• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ

ಪ್ರತಿಧ್ವನಿ by ಪ್ರತಿಧ್ವನಿ
July 31, 2021
in ದೇಶ, ರಾಜಕೀಯ
0
ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಶನಿವಾರ ನಡೆದ ವಿಡಿಯೋ ಕಾನ್ಪರೆನ್ಸನಲ್ಲಿ ಸರ್ದಾರ ವಲ್ಲಭ್ ಭಾಯಿ ಪಟೇಲ್ ಪೊಲೀಸ್ ಅಕಾಡಮಿಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಪರೀಕ್ಷಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ADVERTISEMENT

ʼರಾಷ್ಟ್ರ ಮೊದಲು, ಎಲ್ಲವು ಮೊದಲುʼ (NATION FIRST, ALWAYS FIRST) ಎಂಬ ಘೋಷವಾಕ್ಯವನ್ನು ನಾವು ಮಾಡುವ ಪ್ರತಿ ಕೆಲಸದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಸಾರ್ವಾಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ತಪ್ಪು ಗ್ರಹಿಕೆಯನ್ನು ಹೋಗಲಾಡಿಸಬೇಕು ಎಂದು ಅವರು ಹೇಳಿದ್ದಾರೆ .

ಪೊಲೀಸರ ಬಗ್ಗೆ ಜನರ ಮನಸ್ಸಿನಲ್ಲಿ ಮೂಡಿರುವ ತಪ್ಪು ಗ್ರಹಿಕೆಯನ್ನು ಹೋಗಲಾಡಿಸುವುದೆ ದೊಡ್ಡ ಸವಾಲಾಗಿದೆ ಎಂದು ಈ ವೇಳೆ ಅವರು ಅಭಿಪ್ರಾಯ ಪಟ್ಟಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದ ರೀತಿಗೆ ಜನರಲ್ಲಿ ಪೊಲೀಸರ ಬಗ್ಗೆ ಗ್ರಹಿಕೆಯೂ ಸ್ವಲ್ಪ ಮಟ್ಟಿಗೆ ಬದಲಾಗಿತ್ತು ಆದರೆ ತಪ್ಪು ಗ್ರಹಿಕೆಯು ಜನರ ಮನಸ್ಸಿನಲ್ಲಿ ಪುನಾರವರ್ತನೆ ಆಗುತ್ತಿರುವುದು ಬೇಸರದ ಸಂಗತಿ ಎಂದು ಈ ವೇಳೆ ಅವರು ಹೇಳಿದ್ದಾರೆ.

ಮಾತನಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿರವರು ನಮ್ಮ ದೇಶದ ಪೊಲೀಸರು ಸಾರ್ವಜನಿಕರ ರಕ್ಷಣೆಗೆ ಸದಾ ಸಿದ್ದರಾಗಿರುತ್ತಾರೆ ಪ್ರಾಣದ ಹಂಗನ್ನು ತೊರೆದು ನಮ್ಮ ರಾಷ್ಟ್ರದ ಉದ್ದಗಲವನ್ನು ಕಾಯುತ್ತಿದ್ದಾರೆ ಕಾನೂನು ಸುವ್ಯವಸ್ಥೆ ಮತ್ತು ಭಯೋತ್ಪಾದನೆ ವಿರುದ್ದದ ಹೋರಾಟಕ್ಕೆ ಅವರುಗಳ ಕೊಡುಗೆ ಅಪಾರ ಎಂದು ನೆನೆದು ಶ್ಲಾಘಿಸಿದ್ದಾರೆ.

ಮುಂಬರುವ ಯುವ ಪೀಳಿಗೆ ಜನರ ಮನಸ್ಸಿನಲ್ಲಿ ಪೊಲೀಸರ ಬಗ್ಗೆ ಇರುವ ತಪ್ಪು ಗ್ರಹಿಕೆಯನ್ನು ಹೋಗಿಸಬೇಕೆಂದು ಈ ವೇಳೆ ಅವರು ಹೇಳಿದ್ದರು.

ಕಳೆದ 75 ವರ್ಷಗಳಲ್ಲಿ ಭಾರತ ಪೊಲೀಸ್ ಸೇವೆ ಮತ್ತು ಪೊಲೀಸರಿಗೆ ನೀಡುವ ತರಭೇತಿಯಲ್ಲಿ ಸುಧಾರಣೆ ತರಲು ಪ್ರಯತ್ನಿಸುತ್ತಿದೆ. ಮುಂಬರುವ 25 ವರ್ಷಗಳ ನಿಮ್ಮ ವೃತ್ತಿ ಜೀವನದ ಅತ್ಯಂತ ಕಠಿಣ ಪರಿಶ್ರಮದ ಸಮಯ ಇದಕ್ಕಾಗಿ ನಿಮ್ಮ ತಯಾರಿ ಮಾನಸಿಕ ಸ್ಧಿತಿ ಮತ್ತು ಗುರಿ ಭಾರತದ ಏಳಿಗೆಗೆ ಸಹಕಾರಿಯಾಗಲ್ಲಿದೆ ಎಂದು ಹೇಳಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಗೃಹ ಸಚಿವರಾದ ಅಮಿತ್ ಷಾ ರವರು ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags: IPSನರೇಂದ್ರ ಮೋದಿ
Previous Post

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Next Post

ಬದಲಾಗಿರುವುದು ನಾಯಕತ್ವ, ಪಕ್ಷವಲ್ಲ: ಬೊಮ್ಮಾಯಿಗೆ ಮುಂದಿದೆ ಸವಾಲುಗಳ ಸರಣಿ!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬದಲಾಗಿರುವುದು ನಾಯಕತ್ವ, ಪಕ್ಷವಲ್ಲ: ಬೊಮ್ಮಾಯಿಗೆ ಮುಂದಿದೆ ಸವಾಲುಗಳ ಸರಣಿ!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada