• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ರಾಜಕೀಯ
0
ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ
Share on WhatsAppShare on FacebookShare on Telegram

ಮಂಗಳೂರು : ಪ್ರಧಾನಿ ಮೋದಿ ಹೋದಲ್ಲಿ ಬಂದಲೆಲ್ಲ ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದ್ದಾರೆ. ಆದರೆ ಎಲ್ಲಿಯೂ ದೇಶದಲ್ಲಿನ ನಿರುದ್ಯೋಗಿತನ, ಬೆಲೆ ಏರಿಕೆ ಬಗ್ಗೆ ಮಾತನಾಡಿಲ್ಲ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಗುಡುಗಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಪ್ರಿಯಾಂಕ ಗಾಂಧಿ ಬಿಜೆಪಿ ಡಬಲ್​ ಇಂಜಿನ್​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT


ಮೋದಿ ಸರ್ಕಾರದ ಆಡಳಿತದಲ್ಲಿಯೇ ಸಮಸ್ಯೆಗಳು ಹೆಚ್ಚಾಗಿದೆ. ಇವುಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಸಂಪೂರ್ಣ ಎಡವಿದೆ. ಡಬಲ್ ಇಂಜಿನ್​ ಸರ್ಕಾರದ ಆಡಳಿತದಲ್ಲಿ ಅಡುಗೆ ಅನಿಲ, ಬೇಳೆ ಕಾಳುಗಳು, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಖರೀದಿ ಮಾಡುವುದು ಕಷ್ಟವಾಗಿದೆ. ಹೀಗಾಗಿ ಅವರು ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.


ಈ ರಾಜ್ಯದಲ್ಲಿ ಪ್ರತಿನಿತ್ಯ 5 ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಲ್ಲಿ ಜನರಿಗೆ ಭಯವಿರುವುದು ನಿರುದ್ಯೋಗ, ಬೆಲೆ ಏರಿಕೆಯಿಂದಾಗಿ. 6400 ರೈತರು ನಾಲ್ಕು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, 500ಕ್ಕೂ ಹೆಚ್ಚು ಜನ ಬಡತನದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರುದ್ಯೋಗದಿಂದ 1600 ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಮಂತ್ರಿಗಳೇ ಕರ್ನಾಟಕದಲ್ಲಿ ಭಯೋತ್ಪಾದನೆ ಆಗಿದ್ದರೆ ಅದು ನಿಮ್ಮದೇ ಸರ್ಕಾರದ 40% ಕಮಿಷನ್ ನಿಂದಾಗಿ ಎಂದು ಕಿಡಿಕಾರಿದರು.

ನೀವು ನಿಮ್ಮ ಪರಿಶ್ರಮದಿಂದ ನಂದಿನಿ ಕಟ್ಟಿ ಬೆಳೆಸಿದ್ದು, ಇದು ನಿಮ್ಮ ಹೆಮ್ಮೆಯ ಪ್ರತೀಕವಾಗಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯದಲ್ಲಿ ಹೆಚ್ಚು ಹಾಲು ಉತ್ಪಾದನೆ ಆಗಿ, ಕ್ಷೀರ ಭಾಗ್ಯ ಯೋಜನೆ ಜಾರಿ ಮಾಡಲಾಗಿತ್ತು. ರೈತರಿಗೆ ಕಾಂಗ್ರೆಸ್ ಸರ್ಕಾರ 5 ರೂ. ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಈಗ ನಂದಿನಿಯಲ್ಲಿ ಕೇವಲ 71 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆ ಆಗುತ್ತಿದ್ದು, ಹೀಗಾಗಿ ಅಮೂಲ್ ಹಾಲು ರಾಜ್ಯದ ಮಾರುಕಟ್ಟೆಗೆ ಪರಿಚಯಿಸುತ್ತೇವೆ ಎನ್ನುತ್ತಿದ್ದಾರೆ. ಇದು ನಂದಿನಿ ಸಂಸ್ಥೆಯನ್ನು ನಾಶ ಮಾಡಿ ಗುಜರಾತಿನ ಅಮೂಲ್ ಜತೆ ವಿಲೀನ ಮಾಡುವ ಹುನ್ನಾರ ಎಂದು ಆರೋಪಿಸಿದರು.

Tags: BJPMangaloreNarendra ModiPrime Minister ModiPriyanka GandhiTerrorismUnemploymentಕಾಂಗ್ರೆಸ್​ನರೇಂದ್ರ ಮೋದಿನಿರುದ್ಯೋಗಪ್ರಧಾನಿ ಮೋದಿಪ್ರಿಯಾಂಕ ಗಾಂಧಿಬಿಜೆಪಿಭಯೋತ್ಪಾದನೆಮಂಗಳೂರು
Previous Post

ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

Next Post

ʻಕಾಂಗ್ರೆಸ್‌ ಎಲ್ಲೆಡೆ ಸುಳ್ಳು ಭರವಸೆಗಳನ್ನ ನೀಡಿ, ಚುನಾವಣೆಯಲ್ಲಿ ಸೋಲುತ್ತೆʼ: ಅಮಿತ್‌ ಶಾ

Related Posts

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
0

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport) ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ...

Read moreDetails
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
Next Post
ʻಕಾಂಗ್ರೆಸ್‌ ಎಲ್ಲೆಡೆ ಸುಳ್ಳು ಭರವಸೆಗಳನ್ನ ನೀಡಿ, ಚುನಾವಣೆಯಲ್ಲಿ ಸೋಲುತ್ತೆʼ: ಅಮಿತ್‌ ಶಾ

ʻಕಾಂಗ್ರೆಸ್‌ ಎಲ್ಲೆಡೆ ಸುಳ್ಳು ಭರವಸೆಗಳನ್ನ ನೀಡಿ, ಚುನಾವಣೆಯಲ್ಲಿ ಸೋಲುತ್ತೆʼ: ಅಮಿತ್‌ ಶಾ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada