• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ಮೋದಿಗೆ ಉತ್ತರ ಪ್ರದೇಶ ಮುಖ್ಯವಾಗಿದೆ ಹೊರತು ದೇಶವಲ್ಲ: ಅಮಿತ್ ಮಿತ್ರ

Any Mind by Any Mind
December 16, 2021
in ದೇಶ, ರಾಜಕೀಯ
0
ಪ್ರಧಾನಿ ಮೋದಿಗೆ ಉತ್ತರ ಪ್ರದೇಶ ಮುಖ್ಯವಾಗಿದೆ ಹೊರತು ದೇಶವಲ್ಲ: ಅಮಿತ್ ಮಿತ್ರ
Share on WhatsAppShare on FacebookShare on Telegram

ದೇಶದ ಆರ್ಥಿಕತೆ ಕುಸಿಯುತ್ತಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಜಿ ಹಣಕಾಸು ಸಚಿವ ಅಮಿತ್ ಮಿತ್ರ ಮೋದಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಮಿತ್ರ ʻಪಿಎಂ ಯುಪಿ ಮೇಲೆ ತಮ್ಮ ಕಣ್ಣುಗಳನ್ನು ಹೆಚ್ಚು ಹಾಯಿಸುತ್ತಿದ್ದಾರೆ. ಆದರೆ, ದೇಶದ ಆರ್ಥಿಕತೆಯು ಏಕಕಾಲದಲ್ಲಿ ಹಣದುಬ್ಬರ, ನಿರುದ್ಯೋಗದಿಂದ ಕುಸಿತ ಕಾಣುತ್ತಿರುವುದು ಪ್ರಧಾನಿಯವರ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

PM busy grabbing eyeballs in UP while economy BURNING with SIMULTANEOUS INFLATION & UNEMPLOYMENT,defying PHILLIPS Curve.Inflation hits 14.2% & gr of unemployment,YoY, 10.48% in Nov !!POOR & MIDDLE-CLASS CRUSHED while PM seen in luxury YACHT & heroic holy dip !! Haa Bhagwan !

— Dr Amit Mitra (@DrAmitMitra) December 16, 2021

ಹಣದುಬ್ಬರವು ಶೇ.14.2% ರಷ್ಟಕ್ಕೆ ತಲುಪಿದೆ ಮತ್ತು ವಾರ್ಷಿಕ ಆಧಾರದ ಮೇಲೆ ನವೆಂಬರ್ 2021ಕ್ಕೆ ಶೇ.10.48% ಕ್ಕೆ ತಲುಪಿದೆ. ಬಡವರು ಮತ್ತು ಮಧ್ಯಮ ವರ್ಗದವರು ʻನಜ್ಜು ಗುಜ್ಜಾಗಿʼ ಹೋಗಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಐಷಾರಾಮಿ ಜೀವನದಲ್ಲಿ ಕಳೆದ್ಹೋಗಿದ್ದು, ಪವಿತ್ರ ಸ್ನಾನ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಿತ್ರರವರು ಈ ಹಿಂದೆಯೂ ಸಹ ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಕಳವಳವನ್ನ ವ್ಯಕ್ತಪಡಿಸುತ್ತಾ, ಸೆಪ್ಟೆಂಬರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದ ಮಿತ್ರ 36ಬಿಲಿಯನ್ ಜನರು ನಿರುದ್ಯೋಗಿಗಳಾಗಿದ್ದಾರೆ. ಆದಾಯವಿಲ್ಲ, ಜೀವನೋಪಾಯವಿಲ್ಲ ಮತ್ತು ಭರವಸೆಯಿಲ್ಲ. ಆದರೂ, ಪ್ರಧಾನಿ ಮೋದಿ ಸ್ಪಿನ್ ಡಾಕ್ಟರ್ಸ್ ಡ್ರಮ್ ಬಾರಿಸಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಈ ಹಿಂದೆ ಟ್ವೀಟ್ ಮಾಡುವ ಮೂಲಕ ಜನರ ಗಮನ ಸೆಳೆದಿದ್ದರು.

ಅಪರೂಪಕ್ಕೊಮೆ ಟ್ವೀಟ್ ಮಾಡುವ ಮಿತ್ರ ನವೆಂಬರ್ ನಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಥಂಕರ್ ಮಾಡಿದ ಟ್ವೀಟ್ಅನ್ನು ʻಡಾ.ಜೆಕಿಲ್ ಮತ್ತು ಮಿಸ್ಟರ್ ಹೈಡ್ʼ ಅವರ ಶ್ರೇಷ್ಠ ಪ್ರಕರಣ ಎಂದು ಬಣ್ಣಿಸಿದ್ದನ್ನು ಇಲ್ಲಿ ಗಮನಿಸಬಹುದು.

Tags: BJPUttar Pradeshನರೇಂದ್ರ ಮೋದಿಬಿಜೆಪಿ
Previous Post

ಮೋದಿಗೆ ಸಂತನ ಪಟ್ಟ ಕಟ್ಟಲು ಬೆವರು ಸುರಿಸುತ್ತಿರುವ ದೃಶ್ಯ ಮಾಧ್ಯಮ

Next Post

ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ! | hubli |

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
Next Post
ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ! | hubli |

ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ! | hubli |

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada