• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆಯುಷ್ಮಾನ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ಚಾಲನೆ; ಭಾರತೀಯರಿಗೆ ಅತ್ಯಂತ ಮಹತ್ವದ ದಿನ ಎಂದ ಮೋದಿ

ನಚಿಕೇತು by ನಚಿಕೇತು
September 29, 2021
in ದೇಶ
0
ಆಯುಷ್ಮಾನ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ಚಾಲನೆ; ಭಾರತೀಯರಿಗೆ ಅತ್ಯಂತ ಮಹತ್ವದ ದಿನ ಎಂದ ಮೋದಿ
Share on WhatsAppShare on FacebookShare on Telegram


ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ಗೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯ ಹೊಸ ಹಂತಕ್ಕೆ ಚಾಲನೆ ನೀಡಿದ್ದಾರೆ. ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತಾಡಿದ ಪ್ರಧಾನಿ ನರೇಂದ್ರ ಮೋದಿ, 21 ನೇ ಶತಮಾನದಲ್ಲಿ ಭಾರತವು ಮುಂದುವರೆಯಲು ಇಂದು ಅತ್ಯಂತ ಮಹತ್ವದ ದಿನ. ಕಳೆದ 7 ವರ್ಷಗಳ ಹಿಂದೆ ಆರಂಭಿಸಿದ ಆರೋಗ್ಯ ಅಭಿಯಾನವೂ ಈಗ ಹೊಸ ರೂಪ ಪಡೆದುಕೊಂಡಿದೆ. ಭಾರತ್ ಡಿಜಿಟಲ್ ಮಿಷನ್ ಇಂದಿನಿಂದ ಕಾರ್ಯಾರಂಭ ಆಗುತ್ತಿದೆ. ಇದು ಭಾರತೀಯರ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿಕಾರಿ ಶಕ್ತಿಯನ್ನು ತುಂಬಲಿದೆ ಎಂದು ಅಭಿಪ್ರಾಯಪಟ್ಟರು.
3 ವರ್ಷಗಳ ಹಿಂದೆ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಮಾನ್ ಯೋಜನೆಯನ್ನು ಆರಂಭಿಸಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಶುರುವಾಗುತ್ತಿದ್ದು, ನನಗೆ ಸಂತೋಷವಾಗಿದೆ ಎಂದರು.

ADVERTISEMENT

ಇನ್ನು ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ. ಬಡವರು ಚಿಕಿತ್ಸೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ದೊಡ್ಡ ಪಾತ್ರ ವಹಿಸುತ್ತದೆ. ಈ ಹಿಂದೆ ಆರೋಗ್ಯ ಸೇತು ಆ್ಯಪ್ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾಕಷ್ಟು ಸಹಾಯ ಮಾಡಿದೆ. ಉಚಿತ ಲಸಿಕೆ ಅಭಿಯಾನದ ಅಡಿಯಲ್ಲಿ ಭಾರತವು ಇಂದು ಸುಮಾರು 90 ಕೋಟಿ ಡೋಸ್‌ ವ್ಯಾಕ್ಸಿನೇಷನ್ ಪೂರೈಸಿದೆ. ಇದರ ಹಿಂದೆ ಕೋ-ವಿನ್‌ ಆ್ಯಪ್ನ ಪಾತ್ರ ದೊಡ್ಡದಿದೆ ಎಂದು ಹೇಳಿದರು.

ಕೊರೊನಾ ಅವಧಿಯಲ್ಲಿ ಟೆಲಿಮೆಡಿಸಿನ್‌ನ ವಿಸ್ತರಣೆಯೂ ಆಗಿದೆ. ಈ ಸೌಲಭ್ಯವು ರಿಮೋಟ್ ಸ್ಥಳಗಳಲ್ಲಿ ವಾಸವಾಗಿರುವ ದೇಶವಾಸಿಗಳು ನಗರದ ದೊಡ್ಡ ಆಸ್ಪತ್ರೆಗಳ ವೈದ್ಯರೊಂದಿಗೆ ಮನೆಯಲ್ಲಿಯೇ ಕುಳಿತು ಸಂಪರ್ಕಿಸಲು ಸಹಾಯ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಏನಿದು ಆಯುಷ್ಮಾನ್ ಡಿಜಿಟಲ್ ಮಿಷನ್‌?

ಇದು ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಸರಳವಾಗಿಸುವ ಯೋಜನೆ. ಈ ಯೋಜನೆಯಲ್ಲಿ ಪ್ರತಿಯೊಬ್ಬರಿಗೂ ಪ್ರತ್ಯೇಕ ಹೆಲ್ತ್ ಐಡಿಯನ್ನು ನೀಡಲಾಗುತ್ತದೆ. ಆರೋಗ್ಯದ ಬಗೆಗಿನ ಮಾಹಿತಿ ಹೆಲ್ತ್ ಐಡಿಯಲ್ಲಿ ಲಿಂಕ್ ಆಗಿರಲಿದ್ದು, ಸಂಪೂರ್ಣ ಮಾಹಿತಿ ಈ ಯೋಜನೆಯಲ್ಲಿ ಸುರಕ್ಷಿತವಾಗಿರುತ್ತೆ ಎನ್ನಲಾಗುತ್ತಿದೆ.

ಮೊಬೈಲ್ ಅಪ್ಲಿಕೇಶನ್‌ ಮೂಲಕ ಯೋಜನೆಯ ಮಾಹಿತಿ ಲಭ್ಯವಾಗಲಿದೆ. ಯೋಜನೆ ಮೂಲಕ ದೇಶದ ತಜ್ಞ ವೈದ್ಯರೊಂದಿಗೆ ಸಂಪರ್ಕ ಸಾಧಿಸಬಹುದಾಗಿದ್ದು, ಯಾವ ವೈದ್ಯರ ಬಳಿ ಯಾವುದಕ್ಕೆ ಚಿಕಿತ್ಸೆ ಎಂಬ ಮಾಹಿತಿ ಲಭ್ಯವಾಗಲಿದೆ. ಅಲ್ಲದೆ ಮನೆಯಲ್ಲೇ ಕೂತು ಆನ್‌ಲೈನ್‌ ಮೂಲಕ ಸಂಪರ್ಕ ಸಾಧಿಸಬಹುದಾಗಿದೆ. ಡಿಜಿಟಲ್ ಮೂಲಕ ಪ್ರತಿಯೊಬ್ಬ ನಾಗರಿಕನ ಆರೋಗ್ಯ ದಾಖಲೆಯನ್ನು ರಕ್ಷಿಸಲಾಗುತ್ತದೆ ಎನ್ನುತ್ತಿದೆ ಕೇಂದ್ರ.

ಆಯುಷ್ಮಾನ್ ಭಾರತ ಯೋಜನೆಯೂ ಕೂಡ ಇಂದಿನಿಂದ ಡಿಜಿಟಲ್ ರೂಪ ಪಡೆದಿದೆ. ಮೋದಿಯವರ ಡಿಜಿಟಲೀಕರಣ ಕನಸಿಗೆ ಈ ಯೋಜನೆಯೂ ಒಳಪಟ್ಟಿದೆ. ಆದ್ರೆ ಈ ಯೋಜನೆಯೂ ದೇಶದ ಜನತೆಗೆ ಎಷ್ಟು ಪ್ರಯೋಜನ ಆಗಲಿದೆ ಎಂದು ಕಾದು ನೋಡಬೇಕಿದೆ.

Tags: Ayushman BharatBJPCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

‘ಕಾಂಗ್ರೆಸ್ ಮುಕ್ತ ಭಾರತ’ದ ಕನಸು ಕಾಣುತ್ತಿರುವುದು ಕೇವಲ ಬಿಜೆಪಿಯಲ್ಲ

Next Post

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್.!!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್.!!

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್.!!

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada