• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

PM Modi.. Do you Collect toll without Service? Democracy is being Destroyed By your Government : ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ : ಎಚ್.ವಿಶ್ವನಾಥ್

Any Mind by Any Mind
March 17, 2023
in ಇದೀಗ, ಕರ್ನಾಟಕ, ರಾಜಕೀಯ
0
PM Modi..  Do you Collect toll without Service? Democracy is being Destroyed By your Government : ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ : ಎಚ್.ವಿಶ್ವನಾಥ್
Share on WhatsAppShare on FacebookShare on Telegram

ಮೈಸೂರು: ಮಾ:17: ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ , ಮೈಸೂರಿನ ಮಣಿಪಾಲ್ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಹಿನ್ನೆಲೆ 2600 ಎಕರೆ ರೈತರ ಜಮೀನು ಹೋಯ್ತು. ಮಂಡ್ಯ ಭಾಗದ ನೂರಾರು ಕುಟುಂಬಗಳು‌ ಬೀದಿಗೆ ಬಂದಿದೆ ಜನ ವಿರೋಧಿ ಯೋಜನೆ ಮಾಡಿ ಟೋಲ್ ಸಂಗ್ರಹ ನೆಪದಲ್ಲಿ ಹಗಲು ದರೋಡೆಗೆಳಿದಿದ್ದೀರಿ ರಸ್ತೆ ಬೇಕು ಅಂಥಾ ಯಾರು ಕೇಳಿದ್ರು ? ನಾಲ್ಕು ಪಥನೇ ಸಾಕಾಗಿತ್ತು. ಹತ್ತು ಪಥದ ರಸ್ತೆ ಮಾಡಿದ್ದೀರಾ ಆದರೆ ಬಡವರು ಓಡಾಡುವ ಸರ್ವಿಸ್ ರಸ್ತೆ ಎಲ್ಲಿದೆ ? ಅಪಘಾತವಾದರೆ ಚಿಕಿತ್ಸೆ ನೀಡಲು ಟ್ರಾಮಾ ಸೆಂಟರ್ ಎಲ್ಲಿದೆ ಎಂದು ಪ್ರಶ್ನಿಸಿದರು.

ADVERTISEMENT

ಬೆಂಗಳೂರು ಮೈಸೂರು ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಎಚ್‌.ವಿಶ್ವನಾಥ್, ಸಂಸದ ಪ್ರತಾಪ ಸಿಂಹ ಮಿನಿ ಕಂಟ್ರ್ಯಾಕ್ಟರ್. ನಿನ್ನ ಕೆಲಸ ಏನು? ಹೆದ್ದಾರಿ ವಿಚಾರದಲ್ಲಿ ನೀನು ಮಾಡಿದ್ದೇನು ? ರಸ್ತೆಗೆ ಮೆಟಿರೀಯಲ್ ಸಪ್ಲೈ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ದಿನ ಬೆಳಗಾದರೆ ಹೈವೇ ಫೇಸ್ ಬುಕ್ ಲೈವ್ ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ. ಅವರನ್ನ ನೋಡಪ್ಪ, ಅಲ್ಲಿಯೂ ಪ್ರೆಸ್ ಮೀಟ್ ಮಾಡಪ್ಪ. ಅವನು ಯಾರೋ ಶ್ರೀಧರ್ ಅನ್ನೋ ಅಧಿಕಾರಿ ಸರ್ವಿಸ್ ರಸ್ತೆ ಮಾಡುವ ಕಾನೂನು ಎಲ್ಲಿದೆ ಅಂತಾನೆ. ಏನಪ್ಪ ಮೋದಿ ನಿಮ್ಮ ಸರ್ಕಾರದಲ್ಲಿ ಅಧಿಕಾರಿ ಶಾಹಿ ಆಡಳಿತ ನಡೆತಾ ಇದೆಯಾ ? ಎಂದು ಹರಿಹಾಯ್ದರು.

ಮೈಸೂರು ಕೊಡಗು ಸಂಸದರು ಎಲ್ಲವೂ ಸರಿಯಾಗಿದೆ. ಸುಮ್ಮನೆ ಜನ ಗಲಾಟೆ ಮಾಡ್ತಾರೆ. ಜೊತೆಗೆ ಪಂಥಾಹ್ವಾನ ಕೊಟ್ಟಿದ್ದಾರೆ ಬರಲಿ ಬೇಕಾದರೆ ಯಾವಾಗ ಅಂತ ಒಂದು ದಿನಾಂಕ ನಿಗದಿ ಮಾಡಿ ನಾವು ಬರಲು ಸಿದ್ದವಿದ್ದೇವೆ. ರಸ್ತೆ ಸಂಪೂರ್ಣ ಕಂಪ್ಲೀಟ್ ಆಗಿ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯಗಳ ಕೊಟ್ಟ ಮೇಲೆ ಟೋಲ್ ದರ ನಿಗದಿಮಾಡಿ ಯಾರು ಬೇಡ ಅಂದ್ರು. ಈಗಾಗಲೇ ಕೆಎಸ್ಆರ್ಟಿಸಿ ಬಸ್ ದರ ಕೂಡ ಹೆಚ್ಚಿಸಿದ್ದಾರೆ. ನಮಗೆ ಗೊತ್ತಿಲ್ಲದೆ ನಮ್ಮ ಜೇಬು ಪಿಕ್ ಪ್ಯಾಕೆಟ್ ಆಗುತ್ತಿದೆ. 118 ಕಿ.ಮಿ ಸಂಪೂರ್ಣ ಮುಗಿದ ಮೇಲೆ ಸರ್ವಿಸ್ ರಸ್ತೆ ಕಾಮಗಾರಿಯು ಮುಗಿದ ಮೇಲೆ ಎಲ್ಲಾ ಸೇರಿ ಒಂದು ದರ ನಿಗದಿ ಮಾಡಿದರೆ ಸರಿ. ಅದನ್ನ ಬಿಟ್ಟು ಜನ ಸಾಮಾನ್ಯರ ಮೇಲೆ ಬರೆ ಎಳೆಯುವ ಕೆಲಸ ಮಾಡಬೇಡಿ ಎಂದು ಎಚ್ ವಿಶ್ವನಾಥ್ ಗುಡುಗಿದರು.

Tags: BJPBJP GovernmentBJP MLACongress PartyModiPMModiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

PRIYANKA UPENDRA | ಫಸ್ಟ್ ಟೈಂ ರೆಟ್ರೂ ಲುಕ್ ನಲ್ಲಿ ಉಪೇಂದ್ರ ಆಕ್ಟಿಂಗ್ #PRATIDHVANI

Next Post

ʼಕಿತ್ತೋದ ಸಿಟಿ ರವಿʼ ಎಂದ ವೀರಶೈವರು: ಲಿಂಗಾಯತರ ಆಕ್ರೋಶಕ್ಕೆ ಬೆದರಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿದ ಸಿಟಿ ರವಿ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ʼಕಿತ್ತೋದ ಸಿಟಿ ರವಿʼ ಎಂದ ವೀರಶೈವರು: ಲಿಂಗಾಯತರ ಆಕ್ರೋಶಕ್ಕೆ ಬೆದರಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿದ ಸಿಟಿ ರವಿ

ʼಕಿತ್ತೋದ ಸಿಟಿ ರವಿʼ ಎಂದ ವೀರಶೈವರು: ಲಿಂಗಾಯತರ ಆಕ್ರೋಶಕ್ಕೆ ಬೆದರಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿದ ಸಿಟಿ ರವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada