• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಸದ ಸಮುದ್ರವಾದ ಪವಿತ್ರ ಯಾತ್ರಾಸ್ಥಳ ಕೇದಾರನಾಥ : ಸ್ವಚ್ಛ ಭಾರತ ಎಲ್ಲಿ? ಎಂದ ನಟಿ ರಮ್ಯಾ

Any Mind by Any Mind
May 22, 2022
in ದೇಶ
0
ಕಸದ ಸಮುದ್ರವಾದ ಪವಿತ್ರ ಯಾತ್ರಾಸ್ಥಳ ಕೇದಾರನಾಥ : ಸ್ವಚ್ಛ ಭಾರತ ಎಲ್ಲಿ? ಎಂದ ನಟಿ ರಮ್ಯಾ
Share on WhatsAppShare on FacebookShare on Telegram

ಕಳೆದ ಎರಡು ವರ್ಷಗಳಿಂದ ಭೀಕರ ಕರೋನಾ ವೈರಸ್‌ ನಿಂದಾಗಿ ಉತ್ತರಾಖಂಡದ ಕೇದಾರನಾಥ ಚಾರ್ ಧಾಮ್ ಯಾತ್ರೆ ಸಂಪೂರ್ಣ ಸ್ಥಗಿತಗೊಂಡಿತ್ತು. ದೇಶದಲ್ಲಿ ಕರೋನಾ ವೈರಸ್‌ ಬಹುತೇಕ ಕಡಡಿಮೆಯಾದ ಕಾರಣ ಮತ್ತೆ ಯಾತ್ರಾರ್ಥಿಗಳಿಗೆ ಚಾರ್ ಧಾಮ್‌ ಯಾತ್ರೆ ಅವಕಾಶ ಕಲ್ಪಿಸಲಾಗಿದೆ. ಈಗೆ ಬಂದ ಯಾತ್ರಾರ್ಥಿಗಳಿಂದ  ಪವಿತ್ರ ಕ್ಷೇತ್ರಗಳವಾದ ಕೇದಾರನಾಥ ಮಾರ್ಗಗಳು ಕಸದ ಸಮುದ್ರವಾಗಿದೆ. ಈ ಕುರಿತು ನಟಿ ರಮ್ಯಾ ಎಲ್ಲಿದೆ ಸ್ವಚ್ಛ ಭಾರತ ಎಂದು ಪ್ರಶ್ನಿಸಿರುವ ಮೂಲಕ ಮೋದಿ ಸರ್ಕಾರವನ್ನು ಕಾಲೆಳೆದಿದ್ದಾರೆ.

ADVERTISEMENT

ಉತ್ತರಾಖಂಡದ ಚಾರ್ ಧಾಮ್ ಯಾತ್ರೆಗೆ ಈ ವರ್ಷ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಎರಡು ವರ್ಷಗಳ ನಂತರ ಯಾತ್ರಾರ್ಥಿಗಳಿಗೆ ಮತ್ತೆ ಚಾರ್ ಧಾಮ್‌ ತೆರೆಯಲಾಗಿದೆ. ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿರುವುದರಿಂದ ಪವಿತ್ರ ಕ್ಷೇತ್ರಗಳ ಮಾರ್ಗಗಳು ಕಸದ ಸಮುದ್ರವಾಗಿರು ಕುರಿತು  ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಭವ್ಯವಾದ ಹಿಮದಿಂದ ಆವೃತವಾದ ಪರ್ವತಗಳನ್ನು ಹೊಂದಿರುವ ದೊಡ್ಡ ಭೂಪ್ರದೇಶದಲ್ಲಿ ಹರಡಿರುವ ಕಸದ ರಾಶಿಯ ಫೋಟೋವನ್ನು ANI ಟ್ವೀಟ್ ಮಾಡಿದೆ. ಚಾರ್ ಧಾಮ್ ಯಾತ್ರೆಗೆ ಭಕ್ತರು ಹರಿದು ಬರುತ್ತಿರುವ ಕಾರಣ ಕೇದಾರನಾಥಕ್ಕೆ ತೆರಳುವ ರಸ್ತೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಕಸದ ರಾಶಿ ರಾಶಿ ಬಿದ್ದಿದೆ ಎಂದು ಸುದ್ದಿಸಂಸ್ಥೆಯು ಫೋಟೋಗೆ ಶೀರ್ಷಿಕೆ ನೀಡಿದೆ.

Uttarakhand | Heaps of plastic waste & garbage pile up on the stretch leading to Kedarnath as devotees throng for Char Dham Yatra pic.twitter.com/l6th87mxD9

— ANI UP/Uttarakhand (@ANINewsUP) May 22, 2022

ಗರ್ವಾಲ್ ಸೆಂಟ್ರಲ್ ಯೂನಿವರ್ಸಿಟಿಯ ಭೌಗೋಳಿಕ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಎಸ್.ನೇಗಿ ಅವರು ಎಎನ್‌ಐ ಜೊತೆ  ಮಾತನಾಡಿದ್ದು, “ಕೇದಾರನಾಥದಂತಹ ಸೂಕ್ಷ್ಮ ಸ್ಥಳದಲ್ಲಿ ಪ್ಲಾಸ್ಟಿಕ್ ಕಸದ ರಾಶಿಯಿಂದ ನಮ್ಮ ಪರಿಸರಕ್ಕೆ ಅಪಾಯಕಾರಿ. ಇದು ಭೂಕುಸಿತ, ಸವೆತಕ್ಕೆ ಕಾರಣವಾಗುತ್ತದೆ. ನಾವು 2013 ರ ದುರಂತವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮತ್ತು ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

The way plastic garbage has piled up in a sensitive place like Kedarnath is hazardous for our ecology. It'll lead to erosion which can cause landslides. We must keep in mind the tragedy of 2013 & remain careful:Prof MS Negi Head, Department of Geography,Garhwal Central University pic.twitter.com/AxDoUSoYja

— ANI UP/Uttarakhand (@ANINewsUP) May 22, 2022

ಜೂನ್ 2013 ರಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಗಳು ಮತ್ತು ಭೂಕುಸಿತಗಳನ್ನು ಉಂಟುಮಾಡಿದ ಮೇಘಸ್ಫೋಟವನ್ನು ಉಲ್ಲೇಖಿಸಿ ಪ್ರೊ.ನೇಗಿ ಅವರು, ಭಾರತದ ಅತ್ಯಂತ ಕೆಟ್ಟ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. HAPPRC ಯ ನಿರ್ದೇಶಕ ಪ್ರೊ.ಎಂಸಿ ನೌಟಿಯಾಲ್, ಪ್ರವಾಸಿಗರ   ಹೆಚ್ಚಳದಿಂದಾಗಿ ಪ್ಲಾಸ್ಟಿಕ್ ಕಸವು ಹೆಚ್ಚಾಗಿದೆ, ನಮ್ಮಲ್ಲಿ ಸರಿಯಾದ ನೈರ್ಮಲ್ಯ ಸೌಲಭ್ಯಗಳಿಲ್ಲ” ಎಂದು ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

The tourist inflow has risen manifold due to which plastic garbage has increased as we don't have proper sanitation facilities. This has affected the natural vegetation. Medicinal plants are getting extinct as well:Prof. MC Nautiyal, Director, HAPPRC pic.twitter.com/ElPTlaCP8l

— ANI UP/Uttarakhand (@ANINewsUP) May 22, 2022

COVID-19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಚಾರ್ ಧಾಮ್ ಯಾತ್ರೆ ನಡೆಯಲಿಲ್ಲ. ಈ ವರ್ಷ, ಮೇ 3 ರಂದು ಅಕ್ಷಯ ತೃತೀಯ ದಿನದಂದು ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳನ್ನು ಪೂಜಕರಿಗೆ ತೆರೆಯಲಾಯಿತು.

Tags: BJPCongress PartyCovid 19ಕೇದಾರನಾಥನರೇಂದ್ರ ಮೋದಿಪವಿತ್ರ ಯಾತ್ರಾಸ್ಥಳಬಿಜೆಪಿಸ್ವಚ್ಛ ಭಾರತ
Previous Post

ಸುಂಕ ಕಡಿತದ ನಂತರವೂ 100ಕ್ಕಿಂತ ಕೆಳಗೆ ಇಳಿಯದ ಪೆಟ್ರೋಲ್ ದರ!

Next Post

ಫ್ಲಾಟ್ ಅನ್ನು ‘ಗ್ಯಾಸ್ ಚೇಂಬರ್’ ಆಗಿ ಪರಿವರ್ತನೆ : ಉಸಿರುಗಟ್ಟಿ ಮೂವರು ಸಾವು!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
ಈ ಸಾವು ನ್ಯಾಯವೇ??

ಈ ಸಾವು ನ್ಯಾಯವೇ??

June 15, 2025

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 14, 2025
Next Post
ಫ್ಲಾಟ್ ಅನ್ನು ‘ಗ್ಯಾಸ್ ಚೇಂಬರ್’ ಆಗಿ ಪರಿವರ್ತನೆ : ಉಸಿರುಗಟ್ಟಿ ಮೂವರು ಸಾವು!

ಫ್ಲಾಟ್ ಅನ್ನು 'ಗ್ಯಾಸ್ ಚೇಂಬರ್' ಆಗಿ ಪರಿವರ್ತನೆ : ಉಸಿರುಗಟ್ಟಿ ಮೂವರು ಸಾವು!

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada