• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ ಎಷ್ಟು ಭಾವುಕರು ಅಂದರೆ ನವಿಲಿಗೆ ತಿನಿಸಲು ಸಭೆ ಮಧ್ಯದಲ್ಲೇ ಎದ್ದು ಹೋಗಿದ್ದರು: ಅಮಿತ್‌ ಶಾ

Any Mind by Any Mind
May 12, 2022
in ದೇಶ
0
ಜನರು ಇಂಗ್ಲೀಷ್‌ ಬದಲು ಹಿಂದಿ ಬಳಸಬೇಕು: ಅಮಿತ್‌ ಶಾ ಹೇಳಿಕೆ ವಿಪಕ್ಷಗಳು ಕಿಡಿ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಎಷ್ಟು ಭಾವುಕರು ಅಂದರೆ ನವಿಲಿಗೆ ತಿನಿಸಲು ಒಂದು ಬಾರಿ ಅತ್ಯಂತ ಮುಖ್ಯವಾದ ಸಭೆಯ ಮಧ್ಯದಲ್ಲೇ ಎದ್ದು ಹೋಗಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ADVERTISEMENT

ಮೋದಿ ಅವರ ರಾಜಕೀಯ ಜೀವನ ಆಧರಿಸಿದ ಮೋದಿ @20: ಡ್ರೀಮ್ಸ್‌ ಮೀಟ್‌ ಡೆಲಿವರಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಮುಖ್ಯವಾದ ಸಭೆ ನಡೆಯುತ್ತಿದ್ದಾಗ ಮೋದಿ ನವಿಲಿನ ಹಸಿವಿನ ಬಗ್ಗೆ ಗಮನ ಹರಿಸಿದ್ದು ನೋಡಿ ಅಚ್ಚರಿ ಆಗಿತ್ತು ಎಂದರು.

ಸಭೆ ನಡೆಯುತ್ತಿದ್ದಾಗ ನವಿಲು ಗಾಜಿನ ಗ್ಲಾಸ್‌ ಉರುಳಿಸಿತ್ತು. ಇದನ್ನು ಗಮನಿಸಿದ ಅವರು ನವಿಲು ಎಷ್ಟು ಹಸಿದಿದೆ ಎಂದು ತಿಳಿದುಕೊಂಡು ಕೂಡಲೇ ಆ ಕಡೆ ಗಮನ ಹರಿಸಿದರು. ನವಿಲಿನ ಹಸಿವು ಗುರುತಿಸಿ ಸಭೆಯ ನಡುವೆ ಆ ಕಡೆ ಗಮನ ಹರಿಸಿದ್ದಾರೆಂದರೆ ಅವರು ಎಷ್ಟು ಭಾವನಾತ್ಮಕ ಜೀವಿ ಎಂಬುದು ತಿಳಿಯುತ್ತದೆ ಎಂದು ಅಮಿತ್‌ ಶಾ ವಿವರಿಸಿದರು.

2020ರಲ್ಲಿ ಪ್ರಧಾನಿ ಮೋದಿ ನವಿಲಿಗೆ ಆಹಾರ ತಿನಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾಕಷ್ಟು ಸುದ್ದಿ ಮಾಡಿತ್ತು.

Tags: Amit Shahamith shahPM Modi
Previous Post

ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ನೀಡಿದ್ದು ರಾಹುಲ್ ಗಾಂಧಿ, ನನ್ನ ವಿರುದ್ಧ ವಂಚನೆ ಆರೋಪ ಸುಳ್ಳು : ನಟಿ ರಮ್ಯಾ

Next Post

ಜೂನ್‌ 10ಕ್ಕೆ ರಾಜ್ಯಸಭೆ ಚುನಾವಣೆ ಮೂಹೂರ್ತ ಫಿಕ್ಸ್‌

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಜೂನ್‌ 10ಕ್ಕೆ ರಾಜ್ಯಸಭೆ ಚುನಾವಣೆ ಮೂಹೂರ್ತ ಫಿಕ್ಸ್‌

ಜೂನ್‌ 10ಕ್ಕೆ ರಾಜ್ಯಸಭೆ ಚುನಾವಣೆ ಮೂಹೂರ್ತ ಫಿಕ್ಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada