• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ

Any Mind by Any Mind
May 4, 2021
in ದೇಶ
0
“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ
Share on WhatsAppShare on FacebookShare on Telegram

ದೇಶದ ಒಕ್ಕೂಟ ರಾಜ್ಯಗಳೆಲ್ಲ ಕರೋನ ಅಲೆಗೆ ತೀವ್ರವಾಗಿ ಬಳಲುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತೊಂದು ಟೀಕೆಗೆ ಗುರಿಯಾಗಿದ್ದಾರೆ. ಇಡೀ ದೇಶಕ್ಕೆ ದೇಶವೇ ಆಕ್ಸಿಜನ್ , ಐಸಿಯು ಬೆಡ್, ಇನ್ನಿತರೆ ಮೆಡಿಕಲ್ ಕಿಟ್ ಇಲ್ಲದೆ ನರಳುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಹೊಸ ನಿವಾಸ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗಡುವು ವಿಧಿಸಿ ಈಗ ಸಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದು ಈ ಕುರಿತು ರಾಹುಲ್ ಗಾಂಧಿ ಕೂಡ ಟೀಕಿಸಿದ್ದಾರೆ.

ADVERTISEMENT

ದೇಶ ಕರೋನ ಸಂಕಷ್ಟದಿಂದ ನಲುಗುತ್ತಿರುವ ಹೊತ್ತಲ್ಲಿ 13,450 ಕೋಟಿ ರೂಪಾಯಿ ಮೊತ್ತದ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ಸೇವೆ ಎಂದು ಪ್ರಧಾನಿ ಮೋದಿ ಸರ್ಕಾರ ಆರಂಭಿಸಿದ್ದು ಪ್ರಧಾನಿ ನಿವಾಸವನ್ನು ನಿರ್ಮಾಣ ಮಾಡಲು ಗಡುವು ನಿಗದಿ ಮಾಡಿದ್ದಾರೆ. ಯೋಜನೆಗೆ ಪರಿಸರ ಬೋರ್ಡ್ ಅನುಮತಿಯನ್ನು ನೀಡಲಾಗಿದೆ. ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿರುವ ಕಾರಣ ಯೋಜನೆಗೆ ಲಾಕ್‍ಡೌನ್‍ನಲ್ಲೂ ತಡೆ ಹಾಕುವಂತಿಲ್ಲ. 

₹13450 crores for Central Vista.

Or, for fully vaccinating 45 crore Indians.

Or, for 1 crore oxygen cylinders.

Or, to give 2 crore families NYAY of ₹6000.

But, PM’s ego is bigger than people’s lives.

— Rahul Gandhi (@RahulGandhi) May 4, 2021

ಈ ಕುರಿತು ಟ್ವೀಟ್ ಮಾಡಿ ಟೀಕಿಸಿರುವ ರಾಹುಲ್ ಗಾಂಧಿ, “ಸೆಂಟ್ರಲ್ ವಿಸ್ತಾ ಯೋಜನೆಯಡಿ 13,450 ಕೋಟಿ ಬಿಡುಗಡೆ ಮಾಡಲಾಗಿದೆ, ಈ ಹಣವನ್ನು 45 ಕೋಟಿ ಭಾರತೀಯರಿಗೆ ಕರೋನ ಲಸಿಕೆ ಹಾಕಲು ಅಥವಾ ಒಂದು ಕೋಟಿ ಆಕ್ಸಿಜನ್ ಸಿಲಿಂಡರ್ಗೆ ಅಥವಾ ಆರು ಸಾವಿರದಂತೆ ಎರಡು ಕೋಟಿ ಕುಟುಂಬಕ್ಕೆ ನ್ಯಾಯ್ ನೀಡಲು ಮಾಡಿದ್ದಾರೆಯೇ. ಆದರೆ ಪ್ರಧಾನಿಯವರ ಅಹಂ ಜನರ ಜೀವಕ್ಕಿಂತ ದೊಡ್ಡದಾಗಿದೆ” ಎಂದು ಕಿಡಿಕಾರಿದ್ದಾರೆ.

ಇಡೀ ದೇಶವೇ ಕರೋನದಿಂದ ನರಳುತ್ತಿರುವ ಸಂಧರ್ಭದಲ್ಲಿ ಅಗತ್ಯವಿರುವ ಮೆಡಿಕಲ್ ಸಲಕರಣೆಗಳಿಗೆ ಮತ್ತು ಜನರ ಹಿತಾಸಕ್ತಿಗೆ ಉಪಯೋಗ ಮಾಡಬೇಕಾದ ಹಣವನ್ನು ಪ್ರಧಾನಿ ನಿವಾಸಕ್ಕೆ ಎಂದು ವ್ಯರ್ಥ ಮಾಡುತ್ತಿರುವುದನ್ನು ನೋಡಿದರೆ ಪ್ರಧಾನಿ ಅಹಂ ಜನರ ಜೀವಕ್ಕಿಂತ ದೊಡ್ಡದಾಗಿದೆ ಎಂಬುದು ರಾಹುಲ್ ಗಾಂಧಿಯ ಟ್ವೀಟ್ ತಿರುಳು.

NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ

ಈ ಟ್ವೀಟ್ ನ ಮೊದಲು ರಾಹುಲ್ ಗಾಂಧಿ ಅವರು, ಕೊವಿಡ್ ವಿರುದ್ಧ ಹೋರಾಡಲು ಲಾಕ್ ಡೌನ್ ಒಂದೇ ಅಸ್ತ್ರ. ನ್ಯಾಯ್ ಯೋಜನೆ ಜಾರಿ ಜತೆ ಲಾಕ್ ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ. ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Previous Post

ಮಮತಾ ಬ್ಯಾನರ್ಜಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಮಹಿಳಾ ಮತದಾರರು

Next Post

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಚಾಮರಾಜನಗರ ಆಕ್ಸಿಜನ್ ದುರಂತ ;  ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada