• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2022
in ದೇಶ, ರಾಜಕೀಯ
0
Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ
Share on WhatsAppShare on FacebookShare on Telegram

ಉತ್ತರಾಖಂಡ್ ಚುನಾವಣೆಗೆ ದಿನಗಣನೆ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಮುಂದುವರೆಸಿದ್ದಾರೆ. ಜನರಲ್ ರಾವತ್ ಬದುಕಿದ್ದ ಸಮಯದಲ್ಲಿ ಅವರನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಇದೀಗ ಚುನಾವಣೆಯಲ್ಲಿ ಮತಗಳನ್ನು ಪಡೆಯಲು ಅವರ ಕಟೌಟ್ ಬಳಸುತ್ತಿದೆ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ADVERTISEMENT

ಉತ್ತರಾಖಂಡದ ಶ್ರೀನಗರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಉಗ್ರರ ವಿರುದ್ದ ಸರ್ಜಿಕಲ್ ಸ್ಟ್ರೈಕ್ ಮಾಡಿದ ಸೇನೆಯ ಬಗ್ಗೆ ಸಂಶಯ ಪಟ್ಟಿದ ಕಾಂಗ್ರೆಸ್ ಪುರಾವೆಗಳನ್ನು ಕೇಳಿತ್ತು. ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಸಿಡಿಎಸ್ ರಾವತ್ ಅವರನ್ನು ಬೀದಿಬದಿಯ ಗೂಂಡಾ ಎಂದು ಕರೆದಿದ್ದರು ಎಂದು ಹರಿಹಾಯ್ದರು.

ದೇಶದಲ್ಲಿ ಯಾವುದಾದರು ಒಂದು ಪಕ್ಷ ಅಧಿಕಾರಕ್ಕಾಗಿ ಹಪಹಪಿಸುತ್ತದೆ ಎಂದರೆ ಅದು ಕಾಂಗ್ರೆಸ್ ಪಕ್ಷ. ತ್ಯಾಗದ ಬೆಲೆ ಎಂದಿಗೂ ಈ ಪಕ್ಷಕ್ಕೆ ಅರ್ಥವಾಗುವುದಿಲ್ಲ. ಜನರಲ್ ರಾವತ್ಗೆ ಅಗೌರವ ತೋರಿದ ಹಾಗೂ ಅವರ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡ ಕಾಂಗ್ರೆಸ್ಸಿಗೆ ಜನರು ಮುಂಬರುವ ಚುನಾವಣೆಯಲ್ಲಿ ಉತ್ತರಾಖಂಡದ ಜನರು ತಕ್ಕ ಉತ್ತರ ಕೊಡಲಿದ್ದಾರೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಅಭಿವೃದ್ದಿ ಕಡೆಗೆ ಹೆಚ್ಚು ಗಮನ ಹರಿಸಲಿಲ್ಲ. ಆದ್ದರಿಂದ ಉತ್ತರಾಖಂಡದ ಜನರು ಪ್ರತಿ ವರ್ಷ ಹೆಚ್ಚು ಬೇರೆಡೆಗೆ ವಲಸೆ ಹೋಗುತ್ತಿದ್ದರು. ಆದರೆ, ಬಿಜೆಪಿ ಉತ್ತರಾಖಂಡ್ ಜನರಿಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುತ್ತದೆ ಎಂದು ಹೇಳಿದರು.

Tags: BJPCongress PartyCovid 19ಕರೋನಾಕೋವಿಡ್-19ಜನರಲ್ ರಾವತ್ ಕಟೌಟ್ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ

Next Post

ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್

Related Posts

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
0

ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ(Winter Session 2025) ಅಭಿವೃದ್ದಿಯ ಚರ್ಚೆಯ ಬಿಟ್ಟು ಕಾಂಗ್ರೆಸ್‌ ನಾಯಕರು ಡಿನ್ನರ್‌ ಮೀಟಿಂಗ್‌ನಲ್ಲಿ ಮುಳುಗಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಬ್ರೇಕ್‌ ಪಾಸ್ಟ್‌...

Read moreDetails
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
Next Post
ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್

ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್

Please login to join discussion

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada