• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ಮೋದಿಗೆ ಉತ್ತರ ಪ್ರದೇಶ ಮುಖ್ಯವಾಗಿದೆ ಹೊರತು ದೇಶವಲ್ಲ: ಅಮಿತ್ ಮಿತ್ರ

Any Mind by Any Mind
December 16, 2021
in ದೇಶ, ರಾಜಕೀಯ
0
ಪ್ರಧಾನಿ ಮೋದಿಗೆ ಉತ್ತರ ಪ್ರದೇಶ ಮುಖ್ಯವಾಗಿದೆ ಹೊರತು ದೇಶವಲ್ಲ: ಅಮಿತ್ ಮಿತ್ರ
Share on WhatsAppShare on FacebookShare on Telegram

ದೇಶದ ಆರ್ಥಿಕತೆ ಕುಸಿಯುತ್ತಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಜಿ ಹಣಕಾಸು ಸಚಿವ ಅಮಿತ್ ಮಿತ್ರ ಮೋದಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಮಿತ್ರ ʻಪಿಎಂ ಯುಪಿ ಮೇಲೆ ತಮ್ಮ ಕಣ್ಣುಗಳನ್ನು ಹೆಚ್ಚು ಹಾಯಿಸುತ್ತಿದ್ದಾರೆ. ಆದರೆ, ದೇಶದ ಆರ್ಥಿಕತೆಯು ಏಕಕಾಲದಲ್ಲಿ ಹಣದುಬ್ಬರ, ನಿರುದ್ಯೋಗದಿಂದ ಕುಸಿತ ಕಾಣುತ್ತಿರುವುದು ಪ್ರಧಾನಿಯವರ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

PM busy grabbing eyeballs in UP while economy BURNING with SIMULTANEOUS INFLATION & UNEMPLOYMENT,defying PHILLIPS Curve.Inflation hits 14.2% & gr of unemployment,YoY, 10.48% in Nov !!POOR & MIDDLE-CLASS CRUSHED while PM seen in luxury YACHT & heroic holy dip !! Haa Bhagwan !

— Dr Amit Mitra (@DrAmitMitra) December 16, 2021

ಹಣದುಬ್ಬರವು ಶೇ.14.2% ರಷ್ಟಕ್ಕೆ ತಲುಪಿದೆ ಮತ್ತು ವಾರ್ಷಿಕ ಆಧಾರದ ಮೇಲೆ ನವೆಂಬರ್ 2021ಕ್ಕೆ ಶೇ.10.48% ಕ್ಕೆ ತಲುಪಿದೆ. ಬಡವರು ಮತ್ತು ಮಧ್ಯಮ ವರ್ಗದವರು ʻನಜ್ಜು ಗುಜ್ಜಾಗಿʼ ಹೋಗಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಐಷಾರಾಮಿ ಜೀವನದಲ್ಲಿ ಕಳೆದ್ಹೋಗಿದ್ದು, ಪವಿತ್ರ ಸ್ನಾನ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಿತ್ರರವರು ಈ ಹಿಂದೆಯೂ ಸಹ ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಕಳವಳವನ್ನ ವ್ಯಕ್ತಪಡಿಸುತ್ತಾ, ಸೆಪ್ಟೆಂಬರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದ ಮಿತ್ರ 36ಬಿಲಿಯನ್ ಜನರು ನಿರುದ್ಯೋಗಿಗಳಾಗಿದ್ದಾರೆ. ಆದಾಯವಿಲ್ಲ, ಜೀವನೋಪಾಯವಿಲ್ಲ ಮತ್ತು ಭರವಸೆಯಿಲ್ಲ. ಆದರೂ, ಪ್ರಧಾನಿ ಮೋದಿ ಸ್ಪಿನ್ ಡಾಕ್ಟರ್ಸ್ ಡ್ರಮ್ ಬಾರಿಸಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಈ ಹಿಂದೆ ಟ್ವೀಟ್ ಮಾಡುವ ಮೂಲಕ ಜನರ ಗಮನ ಸೆಳೆದಿದ್ದರು.

ಅಪರೂಪಕ್ಕೊಮೆ ಟ್ವೀಟ್ ಮಾಡುವ ಮಿತ್ರ ನವೆಂಬರ್ ನಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಥಂಕರ್ ಮಾಡಿದ ಟ್ವೀಟ್ಅನ್ನು ʻಡಾ.ಜೆಕಿಲ್ ಮತ್ತು ಮಿಸ್ಟರ್ ಹೈಡ್ʼ ಅವರ ಶ್ರೇಷ್ಠ ಪ್ರಕರಣ ಎಂದು ಬಣ್ಣಿಸಿದ್ದನ್ನು ಇಲ್ಲಿ ಗಮನಿಸಬಹುದು.

Tags: BJPUttar Pradeshನರೇಂದ್ರ ಮೋದಿಬಿಜೆಪಿ
Previous Post

ಮೋದಿಗೆ ಸಂತನ ಪಟ್ಟ ಕಟ್ಟಲು ಬೆವರು ಸುರಿಸುತ್ತಿರುವ ದೃಶ್ಯ ಮಾಧ್ಯಮ

Next Post

ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ! | hubli |

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ! | hubli |

ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ! | hubli |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada