ದುಬಾರಿ ತೆರಿಗೆ ವಿಧಿಸಿರುವುದರ ವಿರುದ್ಧ ಜೆಡಿಎಸ್ ಉಗ್ರ ಪ್ರತಿಭಟನೆ ನಡೆಸಿತು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ವಿನೂತನವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ ಸೇರಿದಂತೆ ಅನೇಕ ನಾಯಕರು ಟಾಂಗಾ ಗಾಡಿ ಹತ್ತಿ, ಸೈಕಲ್ ತುಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ ಗೌಡರು; ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜನರ ಮೇಲೆ ಹೇರುತ್ತಿದೆ ಎಂದು ಆಪಾದಿಸಿದರು.

ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕೆ ಜನರ ಕಿಸೆಗೆ ಕೈ ಹಾಕಿದೆ ಸರ್ಕಾರ. ಜನರಿಗೆ ಅಗ್ಗದ ಆಮಿಷಗಳನ್ನು ಒಡ್ಡಿ ಜನರಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸುಲಿಗೆ ಮಾಡುತ್ತಿದೆ. ಪೆಟ್ರೋಲ್-ಡಿಸೇಲ್‌ ಬೆಲೆ ಏರಿಕೆಯಿಂದ ಈಗ ದಿನಬಳಕೆ ವಸ್ತುಗಳ ಬೆಲೆ ಗಗನಮುಖಿ ಆಗಿದೆ. ಬಡವರು, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ ಎಂದು ಅವರು ದೂರಿದರು.

ಒಂದು ಕಡೆ ಗ್ಯಾರಂಟಿ ಕೊಡುತ್ತಿರುವ ಸರ್ಕಾರ, ಮತ್ತೊಂದು ಕಡೆ ಅದೇ ಜನರ ಮೇಲೆ ತೆರಿಗೆ ವಿಧಿಸುತ್ತಿದೆ. ಇದು ಯಾವ ನ್ಯಾಯ? ಒಂದು ಕೈಯ್ಯಲ್ಲಿ ಕೊಟ್ಟು ಇನ್ನೊಂದು ಕೈಯ್ಯಲ್ಲಿ ಕಿತ್ತುಕೊಳ್ಳುವ ಈ ಸರ್ಕಾರ ಜನ ವಿರೋಧಿ ಆಗಿದೆ ಎಂದು ಇತರೆ ನಾಯಕರು ಕಿಡಿಕಾರಿದರು.

ಕಾರ್ಯಕರ್ತರು ಸರ್ಕಾರದ ವಿರುದ್ಧ ನಾಮಫಲಕ, ಘೋಷಣ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು. ಅಲ್ಲದೆ; ಕೂಡಲೇ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ತೆರಿಗೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ಮಹಾನಗರ ಕಾರ್ಯಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿದಂತೆ ಪಕ್ಷದ ಮುಖಂಡ ಎಲ್ಲಾ ಕ್ಷೇತ್ರದ ಅಧ್ಯಕ್ಷರು ಕಾರ್ಯಕರ್ತರು ಭಾಗಿಯಾಗಿದ್ದರು.

Tags: BJPCongress PartyJDSಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

16 ವರ್ಷದ ಬಾಲಕನ ಜೊತೆಗೆ ಓಡಿ ಹೋದ 28 ವರ್ಷದ ಆಂಟಿ..!

Next Post

“ದರ್ಶನ್ ನನ್ನ ಗುರುಗಳು”.. ಸೋಷಿಯಲ್ ಮೀಡಿಯಾದಲ್ಲಿ ರಚಿತಾ ರಾಮ್ ಮೊದಲ ಮಾತು

Related Posts

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
0

ಬೆಳಗಾವಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬ್ರೇಕ್‌ಫಾಸ್ಟ್‌-ಡಿನ್ನರ್​​ ಪಾಲಿಟಿಕ್ಸ್​​ ಚಳಿಗಾಲದ ಅಧಿವೇಶನದ(Winter Session 2025) ಆರಂಭವಾಗುತ್ತಿದ್ದಂತೆ ಬೆಳಗಾವಿಗೆ ಶಿಫ್ಟ್‌ ಆಗಿತ್ತು. ಇನ್ನೇನು ಅಧಿವೇಶನ ಮುಗಿಯಲು ಒಂದು ದಿನ ಬಾಕಿ ಇರುವಾಗ...

Read moreDetails
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post
“ದರ್ಶನ್ ನನ್ನ ಗುರುಗಳು”.. ಸೋಷಿಯಲ್ ಮೀಡಿಯಾದಲ್ಲಿ ರಚಿತಾ ರಾಮ್ ಮೊದಲ ಮಾತು

"ದರ್ಶನ್ ನನ್ನ ಗುರುಗಳು".. ಸೋಷಿಯಲ್ ಮೀಡಿಯಾದಲ್ಲಿ ರಚಿತಾ ರಾಮ್ ಮೊದಲ ಮಾತು

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada