• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Chaluvarayaswamy: ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.

ಪ್ರತಿಧ್ವನಿ by ಪ್ರತಿಧ್ವನಿ
September 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು

ADVERTISEMENT

ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು..

ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ.

ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ.
ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಾತ್ರ 60% ಸಬ್ಸಿಡಿ ನೀಡುತ್ತಿರುವುದು ಎಂದು ಸಚಿವರು ತಿಳಿಸಿದರು.

ರೈತರು ಬೆಳೆದ ಬೆಳೆಯನ್ನು ತಕ್ಷಣಕ್ಕೆ ಮಾರಾಟ ಮಾಡದೇ, ಅದನ್ನು ಸಂಸ್ಕರಣೆ ಮಾಡಿ, ಬ್ರ್ಯಾಂಡ್ ಮಾಡಿ, ವೈವಿಧ್ಯಮಯ ನಾವೀನ್ಯತೆಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ನೀಡಿದರೆ ಅಧಿಕ ಲಾಭ ಸಂಪಾದಿಸಬಹುದು. ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಪ್ರತಿಯೊಂದು ಕುಟುಂಬವೂ ಸ್ವಾವಲಂಬಿಯಾಗಿ ಬದುಕಬೇಕು ಎಂದು ತಿಳಿಸಿದರು..

ಇನ್ನೂ ಉದ್ಯಮಕ್ಕೆ ಅರ್ಜಿ ಸಲ್ಲಿಸುವವರಿಗೆ ಬ್ಯಾಂಕ್ ಸಿಬಿಇಲ್ (CBIL) ಹಾಗೂ ಯಾವುದೇ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಒತ್ತಡ ನೀಡದೇ ಸಾಲ ಸೌಲಭ್ಯ ನೀಡಬೇಕು. ಈ ಬಗ್ಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಗಮನಹರಿಸುವಂತೆ ಸಚಿವ ಚಲುವರಾಯಸ್ವಾಮಿಯವರು ಸೂಚನೆ ನೀಡಿದರು..

ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಶೃಂಗೇರಿ ಶಾಸಕ ರಾಜೇಗೌಡ, ಕಡೂರು ಶಾಸಕ ಆನಂದ್, ವಿಧಾನಪರಿಷತ್ ಸದಸ್ಯ ಬೋಜೆಗೌಡ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು..

Tags: chaluvaraswamyChaluvarayaswamychaluvarayaswamy speechchaluvarayaswamy todays newschaluvarayaswmaycheluvarayaswamy on hd kumaraswamyMinister Cheluvarayaswamyn chaluvarayaswamyn chaluvarayaswamy ajit hanamakkamakkanavarn chaluvarayaswamy in suvarna newsn chaluvarayaswamy latest newsn chaluvarayaswamy on prajwal revannan chaluvarayaswamy on prajwal revanna pen drive casen chaluvarayaswamy speechN Cheluvarayaswamysachin chaluvarayaswamy
Previous Post

Darshan Thugadeep: “ಸ್ವಲ್ಪ ವಿಷ ಕೊಟ್ಟು ಬಿಡಿ ನಂಗೆ ಆಗ್ತಿಲ್ಲ ಬದುಕೋಕೆ”

Next Post

Santhosh Lad: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ..!!

Related Posts

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
0

ಸಮರ್ಪಕ ವಿದ್ಯುತ್ ಪೂರೈಕೆಗೆ ಈಗಾಗಲೇ 100 ಸಬ್ ಸ್ಟೇಷನ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಸೂಕ್ತ ಜಾಗ ನೀಡಿದರೆ ಇನ್ನಷ್ಟು ಸಬ್‌ಸ್ಟೇಷನ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ...

Read moreDetails

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post

Santhosh Lad: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ..!!

Recent News

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada