• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಯಾವಾಗಲೂ ನಮಗೆ ಜನರೇ ಮೊದಲು : ಪ್ರಧಾನಿ ಮೋದಿ

Any Mind by Any Mind
May 21, 2022
in ದೇಶ
0
ರಾಜೀವ್ ಗಾಂಧಿಯವರಿಗೆ ಪುಣ್ಯಸ್ಮರಣೆ  : ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದ್ದು ಈ ಕುರಿತು ಪ್ರಧಾನಿ ಮೋದಿ ಅವರು, ಯಾವಾಗಲೂ ನಮಗೆ ‘ಜನರು ಮೊದಲು’ ಎಂದು ಹೇಳಿದ್ದಾರೆ.

ADVERTISEMENT

ಹೌದು, ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂ.ಗಳಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವ  ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ ಮರುಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್‌ ಮಾಡಿ ಪ್ರತಿಕ್ರಿಹಿಸಿದ್ದಾರೆ.

ಪ್ರಧಾನಿ ಮೋದಿಯವರು ಕೂಡ ಈ ಬಗ್ಗೆ ಟ್ವಿಟ್‌ನಲ್ಲಿ, ಯಾವಾಗಲೂ ನಮಗೆ ‘ಜನರು ಮೊದಲು’. ಅವರು ಇಂದಿನ ನಿರ್ಧಾರಗಳು, ವಿಶೇಷವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿನ ಗಮನಾರ್ಹ ಕುಸಿತಕ್ಕೆ ಸಂಬಂಧಿಸಿದ ನಿರ್ಧಾರಗಳು ವಿವಿಧ ವಲಯಗಳ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರುತ್ತವೆ, ನಮ್ಮ ನಾಗರಿಕರಿಗೆ ಪರಿಹಾರವನ್ನು ಒದಗಿಸುತ್ತವೆ ಮತ್ತು ಮತ್ತಷ್ಟು ‘ಸುಲಭ ಜೀವನ’ವನ್ನು ಒದಗಿಸುತ್ತವೆ ಹೇಳಿದ್ದಾರೆ.

ಉಜ್ವಲ ಯೋಜನೆಯು ಕೋಟ್ಯಂತರ ಭಾರತೀಯರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡಿದೆ. ಉಜ್ವಲಾ ಸಬ್ಸಿಡಿಯ ಬಗ್ಗೆ ಇಂದಿನ ನಿರ್ಧಾರವು ಕುಟುಂಬದ ಬಜೆಟ್ ಅನ್ನು ಹೆಚ್ಚು ಸುಲಭಗೊಳಿಸುತ್ತದೆ ಅಂತ ಅವರು ಇದೇ ವೇಳೆ ಹೇಳಿದ್ದಾರೆ

ಸುಂಕ ಇಳಿಕೆ ಮತ್ತು ಸಬ್ಸಿಡಿ ಕುರಿತು ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ವರ್ಷ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಹೇಳಿದ್ದಾರೆ.

ಪೆಟ್ರೋಲ್ ಮಾತ್ರವಲ್ಲದೇ ಇತರೆ ವಸ್ತುಗಳ ಬೆಲೆ ಕೂಡ ಇಳಿಕೆಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್, ‘ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುತ್ತದೆ. ಕೆಲವು ಉಕ್ಕು ಉತ್ಪನ್ನಗಳ ಮೇಲೆ ರಫ್ತು ಸುಂಕ ವಿಧಿಸಲಾಗುವುದು ಅಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

It is always people first for us!

Today’s decisions, especially the one relating to a significant drop in petrol and diesel prices will positively impact various sectors, provide relief to our citizens and further ‘Ease of Living.’ https://t.co/n0y5kiiJOh

— Narendra Modi (@narendramodi) May 21, 2022
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಜ್ಞಾನವಾಪಿ ಮಸೀದಿ ಕುರಿತು ವಿವಾದಾತ್ಮಕ ಪೋಸ್ಟ್‌ ಪ್ರಕರಣ ; ಪ್ರೊ. ರತನ್ ಲಾಲ್‌ಗೆ ಜಾಮೀನು ಮಂಜೂರು

Next Post

ಮುಸ್ಲಿಂ ಎಂದು ಶಂಕಿಸಿ ಥಳಿತ : ಮರೆವಿನ ಖಾಯಿಲೆ ಹೊಂದಿದ್ದ ವೃದ್ಧ ಸಾವು

Related Posts

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ...

Read moreDetails

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ಮುಸ್ಲಿಂ ಎಂದು ಶಂಕಿಸಿ ಥಳಿತ : ಮರೆವಿನ ಖಾಯಿಲೆ ಹೊಂದಿದ್ದ ವೃದ್ಧ ಸಾವು

ಮುಸ್ಲಿಂ ಎಂದು ಶಂಕಿಸಿ ಥಳಿತ : ಮರೆವಿನ ಖಾಯಿಲೆ ಹೊಂದಿದ್ದ ವೃದ್ಧ ಸಾವು

Please login to join discussion

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada