• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

PM ಮೋದಿ ದೇಶದ ಶನಿ.. ಜೂನ್ 4 ಕ್ಕೆ ಬಿಟ್ಟು ಹೋದ್ರೆ ಸಾಕು : ಮಾಜಿ ಸ್ಪೀಕರ್ ರಮೇಶ್ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in Top Story, ಇದೀಗ, ಕರ್ನಾಟಕ, ದೇಶ
0
PM ಮೋದಿ ದೇಶದ ಶನಿ.. ಜೂನ್ 4 ಕ್ಕೆ ಬಿಟ್ಟು ಹೋದ್ರೆ ಸಾಕು : ಮಾಜಿ ಸ್ಪೀಕರ್ ರಮೇಶ್ ಕುಮಾರ್
Share on WhatsAppShare on FacebookShare on Telegram

ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ ಅಂತಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಹರಿಬಿಟ್ಟಿದ್ದಾರೆ.ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರ ಪ್ರಚಾರ ಸಭೆಯಲ್ಲಿ ಮಾತಾಡಿದ ಅವರು, ದೇವೇಗೌಡ ನೆರಳಿಗೆ ಹೋಗಿ ಬದುಕಿ ಚೆನ್ನಾಗಿ ಆದವರು ಯಾರೂ ಇಲ್ಲ. ಚೆನ್ನಾಗಿ ಬದುಕಿದವರಿಗೇನು ಈ ಗತಿ ಬಂತು ಎಂದು ನನಗೆ ದುಃಖ. ಇರಲಿ ಅಂತ ರೈತನ ಮಗ ಎಂದು ಪ್ರಧಾನಿ ಮಾಡಿದ್ದೆವು. ಆತನ ಮಗ ಮುಖ್ಯಮಂತ್ರಿಯಾಗಿದ್ದ. ಇವರು ಸೇರಿದ್ದು ಬಿಜೆಪಿ ಜೊತೆಗೆ. ಒಬ್ಬ ಮಾಜಿ ಪ್ರಧಾನ ಮಂತ್ರಿ, ಒಬ್ಬ ಮಾಜಿ ಮುಖ್ಯಮಂತ್ರಿ, ಮೂರು ಸೀಟುಗಳನ್ನ ತೆಗೆದುಕೊಂಡಿದಾರೆ ಈ ಬಾರಿ‌. ಅದರಲ್ಲೂ ಒಂದು ಮಗನಿಗೆ ಇನ್ನೊಂದು ಮೊಮ್ಮಗನಿಗೆ. ಅಳಿಯನನ್ನ ನಿಮ್ಮ ಲೆಕ್ಕದಲ್ಲಿ ಕೊಡಿ ಎಂದು ಅಲ್ಲಿಗೆ ಕಳಿಸಿದ್ದರು. ಇವರ ಹಣೆಬರಹಕ್ಕೆ ಅವರ ಬಳಿ ಹೋಗಿ ಸಲಾಂ ಹೊಡೆಯುತ್ತಿದ್ದಾರೆ ಎಂದರು.

ADVERTISEMENT


ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್ 4ಕ್ಕೆ ನಾವು ಕಾಯುತ್ತಿದ್ದೇವೆ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ಆ ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾ ಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟೆ. ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವನು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೆವು. ಪ್ರಧಾನಿ ಸುಳ್ಳು ಹೇಳೊದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್​ ಹೆಚ್ಚಿನ ಸ್ಥಾನ ಬರುತ್ತೆ ಗೌತಮ್ ಗೆದ್ದೆ ಗೆಲ್ಲುತ್ತಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

Tags: BJPCongress PartyRameshkumarನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‘ಲೋಕ’ ಫಲಿತಾಂಶ ಬಂದ ನಂತರ ಕೈ ನಾಯಕರು ‘ಚೊಂಬು’ ಹಿಡಿದು ಓಡಿಹೋಗೋ ಸ್ಥಿತಿ : ವಿಜಯೇಂದ್ರ ವ್ಯಂಗ್ಯ

Next Post

IPL ಸೀಸನ್ 17 : KKR ವಿರುದ್ಧ RCB ತಂಡಕ್ಕೆ 1 ರನ್ ಗಳ ವಿರೋಚಿತ ಸೋಲು..

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
IPL ಸೀಸನ್ 17 : KKR ವಿರುದ್ಧ RCB ತಂಡಕ್ಕೆ 1 ರನ್ ಗಳ ವಿರೋಚಿತ ಸೋಲು..

IPL ಸೀಸನ್ 17 : KKR ವಿರುದ್ಧ RCB ತಂಡಕ್ಕೆ 1 ರನ್ ಗಳ ವಿರೋಚಿತ ಸೋಲು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada