• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಿಡ ನೆಟ್ಟು ಮರ ಬೆಳಸಿ…..

ಪ್ರತಿಧ್ವನಿ by ಪ್ರತಿಧ್ವನಿ
September 13, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
Share on WhatsAppShare on FacebookShare on Telegram

ನಮ್ಮ ನಾಡಿನ ವರ ನಟ ಡಾ.ರಾಜ್ ಕುಮಾರವರ ” ಶಂಕರ್ ಗುರು ” ಚಲನಚಿತ್ರದ ಈ ಹಾಡಿನಲ್ಲಿ ..

ADVERTISEMENT

” ಬೆಳಗಿನ ಬಿಸಿಲು ಚನ್ನಾ, ಹೊಂಗೆಯ ನೆರಳು ಚನ್ನಾ, ಗೆಳತಿಯೆ ನಿನ್ನ ಸ್ನೇಹ ಚಿನ್ನಕ್ಕಿಂತ ಚನ್ನಾ ಆ…..” ಅಂತ, ಅವರದ್ದೇ ಕಂಠ ಸಿರಿಯಲ್ಲಿ ಹೇಳಿದ್ದಾರೆ..

ಮರ ಕಡೆಯೋದು ಸಮಸ್ಯೆಯ ಪರಿಹಾರ ಅಲ್ಲವೇ ಅಲ್ಲ…

.ಪ್ರಕೃತಿ ಮನುಜ ಕುಲಕ್ಕೆ ಕೊಟ್ಟಿರೋ ಇದೊಂದು ವರದಾನವೇ ಸರಿ…..

ನಮ್ಮ ದೇಶದಲ್ಲಿ ಅದರಲ್ಲು ದಕ್ಷಿಣ ಭಾರತದಲ್ಲಿ ಅತ್ಯಂತ ಸಾಮಾನ್ಯವಾಗಿ ಕಾಣಸಿಗುವ ಮರ ಯಾವುದು ಎಂದರೆ ಅದು ಹೊಂಗೆ ಎಂದೆ ಹೇಳಬಹುದು. ಈ ಮರಗಳು ಏಶಿಯಾದ ಉಷ್ಣ ಮತ್ತು ಸಮಶೀತೋಷ್ಣ ವಲಯದಲ್ಲಿ ಕಂಡು ಬರುತ್ತದೆ. ಭಾರತ, ಚೈನ, ಮಲೇಶಿಯಾ, ಇಂಡೋನೇಶಿಯಾ ದೇಶಗಳು ಈ ಮರದ ಆವಾಸ ಸ್ಥಾನ. ಈ ಮರಕ್ಕೆ ಹಿಂದಿಯಲ್ಲಿ ಕರಂಜ್, ತಮಿಳಿನಲ್ಲಿ ಪುಂಗೈ, ತೆಲುಗಿನಲ್ಲಿ ಕಾನುಗ ಮತ್ತು ಸಂಸ್ಕೃತದಲ್ಲಿ ನಕ್ತಮಾಲ ಎಂಬ ಹೆಸರಿವೆ.

ವೈಜ್ಞಾನಿಕವಾಗಿ ಮಿಲ್ಲೆಟಿಯ ಪಿನ್ನಾಟ (Milletia pinnata) ಎಂಬ ಹೆಸರಿದೆ.

ಹೊಂಗೆ ಮರದ ಉಪಯೋಗ :

ಇದನ್ನು ಮಧುಮೇಹ ನಿವಾರಣೆಯಲ್ಲಿ ಬಳಸುತ್ತಾರೆ. ಹೇನು ಕೆರೆ, ಮೀಸೆ,ಗಡ್ಡ ಮತ್ತು ತಲೆಯಲ್ಲಿ ಕೂದಲಿನ ಉದುರಿವಿಕೆಯನ್ನು ತಡೆಯಲು, ಒಣಗಿದ ಹೊಂಗೆ ಬೀಜಗಳನ್ನು ನೀರಿನಲ್ಲಿ ತೇದು ಗಂಧವನ್ನು ಕೂದಲು ಉದುರುವ ಕಡೆ ಹಚ್ಚುವುದು. ಚರ್ಮ ಕಾಯಿಲೆಯಲ್ಲಿ ಅದರ ಬೀಜದ ಎಣ್ಣೆಯನ್ನು ಹಾಗೂ ಎಲೆಯ ಕಷಾಯವನ್ನು ಬಳಸುತ್ತಾರೆ.

ಹೊಂಗೆ ಮರದ ಎಲೆಗಳು ಕಂದು ಅಥವಾ ಬೂದು ಬಣ್ಣಕ್ಕೆ ಬರುವುದು ಸಾಮಾನ್ಯವಾದ ಸಮಸ್ಯೆ.‌‌…..ತಾನಾಗೇ ಸರಿ ಪಡಿಸಿಕೊಳ್ಳತ್ತೆ ,

ಇದರ ಉಪಯೋಗಗಳು ಗೊತ್ತಿಲ್ಲದವರಿಗೆ ಅದೊಂದು ಎಲ್ಲಾ ಮರಗಳಿಗಿಂತ ಹೆಚ್ಚು ನೆರಳು ಕೊಡುವ , ತಂಪಾಗಿ ಇಡುವ ಮರ

” ಹೊಂಗೆಯ ನೆರಳು, ತಾಯಿಯ ಮಡಿಲು ” ಅಂತಾನೇ ನಾನ್ನುಡಿ ಇದೆ…..

ಮರ ಕಡೆಯೋ ಯೋಚನೆಗಳು ಮಾಡದೆ….ರಕ್ಕಸರಂತೆ ವರ್ತಿಸದೆ ಪಕೃತಿಯನ್ನು ಗೌರವಿಸೋಣ…..

ಗಿಡ ನೆಟ್ಟು, ಮರ ಬೆಳಸಿ , ಪ್ರಕೃತಿ ಉಳಿಸೋಣ

ಮಾಹಿತಿ : ತೀರ್ಥಹಳ್ಳಿ ಅನಂತ ಕಲ್ಲಾಪುರ

Tags: BescomEshwar KhandreHonge MaraIndian beech treeKarnatakaPongamia pinnataTrees
Previous Post

ಎಲ್ಲರೂ ಓದಲೇಬೇಕಾದ ಸುದ್ದಿ ಇದು : ಮಕ್ಕಳ ಫೋನ್ ಚಟ ಬಿಡಿಸಲು ಶಿಕ್ಷಕಿಯರು ಮಾಡಿದ್ದೇನು ನೋಡಿ..?

Next Post

ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸುಧಾಕರ್ʼಗೆ ಪ್ರದೀಪ್ ಈಶ್ವರ್ ಟಾಂಗ್

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

August 22, 2026
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
Next Post

ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸುಧಾಕರ್ʼಗೆ ಪ್ರದೀಪ್ ಈಶ್ವರ್ ಟಾಂಗ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada