• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2022
in ದೇಶ, ರಾಜಕೀಯ
0
Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ
Share on WhatsAppShare on FacebookShare on Telegram

ಉತ್ತರಾಖಂಡ್ ಚುನಾವಣೆಗೆ ದಿನಗಣನೆ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಮುಂದುವರೆಸಿದ್ದಾರೆ. ಜನರಲ್ ರಾವತ್ ಬದುಕಿದ್ದ ಸಮಯದಲ್ಲಿ ಅವರನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಇದೀಗ ಚುನಾವಣೆಯಲ್ಲಿ ಮತಗಳನ್ನು ಪಡೆಯಲು ಅವರ ಕಟೌಟ್ ಬಳಸುತ್ತಿದೆ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ADVERTISEMENT

ಉತ್ತರಾಖಂಡದ ಶ್ರೀನಗರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಉಗ್ರರ ವಿರುದ್ದ ಸರ್ಜಿಕಲ್ ಸ್ಟ್ರೈಕ್ ಮಾಡಿದ ಸೇನೆಯ ಬಗ್ಗೆ ಸಂಶಯ ಪಟ್ಟಿದ ಕಾಂಗ್ರೆಸ್ ಪುರಾವೆಗಳನ್ನು ಕೇಳಿತ್ತು. ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಸಿಡಿಎಸ್ ರಾವತ್ ಅವರನ್ನು ಬೀದಿಬದಿಯ ಗೂಂಡಾ ಎಂದು ಕರೆದಿದ್ದರು ಎಂದು ಹರಿಹಾಯ್ದರು.

ದೇಶದಲ್ಲಿ ಯಾವುದಾದರು ಒಂದು ಪಕ್ಷ ಅಧಿಕಾರಕ್ಕಾಗಿ ಹಪಹಪಿಸುತ್ತದೆ ಎಂದರೆ ಅದು ಕಾಂಗ್ರೆಸ್ ಪಕ್ಷ. ತ್ಯಾಗದ ಬೆಲೆ ಎಂದಿಗೂ ಈ ಪಕ್ಷಕ್ಕೆ ಅರ್ಥವಾಗುವುದಿಲ್ಲ. ಜನರಲ್ ರಾವತ್ಗೆ ಅಗೌರವ ತೋರಿದ ಹಾಗೂ ಅವರ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡ ಕಾಂಗ್ರೆಸ್ಸಿಗೆ ಜನರು ಮುಂಬರುವ ಚುನಾವಣೆಯಲ್ಲಿ ಉತ್ತರಾಖಂಡದ ಜನರು ತಕ್ಕ ಉತ್ತರ ಕೊಡಲಿದ್ದಾರೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಅಭಿವೃದ್ದಿ ಕಡೆಗೆ ಹೆಚ್ಚು ಗಮನ ಹರಿಸಲಿಲ್ಲ. ಆದ್ದರಿಂದ ಉತ್ತರಾಖಂಡದ ಜನರು ಪ್ರತಿ ವರ್ಷ ಹೆಚ್ಚು ಬೇರೆಡೆಗೆ ವಲಸೆ ಹೋಗುತ್ತಿದ್ದರು. ಆದರೆ, ಬಿಜೆಪಿ ಉತ್ತರಾಖಂಡ್ ಜನರಿಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುತ್ತದೆ ಎಂದು ಹೇಳಿದರು.

Tags: BJPCongress PartyCovid 19ಕರೋನಾಕೋವಿಡ್-19ಜನರಲ್ ರಾವತ್ ಕಟೌಟ್ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ

Next Post

ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್

ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada