• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

ಪ್ರತಿಧ್ವನಿ by ಪ್ರತಿಧ್ವನಿ
September 11, 2021
in ದೇಶ
0
13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ
Share on WhatsAppShare on FacebookShare on Telegram

ಇತ್ತೀಚೆಗೆ ಸೆಪ್ಟೆಂಬರ್ 9ನೇ ತಾರೀಕಿನಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬ್ರಿಕ್ಸ್ ಶೃಂಗ ಸಭೆ ನಡೆಯಿತು. ಈ ಸಭೆಯಲ್ಲಿ ತಾಲಿಬಾನ್ ವಶಕ್ಕೆ ಪಡೆದಿರುವ ಅಫ್ಘಾನಿಸ್ತಾನದ ಬೆಳವಣಿಗೆ ಬಗ್ಗೆ ಸದಸ್ಯ ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿದವು. ಇಂದಿನ ಅಫ್ಘಾನಿಸ್ತಾನದ ಪರಿಸ್ಥಿತಿಗೆ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಎಂದು ರಷ್ಯಾ ಆರೋಪಿಸಿತ್ತು. ಇನ್ನೊಂದೆಡೆ ತಾಲಿಬಾನ್ ಉಗ್ರರನ್ನು ಬೆಂಬಲಿಸುತ್ತಿರುವ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಎಚ್ಚರಿಕೆ ನೀಡಿತ್ತು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ 13ನೇ ಬ್ರಿಕ್ಸ್ ದೇಶಗಳ ವರ್ಚುವಲ್ ಶೃಂಗಸಭೆಯಲ್ಲಿ ಇಂದು ವಿಶ್ವ ಎದುರಿಸುತ್ತಿರುವ ಭಯೋತ್ಪಾದನೆ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಲಾಯ್ತು. ಈ ವೇಳೆ ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಸಭೆಯಲ್ಲಿ ಅಫ್ಘಾನ್ ಬೆಳವಣಿಗೆಯಿಂದ ಪ್ರಾದೇಶಿಕ ಮತ್ತು ಜಾಗತಿಕ ಭದ್ರತೆಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಿದವು. ತಾಲಿಬಾನ್ ವಿರುದ್ಧ ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದವು.

ಇನ್ನು, ಸಭೆಯಲ್ಲಿ ಅಮೆರಿಕ ಮತ್ತು ಪಾಕ್ ವಿಚಾರವೂ ಚರ್ಚೆಯಾಯ್ತು. ಅಫ್ಘಾನಿಸ್ತಾನದಲ್ಲಿ ರಚನೆಯಾದ ತಾಲಿಬಾನ್ ಸರ್ಕಾರ ಜಾಗತಿಕ ಭದ್ರತೆಗೆ ಧಕ್ಕೆ ತರಲಿದೆ. ಮಾನವ ಹಕ್ಕು ಉಲ್ಲಂಘನೆ, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರ ಮೇಲೆ ತಾಲಿಬಾನಿಗಳು ದಾಳಿ ಕಂಡಲ್ಲಿ ಗುಂಡಿಟ್ಟು ದಾಳಿ ನಡೆಸಿದ್ದಾರೆ. ಇಲ್ಲಿನ ತಾಲಿಬಾನಿಗಳ ಉಗ್ರ ಚಟುವಟಿಕೆಗಳು ಜಾಗತಿಕ ಆತಂಕಕ್ಕೆ ಕಾರಣವಾಗಿದೆ ಎಂಬ ಅಭಿಪ್ರಾಯ ಕೇಳಿ ಬಂತು.

ಐದು ರಾಷ್ಟ್ರಗಳ 12ನೇ ಬ್ರಿಕ್ಸ್ ಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ದಕ್ಷಿಣ ಆಫ್ರಿಕ ಅಧ್ಯಕ್ಷ ಸಿರಿಲ್ ರಾಮಫೋಸಾ, ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ ಪಾಲ್ಗೊಂಡಿದ್ದರು. ಈ ಸಭೆಯ ಅಧ್ಯಕ್ಷತೆ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. ಸಭೆಯಲ್ಲಿ ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಬ್ರಿಕ್ಸ್ ನಿರ್ಧಾರ ಕೈಗೊಂಡಿದೆ.

ಕಾಬೂಲ್ ವಿಮಾನ ನಿಲ್ದಾಣದ ಮೇಲಿನ ದಾಳಿಗೆ ಖಂಡನೆ ವ್ಯಕ್ತಪಡಿಸಿದ ಬ್ರಿಕ್ಸ್, ಅಫ್ಘಾನ್ ಮತ್ತೊಮ್ಮೆ ಭಯೋತ್ಪಾದಕರ ಸ್ವರ್ಗ ಆಗಬಾರದು ಎಂದು ಪಣತೊಟ್ಟಿತು. ಅಫ್ಘಾನ್ ಉಗ್ರರ ತಾಣವಾಗಲು ಅವಕಾಶ ಕೊಡಬಾರದು. ನಮ್ಮ ದೇಶಗಳಿಗೆ ಯಾವುದೇ ಆತಂಕ ಎದುರಾಗಬಾರದು. ಅಫ್ಘಾನ್ನಲ್ಲಿ ಮಾನವ ಹಕ್ಕು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ರಕ್ಷಣೆ ಮಾಡಬೇಕು ಎಂದು ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಾಯಕರು ತೀರ್ಮಾನಿಸಿದರು.

ಬ್ರಿಕ್ಸ್ ದೇಶಗಳ ಪ್ರಮುಖ ಹೈಲೈಟ್ಸ್

ಭಯೋತ್ಪಾದನೆಯು ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ
ಭಯೋತ್ಪಾದನೆ ಪ್ರತಿಪಾದಿಸಬಾರದು, ಸಹಾಯ & ಪ್ರೋತ್ಸಾಹ ನೀಡಬಾರದು
ರಾಷ್ಟ್ರಗಳು ತಮ್ಮ ತಪ್ಪನ್ನು ಅರಿತು, ಪರಾಮರ್ಶೆ ಮಾಡಿಕೊಳ್ಳಬೇಕು
ಭಯೋತ್ಪಾದನೆಯನ್ನು ಸಂಘಟಿತವಾಗಿ ಹಿಮ್ಮೆಟ್ಟಿಸುವ ಅವಶ್ಯಕತೆ
ಅಫ್ಘಾನಿಸ್ತಾನದ ಸದ್ಯದ ಬೆಳವಣಿಗೆಗಳಿಗೆ ಅಮೆರಿಕವೇ ಕಾರಣ
ಅಮೆರಿಕವು ಸೇನೆ ಹಿಂದಕ್ಕೆ ಕರೆಸಿಕೊಂಡಿದ್ದರಿಂದಲೇ ಹೀಗಾಗಿದೆ
ಅಮೆರಿಕ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆರೋಪ
ಅಫ್ಘಾನ್ನ ಆಂತರಿಕ ವಿಚಾರದಲ್ಲಿ ಇತರ ದೇಶದ ಹಸ್ತಕ್ಷೇಪ ತಪ್ಪು
ಅಫ್ಘಾನ್ ಬೆಳವಣಿಗೆಯಿಂದ ಪ್ರಾದೇಶಿಕ, ಜಾಗತಿಕ ಭದ್ರತೆಗೆ ಧಕ್ಕೆ
ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಬ್ರಿಕ್ಸ್ ಪಣ
ಅಫ್ಘಾನ್ ಮತ್ತೊಮ್ಮೆ ಭಯೋತ್ಪಾದಕರ ಸ್ವರ್ಗ ಆಗಬಾರದು
ಮಾನವ ಹಕ್ಕು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ರಕ್ಷಣೆ
ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆಯ ನೀಡಿದ ಪ್ರಧಾನಿ ಮೋದಿ
ಅಫ್ಘಾನಿಸ್ತಾನದ ಬೆಳವಣಿಗೆಗೆ ಅಮೆರಿಕ ಕಾರಣ ಎಂದ ರಷ್ಯಾ

Tags: BJPಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ದಕ್ಷಿಣ ಆಫ್ರಿಕ ಅಧ್ಯಕ್ಷ ಸಿರಿಲ್ ರಾಮಫೋಸಾನರೇಂದ್ರ ಮೋದಿಬಿಜೆಪಿಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Previous Post

ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್; ಅಧಿವೇಶನದಲ್ಲಿ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾದ ಸಿದ್ದರಾಮಯ್ಯ

Next Post

ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಲ್ಯಾಬ್ ಉಪಕರಣ ಖರೀದಿಯಲ್ಲಿ ಬಹು ಕೋಟಿ ಅಕ್ರಮ; ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಲ್ಯಾಬ್ ಉಪಕರಣ ಖರೀದಿಯಲ್ಲಿ ಬಹು ಕೋಟಿ ಅಕ್ರಮ; ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಲ್ಯಾಬ್ ಉಪಕರಣ ಖರೀದಿಯಲ್ಲಿ ಬಹು ಕೋಟಿ ಅಕ್ರಮ; ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada