• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳ ಆರೋಪಗಳ ಹಿಂದೆ PFI & SDPI ..?! ಅಶ್ವಥ್ ನಾರಾಯಣ ಹೇಳಿದ್ದೇನು..?! 

Chetan by Chetan
August 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಧರ್ಮಸ್ಥಳ ಆರೋಪಗಳ ಹಿಂದೆ PFI & SDPI ..?! ಅಶ್ವಥ್ ನಾರಾಯಣ ಹೇಳಿದ್ದೇನು..?! 
Share on WhatsAppShare on FacebookShare on Telegram

ಧರ್ಮಸ್ಥಳ (Dharmasthala) ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅಶ್ವತ ನಾರಾಯಣ (Ashwath narayan) ಮಾತನಾಡಿದ್ದು, ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರ ಕೊಡುವ  ವಿಚಾರವಾಗಿ ಇವತ್ತು ಸರ್ಕಾರ ಉತ್ತರ ಕೊಡಲಿದೆ. ಈ ಬಗ್ಗೆ ಗೃಹ ಸಚಿವರು, ಸಿಎಂ, ಡಿಸಿಎಂ ಸದನದಲ್ಲಿ ಉತ್ತರ ಕೊಡಬೇಕಿದೆ..ಧರ್ಮಸ್ಥಳ ಪ್ರಕರಣದಲ್ಲಿ ಬಹಳ ಸ್ಪಷ್ಟವಾಗಿ ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. 

ADVERTISEMENT

ಈ ದೂರುದಾರ ಅನಾಮಿಕ ವ್ಯಕ್ತಿಯ ಬಗ್ಗೆಯು ತನಿಖೆ ಆಗಲಿ. ಇನ್ನು ಕೆಲವರಿ ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳನ್ನು ಮಾಡ್ತಿದ್ದಾರೆ. ಹೀಗಾಗಿ ಅವರ ಮೇಲೆ ಸುಮೊಟು ಕೇಸ್ ಹಾಕಬೇಕು. ಹಿಂದು ಕಾರ್ಯಕರ್ತರ ಮೆಲೆ ಕಾರಣ ಇಲ್ಲದೆ ಸುಮೋಟು ಕೇಸ್ ಹಾಕ್ತಾರೆ..? ಧರ್ಮಸ್ಥಳದಲ್ಲಿ ಅಪಪ್ರಚಾರ ಮಾಡ್ತಿರುವವರ ಮೇಲೆ ಕೇಸ್ ಹಾಕಬೇಕು ಎಂದು ಆಗ್ರಹಿಸಿದ್ದಾರೆ. 

ಡಿಸಿಎಂ ಷಡ್ಯಂತ್ರ ಅಂತಾರೆ..ಆದ್ರೆ ಏನ್ ಆಗಿದೆ ಎಂದು ಹೇಳಬೇಕಲ್ಲಾ..? ಗಾಳಿಯಲ್ಲಿ ತೇಲಿಸುವ ಕೆಲಸ ಆಗಬಾರದು. ಈ ಬಗ್ಗೆ ತನಿಖೆ ಆಗ್ತಿದೆ, ಷಡ್ಯಂತ್ರದ ಬಗ್ಗೆ ಸಂಪೂರ್ಣವಾಗಿ ತಿಳಿಸಲಿ. ಈ ಕಿಡಿಗೇಡಿಗಳು ಸುಪ್ರೀಂ ಕೋರ್ಟ್ ಗೆ ಲಾಯರ್ ಗಳನ್ನ ಇಟ್ಟುಕೊಂಡಿದ್ದಾರೆ, ಇಷ್ಟ ಬಂದಾಗೆ ಕಥೆಯನ್ನ ಸೃಷ್ಟಿ ಮಾಡ್ತಿದ್ದಾರೆ. ಸುಳ್ಳನ್ನೆ ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ.ಇದನ್ನ ಪಿ ಎಫ್ ಐ & ಎಸ್.ಡಿ‌.ಪಿ.ಐ ಮಾಡ್ತಿದೆ ಎಂದು ಆರೋಪಿಸಿದ್ದಾರೆ. 

Tags: ashwath narayanBJPdharmasthala casePFISDPI
Previous Post

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

Next Post

ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ- 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ- 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್‌ಪೋ' ಯಶಸ್ವಿ- 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada