• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ: ಪೆಟ್ರೊಲ್, ಡೀಸೆಲ್ ದರ ಹೆಚ್ಚಳ

Any Mind by Any Mind
May 12, 2021
in ದೇಶ
0
ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ: ಪೆಟ್ರೊಲ್, ಡೀಸೆಲ್ ದರ ಹೆಚ್ಚಳ
Share on WhatsAppShare on FacebookShare on Telegram

ಕರೋನಾ ಸಂಕಷ್ಟದ ನಡುವೆಯೇ ಈಗ ಜನಸಾಮಾನ್ಯರಿಗೆ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯ ಬಿಸಿತಟ್ಟಿದೆ. ದೇಶಾದ್ಯಂತ ಪೆಟ್ರೋಲ್‌, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಬುಧವಾರದ ವೇಳೆಗೆ ಬೆಲೆ ಗರಿಷ್ಟ ಮಟ್ಟಕ್ಕೆ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 25 ಪೈಸೆ ಏರಿಕೆಯಾದರೆ, ಡೀಸೆಲ್‌ ಬೆಲೆಯಲ್ಲಿಯೂ 25 ಪೈಸೆ ಹೆಚ್ಚಾಗಿದೆ. ಈ ತಿಂಗಳಲ್ಲಿ ಏಳು ಬಾರಿ ಇಂಧನ ಬೆಲೆಯಲ್ಲಿ ಹೆಚ್ಚಳವಾಗಿದೆ.

ADVERTISEMENT

ಕಳೆದವಾರ ಸತತ 4 ದಿನಗಳವರೆಗೆ ಪೆಟ್ರೋಲ್‌, ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ವಾರಾಂತ್ಯದಲ್ಲಿ ಬೆಲೆ ಸ್ಥಿರವಾಗಿತ್ತು. ಇದೀಗ ಸೋಮವಾರದಿಂದ ಮತ್ತೆ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್ನ ಬೆಲೆ ಏರಿಕೆಯಾಗಿದೆ ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದ ರಾಜಧಾನಿ ಭೂಪಾಲ್‌ನಲ್ಲಿ ಮೊದಲ ಬಾರಿಗೆ ಪೆಟ್ರೋಲ್‌ ಬೆಲೆ 100.8 ರೂ ದಾಟಿದರೆ, ಡೀಸೆಲ್‌ ಬೆಲೆ 90.95 ರೂ ಆಗಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ ಈಗ 92.05 ರೂ, ಡೀಸೆಲ್‌ ಬೆಲೆ 82.61 ರೂ ಆಗಿದೆ. ಕೋವಿಡ್‌ 2ನೇ ಅಲೆ ದೇಶದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ತೈಲ ಬೆಲೆ ಏರಿಕೆಯಿಂದ, ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಳವಾಗುತ್ತೆ. ಇದರ ಪರಿಣಾಮ ಸಾಮಾನ್ಯ ಜನರ ಮೇಲೆ ಬೀಳಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಈಗಿನ ಪೆಟ್ರೋಲ್‌, ಡೀಸೆಲ್‌ ದರ

ಮುಂಬೈ – ₹98.36 per litre –₹ 89.75 per litre

ಚೆನ್ನೈ – ₹93.84 per litre ₹87.49 per litre

ಕೋಲ್ಕತ್ತಾ – ₹92.16 per litre ₹85.45 per litre

ಪುಣೆ – ₹98.00 per litre ₹88.03 per litre

ಬೆಂಗಳೂರು – ₹95.11 per litre ₹87.57 per litre

ಹೈದರಬಾದ್ – ₹95.67 per litre ₹90.06 per litre

ಭೂಪಾಲ್ – ₹100.08 per litre ₹90.05 per litre

 

Tags: petrol
Previous Post

Karnataka Lockdown: ಬಡವರಿಗೆ, ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಮೂರೊತ್ತು ಉಚಿತ ಆಹಾರ

Next Post

ಕೋವಿಡ್ ವಿರುದ್ಧದ ಯುದ್ಧದಲ್ಲಿ ಗೆದ್ದ ಶತಾಯುಷಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ HS ದೊರೆಸ್ವಾಮಿ

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
Next Post
ಕೋವಿಡ್ ವಿರುದ್ಧದ ಯುದ್ಧದಲ್ಲಿ ಗೆದ್ದ ಶತಾಯುಷಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ HS ದೊರೆಸ್ವಾಮಿ

ಕೋವಿಡ್ ವಿರುದ್ಧದ ಯುದ್ಧದಲ್ಲಿ ಗೆದ್ದ ಶತಾಯುಷಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ HS ದೊರೆಸ್ವಾಮಿ

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada