Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೊಪ್ಪಳದಲ್ಲಿ ಪಿಎಫ್‌ ಐ ಜಿಲ್ಲಾಧ್ಯಕ್ಷ ಬಂಧಿಸಿದ ಎನ್‌ ಐಎ

ಪ್ರತಿಧ್ವನಿ

ಪ್ರತಿಧ್ವನಿ

September 22, 2022
Share on FacebookShare on Twitter

ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ನಡುವೆ ಕರ್ನಾಟಕದ ಕೊಪ್ಪಳ (Koppal) ಜಿಲ್ಲೆಯ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

10 kg rice is also free : ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..!

state into financial trouble : ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ; ಮಾಜಿ ಸಿಎಂ ಬೊಮ್ಮಾಯಿ‌

200 units of free electricity : ಜುಲೈ 1 ರಿಂದ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ..!

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫೈಯಾಜ್‍ನನ್ನು ಬಂಧಿಸಿದ್ದಾರೆ. ಎಸ್‍ಪಿ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಅಬ್ದುಲ್ ಫೈಯಾಜ್‍ನನ್ನು (Abdul Fayyaz) ಬಂಧಿಸಿ ನಂತರ ಗಂಗಾವತಿಯಿಂದ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‍ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್‍ಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ನಡೆಸಲಾಗುತ್ತಿದೆ.

RS 500
RS 1500

SCAN HERE

Pratidhvani Youtube

«
Prev
1
/
4538
Next
»
loading
play
Siddaramaiah | ಯುವ ನಿಧಿ ಕಂಡೀಷನ್ಸ್ ಸ್ಪಷ್ಟಪಡಿಸಿದ ಸಿಎಂ #Pratidhvani
play
Siddaramaiah | ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..! #Pratidhvani
«
Prev
1
/
4538
Next
»
loading

don't miss it !

Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!
Top Story

Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!

by ಪ್ರತಿಧ್ವನಿ
May 28, 2023
Free travel for women in government buses : ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಚಿವ ರಾಮಲಿಂಗಾರೆಡ್ಡಿ ಘೋಷಣೆ
Top Story

Free travel for women in government buses : ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಚಿವ ರಾಮಲಿಂಗಾರೆಡ್ಡಿ ಘೋಷಣೆ

by ಪ್ರತಿಧ್ವನಿ
May 30, 2023
200 units of free electricity : ಜುಲೈ 1 ರಿಂದ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ..!
Top Story

200 units of free electricity : ಜುಲೈ 1 ರಿಂದ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ..!

by ಪ್ರತಿಧ್ವನಿ
June 2, 2023
ಮಂಗಳೂರು ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ : ನಾಲ್ವರು ವಶಕ್ಕೆ
ಕರ್ನಾಟಕ

ಮಂಗಳೂರು ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ : ನಾಲ್ವರು ವಶಕ್ಕೆ

by Prathidhvani
June 2, 2023
Gruha Lakshmi Scheme : ಆಗಸ್ಟ್‌ 15 ರಿಂದ ಮನೆ ಯಜಮಾನಿ ಅಕೌಂಟ್‌ 2000 ಹಾಕ್ತೀವಿ..!
Top Story

Gruha Lakshmi Scheme : ಆಗಸ್ಟ್‌ 15 ರಿಂದ ಮನೆ ಯಜಮಾನಿ ಅಕೌಂಟ್‌ 2000 ಹಾಕ್ತೀವಿ..!

by ಪ್ರತಿಧ್ವನಿ
June 2, 2023
Next Post
ಮಹಾರಾಷ್ಟ್ರ ಬಂಡಾಯ ಶಾಸಕರಿಗೆ ಬಿಗ್‌ ರಿಲೀಫ್:‌ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!

ಹಿಜಾಬ್‌ ವಿವಾದದ ಮೇಲ್ಮನವಿಗಳ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

ದೇಶದ ವಿವಿಧೆಡೆ NIA ದಾಳಿ: ನೂರಕ್ಕೂ ಹೆಚ್ಚು PFI ನಾಯಕರ ಬಂಧನ

ಎನ್‌ ಐಎಯಿಂದ ಆಪರೇಷನ್‌ ಮಿಡ್‌ ನೈಟ್: ಸಿದ್ಧತೆ ಹೇಗಿತ್ತು ಗೊತ್ತಾ?

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯಲ್ಲಿ ಭೂಕಂಪನ

ಮೆಕ್ಸಿಕೊದಲ್ಲಿ ಪ್ರಬಲ ಭೂಕಂಪನ, ಒಂದು ಸಾವು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist