• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ದಯವಿಟ್ಟು ಕ್ಷಮಿಸಿ, ಈ ವರ್ಷ ಹುಟ್ಟುಹಬ್ಬ ಆಚರಿಸಲ್ಲ : ನಟ ಡಾಲಿ ಧನಂಜಯ್

ಪ್ರತಿಧ್ವನಿ by ಪ್ರತಿಧ್ವನಿ
August 21, 2022
in ಸಿನಿಮಾ
0
ದಯವಿಟ್ಟು ಕ್ಷಮಿಸಿ, ಈ ವರ್ಷ ಹುಟ್ಟುಹಬ್ಬ ಆಚರಿಸಲ್ಲ : ನಟ ಡಾಲಿ ಧನಂಜಯ್
Share on WhatsAppShare on FacebookShare on Telegram

ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ನಟ ಧನಂಜಯ್ ಆಗಸ್ಟ್ 23 36ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ . ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೋವಿನ ಹಿನ್ನೆಲೆಯಲ್ಲಿ ನಟ ಡಾಲಿ ಧನಂಜಯ್ ಈ ಬಾರಿ ಹುಟ್ಟುಹಬ್ಬ ಅಚರಿಸದಿರಲು ನಿರ್ಧರಿಸಿ ಈ ಕುರುತು ಇನ್ಸ್ಟಾಗ್ರಾಮ್‌ ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ಧಾರೆ.

ADVERTISEMENT

ಹೌದು, ಈ ವಿಡಿಯೋದಲ್ಲಿ ಡಾಲಿ ಧನಂಜತ್‌ ಅವರು,  “ನನ್ನ ಅಭಿಮಾನಿಗಳು, ಪ್ರೀತಿ ಪಾತ್ರರೆಲ್ಲರಿಗೂ ನಮಸ್ಕಾರ. ಬಹಳ ಖುಷಿಯಾಗುತ್ತದೆ. ನನ್ನ ಹುಟ್ಟುಹಬ್ಬ ಅಂದಾಕ್ಷಣ ತುಂಬಾ ಹಿಂದಿನಿಂದಲೇ ಸೆಲೆಬ್ರೆಷನ್ ಶುರು ಮಾಡುತ್ತೀರಾ. ಬೆಂಗಳೂರಿನಲ್ಲೂ ರಕ್ತದಾನ ಶಿಬಿರ, ನೇತ್ರದಾನ ನೋಂದಣಿ ಶಿಬಿರ ಎಲ್ಲಾ ನಡೆಸಿದ್ರೆ, ಬೆಳಗಾವಿ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ನಡೆಸಿದ್ದೀರಾ. ನನಗೂ ನಿಮ್ಮೊಟ್ಟಿಗೆ ಸೇರಿ ಹುಟ್ಟುಹಬ್ಬ ಆಚರಿಸಲು ಆಸೆ. ಕಳೆದೆರಡು ವರ್ಷಗಳಿಂದ ಕೊರೊನಾ ಕಾರಣ ಸೆಲೆಬ್ರೇಟ್ ಮಾಡಲು ಸಾಧ್ಯವಾಗಲಿಲ್ಲ. ಈ ವರ್ಷ ಕೂಡ ಬರ್ತ್‌ಡೇ ಸೆಲೆಬ್ರೆಷನ್ ಮಾಡುವ ಪರಿಸ್ಥಿತಿಯಲ್ಲಿ ನಾನು ಕೂಡ ಇಲ್ಲ. ನಮ್ಮ ನಾಡು ಕೂಡ ಇಲ್ಲ. ಯಾಕೆಂದರೆ ಅಪ್ಪು ಅವರು ಅಗಲಿ ಇನ್ನು ವರ್ಷ ಕೂಡ ಆಗಿಲ್ಲ. ಶಿವಣ್ಣ ಸೇರಿದಂತೆ ಯಾರು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಹಾಗಾಗಿ ಈ ವರ್ಷ ಕೂಡ ಬರ್ತ್‌ಡೇ ಆಚರಣೆ ಇರಲ್ಲ. ಹೇಗೆ ಎರಡು ವರ್ಷ ಕ್ಷಮಿಸಿ ಪ್ರೀತಿಸಿದ್ರೋ ಹಂಗೆ ಈ ವರ್ಷ ಕೂಡ ಕ್ಷಮಿಸಿ. ಮುಂದಿನ ವರ್ಷ ಎಲ್ಲರೂ ಸೇರಿ ಬರ್ತ್‌ಡೇ ಆಚರಿಸೋಣ” ಎಂದು ಹೇಳಿದ್ದಾರೆ.

ಮುಂದಿನ ವರ್ಷ ಒಳ್ಳೆ ಕೆಲಸಗಳ ಮೂಲಕ ಹುಟ್ಟುಹಬ್ಬ ಆಚರಿಸೋಣ. ನಾನು ಕೂಡ ನಿಮ್ಮ ಜೊತೆ ನಿಮ್ಮ ಜೊತೆ ಸೇರಿಕೊಳ್ಳುತ್ತೇನೆ. ಹಾಗಾಗಿ ಈ ವರ್ಷ ಎಲ್ಲಿದ್ದಿರೋ ಅಲ್ಲಿಂದಲೇ ಶುಭಾಶಯ ಕೋರಿ. ನನ್ನ ಹುಟ್ಟುಹಬ್ಬಕ್ಕೆ ತರುತ್ತಿದ್ದ ಕೇಕ್, ಹಾರ, ಶಾಲೂ ಮತ್ತೊಂದು ಎಲ್ಲದಕ್ಕೂ ಖರ್ಚು ಮಾಡುತ್ತಿದ್ದ ದುಡ್ಡಲ್ಲಿ ಒಂದಿಷ್ಟು ಅವಶ್ಯಕ ಇರುವ ಜೀವಗಳಿಗೆ ನಿಮ್ಮ ಕೈಲಾದ ಸಹಾಯ ಮಾಡಿ. ಅದರ ಮೂಲಕ ಹುಟ್ಟುಹಬ್ಬ ಆಚರಿಸೋಣ. ಅವರ ಪ್ರಾರ್ಥನೆಗಳು ನನ್ನನ್ನು ಕಾಯುತ್ತದೆ. ನಿಮ್ಮನ್ನು ಕಾಯುತ್ತದೆ ಎಂದು ಹೇಳಿದ್ದಾರೆ.

Tags: Congress Partyನರೇಂದ್ರ ಮೋದಿಬಿಜೆಪಿ
Previous Post

ಶಾಸಕ ಹರ್ಷವರ್ಧನ್ ಕ್ಷೇತ್ರದಲ್ಲಿ ಅವ್ಯವಸ್ಥೆ: ಕತ್ತಲೆಯಲ್ಲಿ ಜೀವನ ಕಳೆಯುತ್ತಿದೆ 20 ಬಡ ಕುಟುಂಬ!

Next Post

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಸಚಿವ ಸುಧಾಕರ್‌

Related Posts

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
0

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ...

Read moreDetails
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025
Next Post
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಸಚಿವ ಸುಧಾಕರ್‌

Please login to join discussion

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada